ಹುಣಸೂರು: ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದ್ದ ತಂಬಾಕು ಬೆಳೆ ಧಾರಾಕಾರ ಮಳೆಯಿಂದ ಸಂಪೂರ್ಣ ನೆಲಕಚ್ಚಿದೆ
ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನಲ್ಲಿ ಬೆಳೆದಿರುವ ತಂಬಾಕು ಫಸಲು ಮಳೆ ನೀರಿನಿಂದ ಮುಳುಗಿ ಕೊಳೆಯುವ ಹಂತಕ್ಕೆ ಬಂದಿದ್ದು, ಹಲವು ಕಡೆ ಹಳದಿ ಬಣ್ಣಕ್ಕೆ ತಿರುಗಿ ಕಟಾವು ಮಾಡದೇ ಜಮೀನುಗಳಲ್ಲೇ ಬಿಡಲಾಗಿದೆ.
ತಂಬಾಕು ಬೆಳೆಗಾರರು ಸಸಿ ನಾಟಿ ಸಮಯದಲ್ಲಿ ಸಕಾಲಕ್ಕೆ ಮಳೆ ಇಲ್ಲದೇ ನಷ್ಟ ಅನುಭವಿಸಿದ್ದು ಒಂದೆಡೆಯಾದರೆ, ಕಟಾವು ಸಮಯದಲ್ಲಿ ಮುಂಗಾರು ಮಳೆ ಅಬ್ಬರಕ್ಕೆ ಬೆಳೆದ ಸ್ವಲ್ಪ ತಂಬಾಕು ಕೊಳೆತು ಆರ್ಥಿಕ ನಷ್ಟ ಅನುಭವಿಸುವಂತಾಗಿದೆ.
ಈ ಹಿನ್ನೆಲೆಯಲ್ಲಿ ಬೆಳೆ ನಷ್ಟಕ್ಕೆ ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದು, ಆದಷ್ಟು ಬೇಗ ರೈತರ ಸಮಸ್ಯೆಗೆ ಸ್ಪಂದಿಸಿ ಎಂದು ಒತ್ತಾಯಿಸಿದ್ದಾರೆ.
ಇನ್ನೂ ಈ ಬಾರಿ ಹವಾಮಾನ ವೈಪರೀತ್ಯದಿಂದಾಗಿ 650 ಹೆಕ್ಟೇರ್ ತಂಬಾಕು ಹಾನಿಗೊಂಡಿದ್ದು, ಈ ಬಗ್ಗೆ ಕೃಷಿ ಇಲಾಖೆ ವರದಿ ನೀಡಿದೆ. ಈ ಹಿನ್ನೆಲೆಯಲ್ಲಿ ಶೂನ್ಯ ಬಡ್ಡಿದರದಲ್ಲಿ 25 ಸಾವಿರ ಸಾಲ ನೀಡುವ ಬಗ್ಗೆ ತಂಬಾಕು ಮಂಡಳಿ ಕ್ರಮ ವಹಿಸಿದೆ ಎನ್ನಲಾಗಿದೆ.
ಬಂಡಾಯದ ಹೊಳೆ ಮಿಂಚು ಹೂಮಳೆ ! ಅತಿವೃಷ್ಟಿ,ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ, ಕಾರಣ,…
ರಾಜ್ಯದಲ್ಲಿ ಎಂಟು ಸಾವಿರಕ್ಕೂ ಅಧಿಕ ಪೋಕ್ಸೊ ಪ್ರಕರಣಗಳು ದಾಖಲಾಗಿವೆ ಎಂದು ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ನ್ಯಾಯಮೂರ್ತಿ…
ಮೈಸೂರಿನ ನಾರಾಯಣ ಶಾಸಿ ರಸ್ತೆಯಲ್ಲಿ, ಕಳೆದ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರಿಂದ ಉದ್ಘಾಟನೆಗೊಂಡ ವಿವೇಕ ಸ್ಮಾರಕದ ಜಗವು ಕೆಲವು…
ಶುಭಾ ಖಟಾವಕರ ಮ್ಹೆತ್ರಸ್ ಹೊಸ ಇತಿಹಾಸ ಸೃಷ್ಟಿಸಿದ ‘ಜೆನ್ ಝೀ’ ಪೀಳಿಗೆ ಸಂಪ್ರದಾಯಗಳನ್ನು ಪ್ರಶ್ನಿಸಿದ ‘ಬೂಮರ್ಸ್’ ಯುವಜನ ೧೯೦೦ ರಿಂದ…
ಪುನೀತ್ ೩ ವರ್ಷ ಕಳೆದರೂ ಮುಗಿಯದ ಕಾಮಗಾರಿ: ಶೀಘ್ರ ಪೂರ್ಣಗೊಳಿಸಲು ಒತ್ತಾಯ ಮಡಿಕೇರಿ: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಭಾಷಣ ಮಾಡಿದ್ದ…
ಮಂಜು ಕೋಟೆ ಕೋಟೆ: ಸಚಿವ ಸ್ಥಾನ ದೊರೆತಿದ್ದರೆ ಹಿಂದುಳಿದ ಕ್ಷೇತ್ರದ ಅಭಿವೃದ್ಧಿಯಾಗುತ್ತಿತ್ತು ಎಂಬ ನಿರೀಕ್ಷೆ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…