ಮೈಸೂರು : ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಸಕಲ ರೀತಿಯಲ್ಲಿಯೂ ಸಿದ್ಧತೆಗಳು ನಡೆಯುತ್ತಿದ್ದು, ಇಂದು ಗಜಪಡೆಗೆ ಫಿರಂಗಿ ಮೂಲಕ ಸಿಡಿಮದ್ದು ಸಿಡಿಸುವ ತಾಲೀಮು ನಡೆಯಿತು.
ವಸ್ತುಪ್ರದರ್ಶನ ಮೈದಾನದ ವಾಹನ ನಿಲುಗಡೆ ಜಾಗದಲ್ಲಿ ಇಂದು ತಾಲೀಮು ನಡೆಸಲಾಯಿತು. ಏಳು ಫಿರಂಗಿ ಗಾಡಿಗಳಿಂದ ಸಿಆರ್ ಸಿಬ್ಬಂದಿಗಳು ಕುಶಾಲತೋಪು ಸಿಡಿಸಿದರು. ಒಟ್ಟು ಮೂರು ಸುತ್ತಿನಲ್ಲಿ 21ಕುಶಾಲತೋಪು ಸಿಡಿಸಿ ತಾಲೀಮು ನಡೆಸಲಾಯಿತು.
ದಸರಾ ಜಂಬೂ ಸವಾರಿ ಮೆರವಣಿಗೆಗೂ ಮುನ್ನ ಈ ಫಿರಂಗಿ ಸಿಡಿಸುವ ಕಾರ್ಯಕ್ರಮ ನಡೆಯಲಿದ್ದು, ಆನೆಗಳು, ಕುದುರೆಗಳು ಬೆದರದೆ ಸುಗಮವಾಗಿ ಸಾಗಲಿ, ಅವುಗಳಿಗೆ ಸಿಡಿಮದ್ದಿನ ಶಬ್ದ ಅಭ್ಯಾಸವಾಗಲಿ ಎಂಬ ದೃಷ್ಟಿಯಿಂದ ತಾಲೀಮು ನಡೆಸಲಾಗುತ್ತದೆ.
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…
ಬೆಂಗಳೂರು: ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್ ರಿಲೀಫ್ ನೀಡಿದೆ. ಜಿಬಿಎ ಚುನಾವಣೆಗೆ…
ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…
ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ…
ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…