ಹೆಚ್.ಡಿ.ಕೋಟೆ : ಕಳೆದ ತಿಂಗಳಲ್ಲಿ ಒಂದೇ ದಿನ ಪಟ್ಟಣದ ವಿವಿಧ ಬಡಾವಣೆಗಳಲ್ಲಿ ಮನೆ ಬೀಗ ಮುರಿದು ಕಳ್ಳತನ ಮಾಡಿ ತಲೆಮರೆಸಿಕೊಂಡಿದ್ದ ಖದೀಮರನ್ನು ಹುಣಸೂರು ಪಟ್ಟಣದ ಠಾಣಾ ಸರಹದ್ದಿನ ಕಳ್ಳತನ ಪ್ರಕರಣದಲ್ಲಿ ಪತ್ತೆಹಚ್ಚಿ ಪೊಲೀಸರು ಬಂಧಿಸಿದ್ದಾರೆ.
ಹುಣಸೂರು ಪೋಲಿಸರು ಇನ್ನೂ ಹೆಚ್ಚಿನ ತನಿಖೆಗಾಗಿ ಎಚ್.ಡಿ.ಕೋಟೆ ಪೋಲಿಸ್ ಠಾಣೆಗೆ ಕಳುಹಿಸಿ ಕೊಡಲಾಗಿದ್ದು ಅದರಂತೆ ಎಚ್.ಡಿ.ಕೋಟೆ ಪೋಲಿಸ್ ಠಾಣೆಯ ಪಿಐ ಗಂಗಾಧರ್ ರವರು ಮೊ. ನಂ 275/2025 ಮತ್ತು 276/2025ರ ಪ್ರಕರಣದ ಆರೋಪಿಗಳಾದ ಮೈಸೂರು ನಿವಾಸಿ ಮಹಮ್ಮದ್ ಫರಾಜ್ ಹಾಗೂ ಸರಗೂರು ನಿವಾಸಿ ಫಯಾಜ್ ಎಂಬುವವರನ್ನು ವಶಕ್ಕೆ ಪಡೆದು ವಿವಿಧ ಬಡವಣೆಗಳಲ್ಲಿ ನಡೆದ ಕಳ್ಳತನದ ಬಗ್ಗೆ ವಿಚಾರಣೆ ನಡೆಸಿದ್ದಾರೆ. ತನಿಖೆ ಕೈಗೊಂಡು ಮತ್ತೆ ಆರೋಪಿಗಳನ್ನು ನ್ಯಾಯಂಗ ಬಂಧನಕ್ಕೆ ಒಪ್ಪಿಸಲಾಗಿದೆ.
ಅಪರಾಧ ವಿಭಾಗದ ಪಿಎಸ್ಐ ಸುರೇಶ್ ನಾಯಕ್ ಸಿಬ್ಬಂದಿಗಳಾದ ಸೈಯಾದ್ ಕಬೀರುದ್ದೀನ್, ಯೋಗೇಶ್, ಮೋಹನ್, ಬೀರಪ್ಪ ಇದ್ದರು.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…