ಮೈಸೂರು

ಕಾಂಗ್ರೆಸ್‌ಗೂ ಬಿಜೆಪಿಗೂ ವ್ಯತ್ಯಾಸವೇನಿದೆ? ಮತ್ತೆ ಕಿಡಿಕಾರಿದ ವಿಶ್ವನಾಥ್‌

ಮೈಸೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಕಂಪನಿಗೆ ಭೂಮಿ ನೀಡುವುದನ್ನು ನಾವು ತಡೆದೆವು. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಅನುಮತಿ ನೀಡಿದರು ಎಂದು ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ ಕಿಡಿಕಾರಿದರು.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್‌ಗೂ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸವಿಲ್ಲದಾಗಿದೆ. ನಾನು ಸಹ ಬಿಜೆಪಿಯಲ್ಲಿದ್ದವನು ಬಿಜೆಪಿ ಸರ್ಕಾರ ಬರಲು ಕಾರಣನಾದವನು. ಬಿಜೆಪಿ ಹಾಗೂ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ. ಬಿಜೆಪಿಯು ಸುಳ್ಳು ಹೇಳಿ ಅಧಿಕಾರ ಕಳೆದುಕೊಂಡಿತು. ಈಗಿನ ಸರ್ಕಾರಕ್ಕೂ ಅದೇ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಜನಾರ್ಧರೆಡ್ಡಿಗೂ ಸಿದ್ದರಾಮಯ್ಯಗೂ ಸಹ ಯಾವುದೇ ವ್ಯತ್ಯಾಸವಿಲ್ಲ .ಜನರ ವಿಶ್ವಾಸ ಕಳೆದುಕೊಂಡಿರುವ ನೀವು ಸಾಧನಾ ಸಮಾವೇಶ ಮಾಡ್ತಿದ್ದೀರಿ? ನೀವು ಬರೀ ಸುಳ್ಳು ಬೂಟಾಟಿಕೆ ಮಾಡುತ್ತಿದ್ದೀರಿ. ಇದೊಂದು ಜನರಿಗೆ ಟೋಪಿ ಹಾಕುವ ಪ್ರಚಾರದ ಸರ್ಕಾರ ಎಂದು ಕುಟುವಾಗಿ ಟೀಕಿಸಿದರು

ಆಂದೋಲನ ಡೆಸ್ಕ್

Recent Posts

ನಾಳೆಯಿಂದ ಮಡಿಕೇರಿಯಲ್ಲಿ ಕೂರ್ಗ್‌ ಕಾರ್ನಿವಲ್‌

ನವೀನ್ ಡಿಸೋಜ ೨ನೇ ಬಾರಿಗೆ ನಡೆಯುವ ಪ್ರವಾಸಿ ಉತ್ಸವಕ್ಕೆ ಸಿದ್ಧತೆ; ಹೋಟೆಲ್ ಮತ್ತು ರೆಸಾರ್ಟ್ ಅಸೋಸಿಯೇಷನ್ ಸಹಭಾಗಿತ್ವ  ಮಡಿಕೇರಿ: ಡಿ.೨೦…

44 mins ago

ಮುಡಾ ಅಕ್ರಮ : ತೆರೆಗೆ ಸರಿದ ದೇಸಾಯಿ ಆಯೋಗದ ವರದಿ

ಕೆ.ಬಿ.ರಮೇಶನಾಯಕ ಮುಡಾ ಅಕ್ರಮಗಳ ಕುರಿತು ೬ ಸಂಪುಟಗಳಲ್ಲಿ ಸಲ್ಲಿಸಿದ್ದ ವರದಿ ೩೦೦ ನಿವೇಶನಗಳು ಬದಲಿ ನಿವೇಶನಗಳಾಗಿ ಹಂಚಿಕೆ ೫೦:೫೦ ಅನುಪಾತದಡಿ…

55 mins ago

ಗುಂಡ್ಲುಪೇಟೆ | ಉಪಟಳ ನೀಡುತಿದ್ದ ಹುಲಿ ಸೆರೆ ; ಮತ್ತೊಂದು ದರ್ಶನ

ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮಲಾಪುರ ಬಳಿ ಅನೇಕ ದಿನಗಳಿಂದ ರೈತರಿಗೆ ಉಪಟಳ ನೀಡಿ ಜಾನುವಾರುಗಳ ಮೇಲೆ ದಾಳಿ ನಡೆಸುತ್ತಿದ್ದ ಹುಲಿಯನ್ನು…

13 hours ago

ಬೆಳ್ತಂಗಡಿ | ಮಹೇಶ್‌ ಶೆಟ್ಟಿ ತಿಮರೋಡಿ ಮತ್ತೆ ಗಡಿಪಾರು

ಬೆಳ್ತಂಗಡಿ : ಧರ್ಮಸ್ಥಳ ವಿರುದ್ಧ ಹೋರಾಟ ನಡೆಸುತ್ತಿರುವ ಮಹೇಶ್ ಶೆಟ್ಟಿ ತಿಮರೋಡಿಗೆ ಎರಡನೇ ಬಾರಿಗೆ ಗಡಿಪಾರು ಮಾಡಿ ಪುತ್ತೂರು ಎ.ಸಿ.ಆದೇಶ…

13 hours ago

ಲೋಕಸಭೆ | ವಿಭಾ ಜಿರಾಮ್‌ ಮಸೂದೆ ಅಂಗೀಕಾಋ : ಪ್ರತಿಪಕ್ಷಗಳಿಂದ ಪ್ರತಿ ಹರಿದು ಆಕ್ರೋಶ

ಹೊಸದಿಲ್ಲಿ : ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಅಸ್ತಿತ್ವದಲ್ಲಿರುವ ‘ಮನ್ರೇಗಾ ಯೋಜನೆ’(ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆ)ಯಿಂದ…

13 hours ago