ಮೈಸೂರು: ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಹಾಲಿನ ದರ ಏರಿಕೆ ಮಾಡಿದ್ದು, ಸರ್ಕಾರದ ನಡೆ ಸ್ವಾಗತಾರ್ಹ ವಾಗಿದೆ ಎಂದು ರಾಜ್ಯ ರೈತ ಒಕ್ಕೂಟಗಳ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜು ತಿಳಿಸಿದ್ದಾರೆ.
ಮೈಸೂರಿನಲ್ಲಿ ಇಂದು(ಮಾರ್ಚ್.28) ಈ ಕುರಿತು ಮಾಧ್ಯಮಗಳೊಂದಿಗೆ ಪ್ರತಿಕಿಯೆ ನೀಡಿದ ಅವರು, ಹಾಲಿನ ದರ ಏರಿಕೆ ಒಂದು ಕಡೆ ಸ್ವಾಗತಾರ್ಹವಾಗಿದೆ. ಕಳೆದ 2 ವರ್ಷಗಳಿಂದ ಕೊಡಬೇಕಿರುವ ಪ್ರೋತ್ಸಾಹ ಧನ ಬಂದಿಲ್ಲ. ಹಾಗಾಗಿ ಏರಿಕೆ ಹಣ ನೇರವಾಗಿ ರೈತರಿಗೆ ತಲುಪಬೇಕು ಎಂದು ಹೇಳಿದರು.
ಇನ್ನು ರಾಜ್ಯ ಸರ್ಕಾರ ಸುಮಾರು 700 ರಿಂದ 750 ಕೋಟಿ ರೂ. ಹಾಲಿ ಬಾಕಿ ಹಣ ಕೂಡಲೇ ಬಿಡುಗಡೆ ಮಾಡಬೇಕು. ಗ್ರಾಹಕರ ಮೇಲೆ ಹೊರ ಹಾಕಿ ಬಾಕಿ ಉಳಿಸಿಕೊಂಡಿರುವುದು ಖಂಡನೀಯವಾಗಿದೆ. ಹೀಗಾಗಿ
ಕೂಡಲೇ ಪ್ರೋತ್ಸಾಹ ಹಣವನ್ನೂ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…