rain at mysuru
ಮೈಸೂರು : ನಗರದಲ್ಲಿ ಗುರುವಾರ ಸಂಜೆ ವೇಳೆಗೆ ಸುರಿದ ಬಿರುಗಾಳಿ ಸಹಿತ ಧಾರಾಕಾರ ಮಳೆಗೆ ಜನ ಸಂಕಷ್ಟ ಅನುಭವಿಸಿದರು.
ಮಧ್ಯಾಹ್ನವೆಲ್ಲಾ ಸುಡು ಬಿಸಿಲಿದ್ದು, ಸಂಜೆಯಾಗುತ್ತಿದ್ದಂತೆ ಬಿರುಗಾಳಿ ಸಹಿತ ಧಾರಾಕಾರ ಮಳೆ ಸುರಿಯಿತು. ಇದರಿಂದ ಜನ ಜೀವನ ಅಸ್ತವ್ಯಸ್ತವಾಗಿತ್ತು.
ನಗರದ ದೇವರಾಜ ಮೊಹಲ್ಲಾದ ಗಾಯಿತ್ರಿ ಭವನ್ ಬಳಿ ಮರವೊಂದು ಧರೆಗುರುಳಿದೆ. ಸುಮಾರು ಒಂದು ಗಂಟೆ ಕಾಲ ಸುರಿದ ಮಳೆಗೆ ಹಲವೆಡೆ ರಸ್ತೆಗೆ ಅಡ್ಡಲಾಗಿ ಮರಗಳು ಬಿದ್ದಿರುವ ದೃಶ್ಯ ಸಾಮಾನ್ಯವಾಗಿತ್ತು. ವಾಹನ ಸಂಚಾರವೂ ಸಂಪೂರ್ಣ ಅಸ್ತವ್ಯಸ್ತವಾಗಿತ್ತು
ಭಾರಿ ಪ್ರಮಾಣದ ಮಳೆಗೆ ನಗರದ ಪ್ರಮುಖ ರಸ್ತೆಯಲ್ಲೆಲ್ಲಾ ನೀರು ತುಂಬಿತ್ತು. ಬಸ್ ನಿಲ್ದಾಣದ ಹತ್ತಿರ ರಸ್ತೆ ಮೇಲೆ ಮಳೆ ನೀರು ಸಂಗ್ರಹವಾಗಿ ವಾಹನ ಹಾಗೂ ಸಾರ್ವಜನಿಕರ ಸಂಚಾರಕ್ಕೆ ಅಡಚಣೆ ಉಂಟಾಗಿತ್ತು.
ಬೆಂಗಳೂರು : ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಹಗರಣದಲ್ಲಿ ದುರುಪಯೋಗವಾಗಿದೆ ಎಂದು ಹೇಳಲಾಗಿದ್ದ 187 ಕೋಟಿ ರೂಪಾಯಿ…
ಹನೂರು : ಅರಣ್ಯ ಇಲಾಖೆ ಸಿಬ್ಬಂದಿ ಗುಂಡಿಗೆ ಮೂವರು ಬಲಿ ಪ್ರಕರಣಕ್ಕೆ ದಿನಕ್ಕೊಂದು ಟ್ವಿಸ್ಟ್ ಸಿಗುತ್ತಿದೆ. ದನ ಹುಡುಕಲು ಹೋಗಿದ್ದವರ…
ಬೆಂಗಳೂರು: ಬೆಂಗಳೂರು ದಕ್ಷಿಣದ ದೊಡ್ಡೇರಿಯಲ್ಲಿ ಬೃಹತ್ ನಕಲಿ ಔಷಧ ಜಾಲ ಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸರ್ಕಾರ ಈ ಪ್ರಕರಣವನ್ನು…
ಸದ್ದಿಲ್ಲದೆ ಕೈಗೊಂಡ ತೀರ್ಮಾನಕ್ಕೆ ಬೆಚ್ಚಿದ ರಿಯಲ್ ಎಸ್ಟೇಟ್ ಉದ್ಯಮಿಗಳು; ಮೂರು ಪಕ್ಷಗಳಲ್ಲೂ ತಳಮಳ ಕೆ.ಬಿ.ರಮೇಶನಾಯಕ ಮೈಸೂರು : ಕಳೆದ ಎರಡು…
ಮೊದಲಬಾರಿಗೆ ರಾಷ್ಟ್ರರಾಜಧಾನಿಯಿಂದ ಹೊರಗೆ ಆಯೋಜನೆ 72ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭವು ಇದೇ ಮೊದಲ ಬಾರಿಗೆ ನವದೆಹಲಿಯಿಂದ…