ಮೈಸೂರು : ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ಯಾಕ್ಟರಿ ಬಂದ್ ಆಯ್ತು, ಈಗ ಮುಡಾ ಫ್ಯಾಕ್ಟರಿ ಶುರು ಆಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಟೀಕಿಸಿದ್ದಾರೆ.
ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತು ಹೇಗೆ..? ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ ನವರೇ ಒಳಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. ೬೩ ಕೋಟಿ. ರೂ ಪರಿಹಾರ ಕೇಳುವ ಸಿಎಂ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…