ಮೈಸೂರು : ಮುಖ್ಯಮಂತ್ರಿ ಖುರ್ಚಿ ಮೇಲೆ ಕಣ್ಣಿಟ್ಟವರಿಂದಲೇ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಹಗರಣ ಬೆಳಕಿಗೆ ಬಂದಿದೆ ಎಂದು ಕೇಂದ್ರ ಸಚಿವ ಎಸ್.ಡಿ ಕುಮಾರಸ್ವಾಮಿ ಸ್ಪೋಟಕ ಹೇಳಿಕೆ ನೀಡಿದ್ದಾರೆ.
ಮುಡಾ ಹಗರಣ ಬಯಲಿಗೆ ಬಂದ ವಿಚಾರಕ್ಕೆ ಸಂಬಂಧಪಟ್ಟಂತೆ ನಗರದ ಚಾಮುಂಡಿಬೆಟ್ಟದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಸಿಡಿ ಪ್ಯಾಕ್ಟರಿ ಬಂದ್ ಆಯ್ತು, ಈಗ ಮುಡಾ ಫ್ಯಾಕ್ಟರಿ ಶುರು ಆಗಿದೆ. ಅವರ ಪಕ್ಷದ ಅಧ್ಯಕ್ಷರೇ ಮುಡಾ ಹಗರಣ ಹೊರತಂದಿದ್ದಾರೆ ಎಂದು ಪರೋಕ್ಷವಾಗಿ ಡಿಕೆ ಶಿವಕುಮಾರ್ ವಿರುದ್ಧ ಟೀಕಿಸಿದ್ದಾರೆ.
ಇಷ್ಟು ದಿನ ಹೊರಗೆ ಬಾರದ ಹಗರಣ ಈಗ ಬಂದಿದ್ದು ಯಾಕೆ ಮತು ಹೇಗೆ..? ಬಿಜೆಪಿಯವರು ಹೋರಾಟ ಮಾಡುತ್ತಿದ್ದಾರೆ. ಆದರೆ ಹಗರಣ ಆಚೆ ಬರಲು ಕಾಂಗ್ರೆಸ್ ನವರೇ ಒಳಗೆ ಕುಮ್ಮಕ್ಕು ನೀಡುತ್ತಿದ್ದಾರೆ. ಈ ಬಗ್ಗೆ ನನಗೆ ಮಾಹಿತಿ ಇದೆ. ಸಿಎಂ ಸಿದ್ದರಾಮಯ್ಯ ಪತ್ನಿಗೆ ಆ ಜಾಗ ಹೇಗೆ ಬಂತು ಅಂತಲೂ ನನಗೆ ಗೊತ್ತಿದೆ. ೬೩ ಕೋಟಿ. ರೂ ಪರಿಹಾರ ಕೇಳುವ ಸಿಎಂ, ಭೂಮಿ ಕಳೆದುಕೊಂಡು ಬೀದಿಯಲ್ಲಿ ನಿಂತಿರುವ ರೈತರಿಗೂ ಪರಿಹಾರ ಕೊಡಿಸಲಿ ಎಂದು ಸವಾಲು ಹಾಕಿದರು.
ಗುವಾಹಟಿ: ಹಿಮಂತ ಬಿಸ್ವಾ ಶರ್ಮಾ ಅವರು ಸತತ ಎರಡನೇ ಬಾರಿಗೆ ಅಸ್ಸಾಂನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಗುವಾಹಟಿಯ ಖಾನಾಪಾರಾದಲ್ಲಿರುವ ಪಶುವೈದ್ಯಕೀಯ…
ಮೈಸೂರು: SIR ಮೂಲಕ ರಾಜ್ಯದ 86 ಲಕ್ಷ ಮತದಾರರ ಹಕ್ಕಿಗೆ ಕನ್ನ ಹಾಕುವ ಪರಿಸ್ಥಿತಿ ನಿರ್ಮಾಣವಾಗಲಿದೆ ಎಂದು ಕೆಪಿಸಿಸಿ ವಕ್ತಾರ…
ಚೆನ್ನೈ: ತಮಿಳುನಾಡು ವಿಧಾನಸಭಾ ಸ್ಪೀಕರ್ ಆಗಿ ಶಾಸಕ ಜೆಸಿಡಿ ಪ್ರಭಾಕರ್ ಅವರಿಂದು ಸರ್ವಾನುಮತದಿಂದ ಆಯ್ಕೆಯಾದರು. ಸಿಎಂ ವಿಜಯ್ ಅವರು ಪ್ರಭಾಕರ್…
ಮಂಡ್ಯ: ರಾಜ್ಯದಲ್ಲಿ ತಾಪಮಾನ ಏರಿಕೆಯಾಗುತ್ತಿದ್ದಂತೆ ಕೆಆರ್ಎಸ್ ಜಲಾಶಯದ ನೀರಿನ ಮಟ್ಟ 90 ಅಡಿಗೆ ಕುಸಿದಿದೆ. 124.80 ಅಡಿ ಗರಿಷ್ಠ ಮಟ್ಟವನ್ನು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ತಮಿಳುನಾಡಿನ ಮುಖ್ಯಮಂತ್ರಿಯಾಗಿ ಟಿವಿಕೆ ಪಕ್ಷದ ಮುಖ್ಯಸ್ಥ ಹಾಗೂ ನಟ ಸಿ…
ಮಾದರಿಯ ನಡೆ! ಮೊನ್ನೆ ಹುಣಸೂರಿನಲ್ಲಿ ನಡೆದ ದಲಿತರ ದೇವಸ್ಥಾನ ಪ್ರವೇಶ ಸಹಪಂಕ್ತಿ ಭೋಜನ ಮಾದರಿ ನಡೆಯಾಗಿದೆ ನಾಡು-ದೇಶಕೆ! ಪ್ರೇರಣೆಯಾಗಿದೆ ಮೇಲ್ಪಂಕ್ತಿಯಾಗಿದೆ…