ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಜಿಟಿ ಜಿಟಿ ಮಳೆಗೆ ಜನರು ಹೈರಾಣಾಗಿದ್ದು, ದ್ವಿಚಕ್ರ ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಜಿಟಿ ಜಿಟಿ ಮಳೆಯಿಂದ ದಿನ ನಿತ್ಯ ಕೆಲಸ ಕಾರ್ಯಗಳಿಗೆ ಹೋಗಲು ಜನತೆ ಪರದಾಡುತ್ತಿದ್ದು, ಪಾದಚಾರಿಗಳ ಗೋಳು ಹೇಳತೀರದಾಗಿದೆ.
ಕಳೆದ ಮೂರು ದಿನಗಳಿಂದಲೂ ಮೈಸೂರಿನಲ್ಲಿ ಮೋಡ ಕವಿದ ವಾತಾವರಣವಿದ್ದು, ಅಲ್ಲಲ್ಲಿ ಬಿಟ್ಟು ಬಿಟ್ಟು ಮಳೆ ಸುರಿಯುತ್ತಿದೆ. ಬೆಳಿಗ್ಗೆಯಂತೂ ಜಿಟಿ ಜಿಟಿ ಮಳೆಯಿಂದ ಶಾಲಾ-ಕಾಲೇಜಿಗೆ ಹೋಗುವ ವಿದ್ಯಾರ್ಥಿಗಳು ಹಾಗೂ ಜನ ಸಾಮಾನ್ಯರು ತೀವ್ರ ಪರದಾಟ ನಡೆಸುತ್ತಿದ್ದಾರೆ.
ಇದನ್ನೂ ಓದಿ:- ಮೂರು ದಿನಗಳ ಕಾಲ ನಂದಿಬೆಟ್ಟಕ್ಕೆ ಪ್ರವಾಸಿಗರಿಗೆ ಪ್ರವೇಶ ನಿರ್ಬಂಧ
ರಾಜ್ಯದಲ್ಲಿ ಇನ್ನೂ ಮೂರು ದಿನಗಳ ಕಾಲ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದ್ದು, ಜನತೆ ಎಚ್ಚರಿಕೆಯಿಂದ ಇರುವಂತೆ ಸೂಚನೆ ನೀಡಲಾಗಿದೆ.
ಹೊಸದಿಲ್ಲಿ : ಇರಾನ್-ಅಮೆರಿಕ-ಇಸ್ರೇಲ್ ಸಂಘರ್ಷದ ನಡುವೆ ಹಾರ್ಮುಜ್ ಜಲಸಂಧಿ ಬಂದ್ ಆಗುವ ಆತಂಕದಲ್ಲಿದ್ದ ಭಾರತಕ್ಕೆ ದೊಡ್ಡ ರಾಜತಾಂತ್ರಿಕ ಜಯ ಸಿಕ್ಕಿದೆ.…
ತಿರುವನಂತಪುರಂ : 2025ರ ಮಹಾಕುಂಭಮೇಳದಲ್ಲಿ ರುದ್ರಾಕ್ಷಿ ಮಾಲೆ ಮಾರುತ್ತಿದ್ದ ವೈರಲ್ ಸ್ಟಾರ್ ಮೊನಾಲಿಸಾ ಭೋಸ್ಲೆ ಅವರು ತಮ್ಮ ಪ್ರಿಯಕರ ಮುಹಮ್ಮದ್…
ಸಿಎಂಗೆ ಶಾಸಕ ಗಣೇಶ್ ಪ್ರಸಾದ್ ಮನವಿ; ಸ್ಮಾರಕ ನಿರ್ಮಾಣಕ್ಕೆ 1 ಕೋಟಿ ರೂ. ಅನುದಾನ • ಮಹೇಂದ್ರ ಹಸಗೂಲಿ ಗುಂಡ್ಲುಪೇಟೆ:…
ಹೊಸದಿಲ್ಲಿ : ಜಾಗತಿಕ ರಾಜಕೀಯ ವಿದ್ಯಮಾನಗಳು ಮತ್ತು ಮಧ್ಯಪ್ರಾಚ್ಯದಲ್ಲಿ ಹೆಚ್ಚುತ್ತಿರುವ ಯುದ್ಧದ ಭೀತಿಯ ಹಿನ್ನೆಲೆಯಲ್ಲಿ, ಭಾರತ ಸರ್ಕಾರವು ದೇಶದ ಇಂಧನ…
ವನ್ಯಜೀವಿ ಚಿತ್ರಗಳನ್ನು ಮೊಬೈಲ್ನಲ್ಲಿ ಸೆರೆ ಹಿಡಿಯುವ ಅವಕಾಶ ಇಲ್ಲದೆ ಪರಿತಾಪ; ನಿಷೇಧಕ್ಕೆ ಕೆಲವರ ಸಹಮತ • ಚಿರಂಜೀವಿ ಸಿ. ಹುಲ್ಲಹಳ್ಳಿ…
ಬೆಂಗಳೂರಿನ ಹೃದಯಭಾಗದ 32 ಎಕರೆ ವಿಸ್ತೀರ್ಣದಲ್ಲಿ ಪ್ರಾಜೆಕ್ಟ್ ಮೆಜೆಸ್ಟಿಕ್ ಅಡಿಯಲ್ಲಿ ಸಿಂಗಾಪುರ ಮಾದರಿಯ ಇಂಟರ್ ಮಾಡೆಲ್ ಟ್ರಾನ್ಸಿಟ್ ಹಬ್ ನಿರ್ಮಿಸುವ…