ಎಚ್.ಡಿ.ಕೋಟೆ : ಹುಲಿ ದಾಳಿಯಿಂದ ತತ್ತರಿಸಿರುವ ತಾಲ್ಲೂಕಿನ ಜನತೆಗೆ ಇದೀಗ ಚಿರತೆ ದಾಳಿಯು ನಿದ್ದೆಗೆಡಿಸಿದೆ. ಪಟ್ಟಣದ ವಾರ್ಡ್ ನಂಬರ್ 21ರ ವಡ್ಡರಗುಡಿಯಲ್ಲಿ ಚಿರತೆ ದಾಳಿಗೆ ಮೇಕೆ ಬಲಿಯಾಗಿರುವ ಘಟನೆ ನಿನ್ನೆ ರಾತ್ರಿ ಸಂಭವಿಸಿದೆ.
ಗ್ರಾಮದ ಬೀರೇಗೌಡರ ಮನೆಯ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ ಸುಮಾರು ಮೂವತ್ತು ಕೆಜಿ ಇರುವಂತ ಮೇಕೆ ಚಿರತೆ ದಾಳಿಗೆ ಬಲಿಯಾಗಿದೆ.
ವಿಷಯ ತಿಳಿಸಿದ ನಂತರ ಅರಣ್ಯ ಇಲಾಖೆ ಅಧಿಕಾರಿಗಳು ಬಂದು ಪರಿಶೀಲನೆ ಮಾಡಿ ಬೋನ್ ವ್ಯವಸ್ಥೆ ಮಾಡುತ್ತೇವೆ ಎಂದು ತಿಳಿಸಿರುತ್ತಾರೆ. ಅಕ್ಕ ಪಕ್ಕದ ಮನೆಯವರು ಹಾಗೂ ವಾರ್ಡಿನ ಜನಸಾಮಾನ್ಯರು ಜಾಗರೂಕತೆಯಿಂದ ಇರಬೇಕು ಹಾಗೂ ಹಸು ಕುರಿ ಮೇಕೆ ಗಳನ್ನು ಸ್ವಲ್ಪ ಜವಾಬ್ದಾರಿಯಾಗಿ ಕಟ್ಟಿಕೊಳ್ಳಬೇಕು ಎಂದು ಮಾಜಿ ಪುರಸಭಾ ಸದಸ್ಯರು ಸೋಮಶೇಖರ್ ಮನವಿ ಮಾಡಿದ್ದಾರೆ.
ರಾಜ್ಯ ವಿಧಾನ ಮಂಡಲದ ಮುಂಗಾರು ಅಧಿವೇಶನ ವಿರೋಧ ಪಕ್ಷಗಳ ಸಕ್ರೀಯ ಭಾಗವಹಿಸುವಿಕೆ ಇಲ್ಲದೇ ನೀರಸವಾಗಿ ಕೊನೆಗೊಂಡಿದ್ದು ಪ್ರಜಾಪ್ರಭುತ್ವದ ದುರ್ದೈವದ ಸಂಗತಿಯಾಗಿದೆ.…
15 ಸಾವಿರ ಶಿಕ್ಷಕರ ನೇಮಕಾತಿಯಲ್ಲಿ ಹಿಂದಿ ಶಿಕ್ಷಕರನ್ನು ಪಟ್ಟಿಯಿಂದ ಹೊರಗಿಟ್ಟಿರುವುದು ಖಂಡನೀಯ. ಇದು ಸಂವಿಧಾನ ಬಾಹಿರ ನಡೆ. ಇದು ಹಿಂದಿ…
ಮಲ್ಟಿಪ್ಲೆಕ್ಸ್ಗಳಲ್ಲಿ ಕನ್ನಡದ ಚಲನಚಿತ್ರಗಳು ಪ್ರದರ್ಶಿತವಾಗುತ್ತವೆ. ಗ್ರಾಹಕರಿಗೆ ನೀಡುವ ಟಿಕೆಟಿನಲ್ಲಿ ಸಿನಿಮಾದ ಹೆಸರೂ ಅಚ್ಚಾಗಿರುತ್ತದೆ.ಆದರೆ... ಕನ್ನಡ ಚಿತ್ರಕ್ಕೆ ಖರೀದಿಸುವ ಟಿಕೆಟ್ನಲ್ಲಿ ಚಿತ್ರದ…
ರಾಜ್ಯದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್-೨೬) ಕಾರ್ಯ ಮುಗಿದು ಇದೀಗ ಕರಡು ಪಟ್ಟಿ ಬಿಡುಗಡೆಯಾಗಿದೆ. ಎಸ್ಐಆರ್ ಬಗ್ಗೆ ಹಲವಾರು ಅನುಮಾನ…
ಕನ್ನಡ ಚಿತ್ರವೊಂದು ದೇಶ-ವಿದೇಶಗಳಲ್ಲಿ ಜೈತ್ರಯಾತ್ರೆ ಮಾಡುತ್ತಿರುವ ಸಂದರ್ಭ. ಕನ್ನಡ ಚಿತ್ರರಂಗದ ಕಡೆ ಭಾರತದ ಉಳಿದ ಚಿತ್ರೋದ್ಯಮಗಳು ತಿರುಗಿ ನೋಡುವ ಬೆಳವಣಿಗೆ.…