ಎಚ್.ಡಿ.ಕೋಟೆ : ಪಟ್ಟಣದ ಆದರ್ಶ ವಿದ್ಯಾಲಯದ ಹಿರೇಹಳ್ಳಿ ಗ್ರಾಮದ ವಿದ್ಯಾರ್ಥಿ ಯಶಿಕ್ ಶಿವನ್ ಅವರು ಟೆಲಿಸ್ಕೋಪ್ ಮೇಕಿಂಗ್ನಲ್ಲಿ ವಿಶ್ವ ದಾಖಲೆ ಮತ್ತು ರಾಜ್ಯಮಟ್ಟದಲ್ಲಿ ಪ್ರಥಮ ಬಹುಮಾನ ಪಡೆದುಕೊಂಡಿದ್ದಾರೆ.
ಇದನ್ನು ಓದಿ: ದಸರಾ; ನೈಋತ್ಯ ರೈಲ್ವೆಗೆ ದಾಖಲೆ ಆದಾಯ
ದೊಡ್ಡಬಳ್ಳಾಪುರದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ, ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ನ ಸಂಯುಕ್ತ ಆಶ್ರಯದಲ್ಲಿ ನಡೆದ ವಿಶ್ವದಾಖಲೆಯ ರಾಜ್ಯಮಟ್ಟದ ಪ್ರಥಮ ಟೆಲಿಸ್ಕೋಪ್ ತರಬೇತಿ ಶಿಬಿರದಲ್ಲಿ ನಾನು ವಿಜ್ಞಾನಿ-2025 ಎಂಬ ಕಾರ್ಯಕ್ರಮದಲ್ಲಿ ರಾಜ್ಯದಿಂದ 152 ಮಕ್ಕಳು 9 ದಿನಗಳ ಕಾಲ ನಡೆದ ಶಿಬಿರದಲ್ಲಿ ಎಚ್.ಡಿ.ಕೋಟೆ ತಾಲ್ಲೂಕಿನ ಹಿರೇಹಳ್ಳಿ ಗ್ರಾಮದ ಶ್ವೇತಶ್ರೀ ಮತ್ತು ಮಹದೇವಸ್ವಾಮಿ ಎಂಬವರ ಪುತ್ರ, ಆದರ್ಶ ವಿದ್ಯಾಲಯದ ಏಳನೇ ತರಗತಿ ವಿದ್ಯಾರ್ಥಿ ಯಶಿಕ್ ಶಿವನ್ ಭಾಗವಹಿಸಿ ವಿಶ್ವ ದಾಖಲೆ ಮಾಡಿದ್ದಾರೆ. ಸಂಸ್ಥಾಪಕ ಅಧ್ಯಕ್ಷರಾದ ಡಾ.ಹುಲಿಕಲ್ ನಟರಾಜ್ ಅವರ ನೇತೃತ್ವದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್, ಇಸ್ರೋದ ಮಾಜಿ ಅಧ್ಯಕ್ಷರಾದ ಡಾ.ಕಿರಣ್ ಕುಮಾರ್ ಅವರು ಪ್ರಶಸ್ತಿ ಪ್ರದಾನ ಮಾಡಿದರು.
ವಿಜ್ಞಾನಿಗಳಾದ ಸತೀಶ್ ಆರ್ಯಭಟ ಮತ್ತು ಲಕ್ಷ್ಮಿಪತಿ ಅವರಿಂದ ತರಬೇತಿ ಪಡೆದು ವರ್ಲ್ಡ್ ಬುಕ್ ಆಫ್ ರೆಕಾರ್ಡ್, ಏಷ್ಯಾ ಬುಕ್ ಆಫ್ ರೆಕಾರ್ಡ್, ಇಂಡಿಯಾ ಬುಕ್ ಆಫ್ ರೆಕಾರ್ಡ್ ದಾಖಲೆ ಮಾಡುವ ಮೂಲಕ ಕೀರ್ತಿ ತಂದಿದ್ದಾರೆ ಎಂದು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ ಜಿಲ್ಲಾಧ್ಯಕ್ಷರು ತಿಳಿಸಿದ್ದಾರೆ.
ಚಿರಂಜೀವಿ ಸಿ. ಹುಲ್ಲಹಳ್ಳಿ ಮೈಸೂರು: ಸಂಕಷ್ಟದಲ್ಲಿರುವ ಮಕ್ಕಳಿಗೆ ತುರ್ತು ನೆರವು ನೀಡುವ ‘ಮಕ್ಕಳ ಸಹಾಯವಾಣಿ-೧೦೯೮’ಕ್ಕೆ ಜಿಲ್ಲೆಯಲ್ಲಿ ದೂರುಗಳ ಸುರಿಮಳೆಯಾಗುತ್ತಿದೆ. ಕಳೆದ…
ಚನ್ನೇಶ ಬಿ.ಇದರಮನಿ ಮೈಸೂರಿನ ಶ್ರೀರಾಂಪುರದಲ್ಲಿ ಆವರಿಸಿರುವ ಶ್ವಾನ ಭೀತಿ ಐದಾರು ಜನರಿಗೆ ಕಚ್ಚಿರುವ ನಾಯಿಗಳು; ಜನರ ಮನವಿಗೆ ಸ್ಪಂದಿಸದ ನಗರಪಾಲಿಕೆ:…
ಹೇಮಂತ್ಕುಮಾರ್ ಮಂಡ್ಯ: ಭೀಕರ ಅಪಘಾತಗಳ ಹೆಚ್ಚಳದಿಂದ ಕುಖ್ಯಾತಿ ಪಡೆದಿದ್ದ ಬೆಂಗಳೂರು-ಮೈಸೂರು ಹೆದ್ದಾರಿ-ಸರ್ವಿಸ್ ರಸ್ತೆಯು ಈಗ ದರೋಡೆಕೋರರ ತಾಣವಾಗಿ ಬದಲಾಗುತ್ತಿರುವುದು ಕಾರು,…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಮಲೆಮಹದೇಶ್ವರಬೆಟ್ಟ ಕಾಡಂಚಿನ ಇಂಡಿಗನತ್ತ–ನಾಗಮಲೆ ಗ್ರಾಮದಲ್ಲಿ ಚಿರತೆ ದಾಳಿಗೆ ಬಾಲಕ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲ್ಲೂಕಿನ ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದಲ್ಲಿ ಗುರುವಾರ ಹುಂಡಿ…