ಮೈಸೂರು : ಬಿಜೆಪಿ ಸರ್ಕಾರದ ಅವಧಿಯಲ್ಲಿ ಯಡಿಯೂರಪ್ಪ ಕಂಪನಿಗೆ ಭೂಮಿ ನೀಡುವುದನ್ನು ನಾವು ತಡೆದೆವು. ಆದರೆ ಸಿದ್ದರಾಮಯ್ಯ ಅಧಿಕಾರಕ್ಕೆ ಬಂದ ಕೂಡಲೇ ಅನುಮತಿ ನೀಡಿದರು ಎಂದು ವಿಧಾನ ಪರಿಷತ್ ಸದಸ್ಯ ಎಚ್. ವಿಶ್ವನಾಥ ಕಿಡಿಕಾರಿದರು.
ಸೋಮವಾರ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು,ಕಾಂಗ್ರೆಸ್ಗೂ ಬಿಜೆಪಿಯವರಿಗೂ ಯಾವುದೇ ವ್ಯತ್ಯಾಸವಿಲ್ಲದಾಗಿದೆ. ನಾನು ಸಹ ಬಿಜೆಪಿಯಲ್ಲಿದ್ದವನು ಬಿಜೆಪಿ ಸರ್ಕಾರ ಬರಲು ಕಾರಣನಾದವನು. ಬಿಜೆಪಿ ಹಾಗೂ ಕಾಂಗ್ರೆಸ್ ಜನರ ವಿಶ್ವಾಸ ಕಳೆದುಕೊಳ್ಳುತ್ತಿವೆ. ಬಿಜೆಪಿಯು ಸುಳ್ಳು ಹೇಳಿ ಅಧಿಕಾರ ಕಳೆದುಕೊಂಡಿತು. ಈಗಿನ ಸರ್ಕಾರಕ್ಕೂ ಅದೇ ಪರಿಸ್ಥಿತಿ ಬರುತ್ತದೆ ಎಂದು ಹೇಳಿದರು.
ಜನಾರ್ಧರೆಡ್ಡಿಗೂ ಸಿದ್ದರಾಮಯ್ಯಗೂ ಸಹ ಯಾವುದೇ ವ್ಯತ್ಯಾಸವಿಲ್ಲ .ಜನರ ವಿಶ್ವಾಸ ಕಳೆದುಕೊಂಡಿರುವ ನೀವು ಸಾಧನಾ ಸಮಾವೇಶ ಮಾಡ್ತಿದ್ದೀರಿ? ನೀವು ಬರೀ ಸುಳ್ಳು ಬೂಟಾಟಿಕೆ ಮಾಡುತ್ತಿದ್ದೀರಿ. ಇದೊಂದು ಜನರಿಗೆ ಟೋಪಿ ಹಾಕುವ ಪ್ರಚಾರದ ಸರ್ಕಾರ ಎಂದು ಕುಟುವಾಗಿ ಟೀಕಿಸಿದರು
ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…
ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…
ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…
ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…
ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…