ಎಚ್.ಡಿ.ಕೋಟೆ: ತಾಲ್ಲೂಕಿನ ಗಣೇಶನಗುಡಿ ಗ್ರಾಮದ ಜಮೀನೊಂದರಲ್ಲಿ ಹುಲಿ ಪ್ರತ್ಯಕ್ಷವಾಗಿದ್ದು, ಗ್ರಾಮಸ್ಥರು ಭಯಭೀತರಾಗಿದ್ದಾರೆ.
ರಾಮಕೃಷ್ಣಪ್ಪ ಎಂಬುವವರಿಗೆ ಸೇರಿದ ಇಟ್ಟಿಗೆ ಫ್ಯಾಕ್ಟರಿ ಹಾಗೂ ನಿವೃತ್ತ ಶಿಕ್ಷಕ ಚಿಕ್ಕಣ್ಣಯ್ಯ ಅವರ ಮನೆಯ ಹಿಂಭಾಗವಿರುವ ಜಮೀನಿನಲ್ಲಿ ಹುಲಿ ಓಡಾಟ ನಡೆಸಿದೆ.
ಇದನ್ನು ಓದಿ: ಪದೇ ಪದೇ ಜಾನುವಾರಗಳ ಮೇಲೆ ದಾಳಿ ಮಾಡುತ್ತಿದ್ದ ಹುಲಿ ಸೆರೆ
ಹುಲಿ ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಭಯಭೀತರಾಗಿರುವ ಗ್ರಾಮಸ್ಥರು, ಜಮೀನುಗಳಿಗೆ ಹೋಗಲು ಹಿಂದೇಟು ಹಾಕುತ್ತಿದ್ದಾರೆ.
ಗ್ರಾಮಸ್ಥರ ಮನವಿ ಮೇರೆಗೆ ಅರಣ್ಯಾಧಿಕಾರಿಗಳು ಹುಲಿಯನ್ನು ಸೆರೆ ಹಿಡಿಯಲು ಸ್ಥಳಕ್ಕೆ ಧಾವಿಸಿದ್ದು, ಗ್ರಾಮಸ್ಥರು ಭಯಪಡದೇ ಎಚ್ಚರಿಕೆಯಿಂದ ಇರಬೇಕು. ಹುಲಿ ಸೆರೆಯಾಗುವವರೆಗೂ ಅನಗತ್ಯವಾಗಿ ಹೊರಗಡೆ ಓಡಾಡದಂತೆ ಸೂಚನೆ ನೀಡಿದ್ದಾರೆ.
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…