ಮೈಸೂರು

ಕಾಂಗ್ರೆಸ್‌ಗೂ ಬಿಜೆಪಿಗೂ ವ್ಯತ್ಯಾಸವೇನಿದೆ? ಮತ್ತೆ ಕಿಡಿಕಾರಿದ ವಿಶ್ವನಾಥ್‌

ಮೈಸೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಕಂಪನಿಗೆ ಭೂಮಿ ನೀಡುವುದನ್ನು ನಾವು ತಡೆದೆವು. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಅನುಮತಿ ನೀಡಿದರು ಎಂದು ವಿಧಾನ ಪರಿಷತ್‌ ಸದಸ್ಯ ಎಚ್.‌ ವಿಶ್ವನಾಥ ಕಿಡಿಕಾರಿದರು.

ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್‌ಗೂ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸವಿಲ್ಲದಾಗಿದೆ. ನಾನು ಸಹ ಬಿಜೆಪಿಯಲ್ಲಿದ್ದವನು ಬಿಜೆಪಿ ಸರ್ಕಾರ ಬರಲು ಕಾರಣನಾದವನು. ಬಿಜೆಪಿ ಹಾಗೂ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ. ಬಿಜೆಪಿಯು ಸುಳ್ಳು ಹೇಳಿ ಅಧಿಕಾರ ಕಳೆದುಕೊಂಡಿತು. ಈಗಿನ ಸರ್ಕಾರಕ್ಕೂ ಅದೇ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.

ಜನಾರ್ಧರೆಡ್ಡಿಗೂ ಸಿದ್ದರಾಮಯ್ಯಗೂ ಸಹ ಯಾವುದೇ ವ್ಯತ್ಯಾಸವಿಲ್ಲ .ಜನರ ವಿಶ್ವಾಸ ಕಳೆದುಕೊಂಡಿರುವ ನೀವು ಸಾಧನಾ ಸಮಾವೇಶ ಮಾಡ್ತಿದ್ದೀರಿ? ನೀವು ಬರೀ ಸುಳ್ಳು ಬೂಟಾಟಿಕೆ ಮಾಡುತ್ತಿದ್ದೀರಿ. ಇದೊಂದು ಜನರಿಗೆ ಟೋಪಿ ಹಾಕುವ ಪ್ರಚಾರದ ಸರ್ಕಾರ ಎಂದು ಕುಟುವಾಗಿ ಟೀಕಿಸಿದರು

ಆಂದೋಲನ ಡೆಸ್ಕ್

Recent Posts

ʼದಟ್ಟಾರಣ್ಯದಲ್ಲಿ ಅಲೆದು ಅಲೆದು ದೇಹ ದಣಿದಿತ್ತುʼ

ಕೊಡಗಿನ ದಟ್ಟಾರಣ್ಯದಲ್ಲಿ ನಾಪತ್ತೆಯಾಗಿದ್ದ ಜೆ.ಎಸ್.ಶರಣ್ಯ ಅವರ ಮನದಾಳದ ಮಾತು ಪ್ರಶ್ನೆ : ನೀವು ಪಶ್ಚಿಮ ಘಟ್ಟದ ತಪ್ಪಲಿನಲ್ಲಿರುವ ಕಾಡಿಗೆ ಹೋಗಿದ್ದು,…

2 mins ago

ಕದನ ವಿರಾಮ | ಇರಾನ್‌ ಮೇಲೆ 2ವಾರ ಬಾಂಬ್‌ ಹಾಕುವುದಿಲ್ಲ ಎಂದ ಟ್ರಂಪ್‌

ವಾಷಿಂಗ್ಟನ್‌ : ಇವತ್ತಿನ ರಾತ್ರಿ ಇರಾನ್‌ನ ಇಡೀ ನಾಗರಿಕತೆಯೇ ನಾಶವಾಗಲಿದೆ ಎಂದು ಬೆದರಿಕೆ ಒಡ್ಡಿದ ಕೆಲವೇ ಹೊತ್ತಲ್ಲಿ ಅಮೆರಿಕ ಅಧ್ಯಕ್ಷ…

2 hours ago

ಉಪಚುನಾವಣೆ ಬಹಿರಂಗ ಪ್ರಚಾರಕ್ಕೆ ತೆರೆ: ನಾಳೆ ಮನೆ ಮನೆಗೆ ತೆರಳಿ ಮತಯಾಚನೆ

ಬೆಂಗಳೂರು: ಮುಂಬರುವ 2028ರ ವಿಧಾನಸಭಾ ಚುನಾವಣೆಗೆ ದಿಕ್ಸೂಚಿ ಎಂದೇ ಹೇಳಲಾಗಿರುವ ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ…

17 hours ago

ಮಣಿಪುರದಲ್ಲಿ ಮನೆ ಮೇಲೆ ಬಾಂಬ್‌ ದಾಳಿ: ಇಬ್ಬರು ಮಕ್ಕಳು ಸಾವು

ಇಂಪಾಲ: ಮಣಿಪುರದಲ್ಲಿ ಮನೆಯೊಂದರ ಮೇಲೆ ಬಾಂಬ್‌ ದಾಳಿ ನಡೆದಿದ್ದು, ಇಬ್ಬರು ಮಕ್ಕಳು ಸಾವನ್ನಪ್ಪಿರುವ ಘಟನೆ ನಡೆದಿದೆ. ಮಣಿಪುರದ ಬಿಷ್ಣುಪುರ ಜಿಲ್ಲೆಯ…

18 hours ago

ನನ್ನ ತಾಳ್ಮೆಗೆ ಕಾಲವೇ ಉತ್ತರ ನೀಡುತ್ತದೆ: ಡಿಸಿಎಂ ಡಿ.ಕೆ.ಶಿವಕುಮಾರ್‌

ಹುಬ್ಬಳ್ಳಿ: ಸಿದ್ದರಾಮಯ್ಯ ಐದು ವರ್ಷ ಸಿಎಂ ಎಂಬ ಸಚಿವ ಜಮೀರ್‌ ಅಹ್ಮಮದ್‌ ಖಾನ್‌ ಹೇಳಿಕೆಗೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಪ್ರತಿಕ್ರಿಯೆ ನೀಡಿದ್ದಾರೆ.…

18 hours ago

ನಮ್ಮಣ್ಣ ಇವತ್ತೇ ಸಿಎಂ ಆಗಬೇಕು ಎಂದೇನಿಲ್ಲ: ಮಾಜಿ ಸಂಸದ ಡಿ.ಕೆ.ಸುರೇಶ್‌

ಬೆಂಗಳೂರು: ನಮ್ಮ ಅಣ್ಣ ಸಿಎಂ ಆಗಬೇಕು ಎಂಬ ಆಸೆ ಇದೆ. ಆದರೆ ಇವತ್ತೇ ಸಿಎಂ ಆಗಬೇಕು ಅಂತೇನಿಲ್ಲ. ಇನ್ನೂ ಸಮಯವಿದೆ…

18 hours ago