ಎಚ್.ಡಿ.ಕೋಟೆ: ಕಳೆದ ಕೆಲ ದಿನಗಳಿಂದ ಹುಲಿ ದಾಳಿಯಿಂದ ಭಯಭೀತರಾಗಿದ್ದ ಎಚ್.ಡಿ.ಕೋಟೆ ತಾಲ್ಲೂಕಿನ ಜನತೆಗೆ ಇದೀಗ ಕಾಡಾನೆಗಳ ಕಾಟ ಶುರುವಾಗಿದೆ.
ತಾಲ್ಲೂಕಿನ ಬೂದನೂರು ಹಾಡಿ ಬೋಚಿಕಟ್ಟೆ ರಸ್ತೆಯಲ್ಲಿ ಕಾಡಾನೆ ದಾಂಧಲೆ ನಡೆಸಿದ್ದು, ಜಮೀನಿಗೆ ತೆರಳುತ್ತಿದ್ದ ರೈತರ ಮೇಲೆ ದಾಳಿ ಮಾಡಲು ಯತ್ನಿಸಿದೆ. ಈ ವೇಳೆ ರೈತರು ಕ್ಷಣಾರ್ಧದಲ್ಲಿ ಆನೆ ದಾಳಿಯಿಂದ ಪಾರಾಗಿದ್ದು, ಜೀವ ಉಳಿಸಿಕೊಂಡಿದ್ದಾರೆ.
ಬಳಿಕ ರೊಚ್ಚಿಗೆದ್ದ ಕಾಡಾನೆಯು ಮನೆ ಬಳಿ ಕಟ್ಟಿ ಹಾಕಿದ್ದ ಮೇಕೆ ಮೇಲೆ ದಾಳಿ ಮಾಡಿ ಮೇಕೆ ಕಾಲನ್ನೇ ಮುರಿದು ಹಾಕಿದೆ.
ಈ ಭಾಗದಲ್ಲಿ ಕಳೆದ ತಿಂಗಳೆಲ್ಲ ಹುಲಿ ಕಾಟದಿಂದ ಜನರು ಭಯಭೀತರಾಗಿದ್ದರು. ಇದೀಗ ಆನೆಗಳ ಕಾಟ ಶುರುವಾಗಿದ್ದು, ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತುಮಕೂರು : ರಸ್ತೆಯಲ್ಲಿ ನಿಲ್ಲಿಸಿದ್ದ ಕಾರನ್ನು ತೋ ಮಾಡಿಕೊಂಡು ಠಾಣೆಗೆ ತಂದಿದ್ದ ಕಾರನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟು…
ಮೈಸೂರು : ಮಾದಕ ವಸ್ತು ತಯಾರಿಕೆ ಶಂಕೆ ಮೇರೆಗೆ ಮನೆಯೊಂದರ ಮೇಲೆ ಮೈಸೂರು ದಕ್ಷಿಣ ಪೊಲೀಸ್ ಠಾಣೆ ಪೊಲೀಸರು ದಾಳಿ…
ಮೈಸೂರು : ಕಡಿಮೆ ಬಡ್ಡಿ ದರದಲ್ಲಿ ಚಿನ್ನಾಭರಣದ ಮೇಲೆ ಸಾಲ ನೀಡುವುದಾಗಿ ನಂಬಿಸಿ ಗ್ರಾಹಕರಿಂದ ಚಿನ್ನಾಭರಣ ಪಡೆದು ವಂಚಿಸಿ ಪರಾರಿಯಾಗಿದ್ದ…
ಹೊಸದಿಲ್ಲಿ : ನಾಳೆ ಕೇಂದ್ರ ಸರ್ಕಾರದ 2026-27 ಸಾಲಿನ ಆಯವ್ಯಯ ಮಂಡನೆಯಾಗಲಿದೆ. ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿ…
ಮಳವಳ್ಳಿ : ಪಟ್ಟಣದ ಗ್ರಾಮ ದೇವತೆಗಳಾದ ಶ್ರೀ ಪಟ್ಟಲದಮ್ಮ-ದಂಡಿನ ಮಾರಮ್ಮ ಶಕ್ತಿ ದೇವತೆಗಳ ಸಿಡಿ ಜಾತ್ರಾ ಮಹೋತ್ಸವ ಸಂಪನ್ನಗೊಂಡಿತು. ಜ.27ರಿಂದ…
ಬೆಂಗಳೂರು : ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಛಿಡೆಂಟ್ ಗ್ರೂಪ್ ಅಧ್ಯಕ್ಷ ಮತ್ತು ಸಂಸ್ಥಾಪಕ ಸಿ.ಜೆ.ರಾಯ್ ಅವರು ಶುಕ್ರವಾರ ತಮ್ಮ…