Law student gang-raped Three arrested
ಮೈಸೂರು : ಲೈಂಗಿಕವಾಗಿ ಸಹಕರಿಸಿದಲ್ಲಿ ಚೆನ್ನಾಗಿ ನೋಡಿಕೊಳ್ಳುತ್ತೀನಿ ಎಂದು ಮಹಿಳಾ ಉದ್ಯೋಗಿಗೆ ಕಿರುಕುಳ ನೀಡಿದ ಖಾಸಗಿ ಕಾರ್ಖಾನೆ ಮಾಲೀಕನ ವಿರುದ್ದ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನು ಓದಿ: ಮೂರು ತಿಂಗಳಲ್ಲಿ ಪಿಎಸ್ಐ ಖಾಲಿ ಹುದ್ದೆ ಭರ್ತಿ : ಗೃಹ ಸಚಿವ ಪರಮೇಶ್ವರ್
ಕೂರ್ಗಳ್ಳಿ ಕೈಗಾರಿಕಾ ಬಡಾವಣೆಯಲ್ಲಿರುವ ಖಾಸಗಿ ಕಂಪನಿಯ ಮಾಲೀಕ ಮುರಳಿಧರ್ ಎಂಬುವರ ಮೇಲೆ ನೊಂದ ಮಹಿಳಾ ಉದ್ಯೋಗಿ ಪ್ರಕರಣ ದಾಖಲಿಸಿದ್ದಾರೆ. ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಆತ ಮಹಿಳೆಯರಿಗೆ ಲೈಂಗಿಕವಾಗಿ ಕಿರುಕುಳ ನೀಡಿದ್ದಾರೆ ಎನ್ನಲಾಗಿದೆ. ಮಹಿಳೆಯರಿಗೆ ಮೊಬೈಲ್ನಿಂದ ಮೆಸೇಜ್ ಮಾಡುತ್ತಿದ್ದರು ಎಂಬ ಆರೋಪವಿದೆ. ಇದರಿಂದ ನೊಂದ ಉದ್ಯೋಗಿ ಎರಡು ತಿಂಗಳ ಹಿಂದೆ ಕೆಲಸ ಬಿಟ್ಟಿದ್ದಾರೆ.
ಹೀಗಿದ್ದೂ ಬಿಡದ ಮಾಲೀಕ ಮುರಳಿಧರ್ ಮಹಿಳೆ ಹಿಂದೆ ಬಿದ್ದಿದ್ದಾನೆ. ಮನೆಗೆ ಬಂದು ಕೆಲಸಕ್ಕೆ ಹಿಂದಿರುಗುವಂತೆ ಒತ್ತಾಯಿಸಿ ಬೆದರಿಕೆ ಹಾಕಿದ್ದಾನೆ. ನಿನ್ನ ಬಗ್ಗೆ ಅಪಪ್ರಚಾರ ಮಾಡುವುದಾಗಿ ಹೆದರಿಸಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ. ಕಳೆದ ಎರಡು ತಿಂಗಳಿಂದ ನಿರಂತರವಾಗಿ ಕಿರುಕುಳ ನೀಡುತ್ತಿದ್ದಾನೆಂದು ಆರೋಪಿಸಿರುವ ನೊಂದ ಮಹಿಳಾ ಉದ್ಯೋಗಿ ಮಾಲೀಕನ ವಿರುದ್ದ ಕಾನೂನು ಕ್ರಮ ಕೈಗೊಳ್ಳುವಂತೆ ಹೆಬ್ಬಾಳ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
ಮಾಸ್ಕೋ: ಉಕ್ರೇನ್ ಶನಿವಾರ ರಾತ್ರೋರಾತ್ರಿ ಮಾಸ್ಕೋ ಸೇರಿದಂತೆ ರಷ್ಯಾದ ಅನೇಕ ಭಾಗಗಳನ್ನು ಗುರಿಯಾಗಿಸಿಕೊಂಡು ಡ್ರೋನ್ ದಾಳಿ ನಡೆಸಿದೆ. ಈ ವೈಮಾನಿಕ…
ಮೈಸೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನೇ ಸೋಲಿಸಿದ ಕ್ಷೇತ್ರ ಎಂಬ ಖ್ಯಾತಿ ಹೊಂದಿರುವ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಭಾನುವಾರ ನಡೆದ ಜನರೊಂದಿಗೆ ಜನತಾದಳ…
ಬೆಂಗಳೂರು: ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತಗೊಂಡ ಪರಿಣಾಮ ರಾಜ್ಯದ ಅನೇಕ ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು : ರಾಜ್ಯದ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಶ್ರೀ ಕ್ಷೇತ್ರ ಮಲೆ…
ಕೊಡಗು: ಕಾಡಿನೊಳಗೆ ಅಕ್ರಮವಾಗಿ ನಿರ್ಮಿಸಿಕೊಂಡಿದ್ದ ಚರ್ಚ್ ಉದ್ಘಾಟನೆಗೆ ಬಂದಿದ್ದ 40ಕ್ಕೂ ಹೆಚ್ಚು ಜನರನ್ನು ಪೊಲೀಸರು ವಶಕ್ಕೆ ಪಡೆದಿರುವ ಘಟನೆ ಕೊಡಗಿನಲ್ಲಿ…
ನವದೆಹಲಿ: ಪಶ್ಚಿಮ ಏಷ್ಯಾದಲ್ಲಿ ನಿರಂತರ ಉದ್ವಿಗ್ನತೆ ಮತ್ತು ಹೆಚ್ಚುತ್ತಿರುವ ಇಂಧನ ಬೆಲೆಗಳ ನಡುವೆಯೇ ಸುಮಾರು 20,000 ಟನ್ ಎಲ್ಪಿಜಿಯನ್ನು ಹೊತ್ತ…