ಮೈಸೂರು

ಕೊಡಗಿನಲ್ಲಿ ಭಾರೀ ಮಳೆ: ಉಕ್ಕಿ ಹರಿಯುತ್ತಿರುವ ಲಕ್ಷ್ಮಣ ತೀರ್ಥ ನದಿ

ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ.

ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.

ಇನ್ನು ನೀರಿನ ಹರಿವಿನ ವೈಭವವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದು, ಅಣೆಕಟ್ಟಿನಿಂದ ಮುಖ್ಯ ಕಾಲುವೆಗೆ 400 ಕ್ಯೂಸೆಕ್ಸ್‌ ನೀರು ಬಿಡಲಾಗಿದೆ.

ಈಗ ಅಣೆಕಟ್ಟೆಯ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು, ಮಳೆ ಹೀಗೆಯೇ ಮುಂದುವರಿದರೆ ನದಿಯಲ್ಲಿ ಪ್ರವಾಹ ಹೆಚ್ಚಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇನ್ನೂ ಹುಣಸೂರು ತಾಲ್ಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಯೇ ಮಳೆಯ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಮಡಿಕೇರಿ| ಜಿಪ್ಸಿ ವಾಹನ ವಶಪಡಿಸಿಕೊಂಡ ಪೊಲೀಸರು: ಕಾರಣ ಏನ್‌ ಗೊತ್ತಾ?

ಮಡಿಕೇರಿ: ಅನಧಿಕೃತವಾಗಿ ವಾಹನದ ಸ್ವರೂಪ ಬದಲಾಯಿಸಿಕೊಂಡು ಕರ್ಕಶ ಶಬ್ಧದ ಸೈಲೆನ್ಸರ್‌ ಅಳವಡಿಸಿಕೊಂಡು ಸಾರ್ವಜನಿಕರಿಗೆ ಭಾರೀ ಕಿರಿಕಿರಿ ಮಾಡುತ್ತಿದ್ದ ಜಿಪ್ಸಿ ವಾಹನವೊಂದನ್ನು…

55 mins ago

ರಸ್ತೆ ಮಧ್ಯೆ ಪುಂಡರ ವ್ಹೀಲಿಂಗ್:‌ ವಿಡಿಯೋ ವೈರಲ್‌

ಹಾಸನ: ಪುಂಡರಿಬ್ಬರು ವ್ಹೀಲಿಂಗ್‌ ಮಾಡಿ ವಾಹನ ಸವಾರರಿಗೆ ಕಿರಿಕಿರಿ ಉಂಟು ಮಾಡಿರುವ ಘಟನೆ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ಮುದುಡಿ ರಸ್ತೆಯಲ್ಲಿ…

59 mins ago

ಚಾರ್ಮಾಡಿ ಘಾಟ್‌ ಅರಣ್ಯದಲ್ಲಿ ಮತ್ತೆ ಕಾಡ್ಗಿಚ್ಚು: ನೂರಾರು ಎಕರೆ ಅರಣ್ಯ ನಾಶ

ಚಿಕ್ಕಮಗಳೂರು: ಚಾರ್ಮಾಡಿ ಅರಣ್ಯದಲ್ಲಿ ಭಾರೀ ಬೆಂಕಿ ಅನಾಹುತವಾಗಿದ್ದು, ಸೂಕ್ಷ್ಮ ಹುಲ್ಲುಗಾವಲು ಬೆಂಕಿಯಲ್ಲಿ ಭಸ್ಮವಾಗಿದೆ. ಮೂಡಿಗೆರೆ ತಾಲ್ಲೂಕಿನ ಕೊಟ್ಟಿಗೆಹಾರ ಸಮೀಪವಿರುವ ಚಾರ್ಮಾಡಿ…

1 hour ago

ವಿರಾಜಪೇಟೆ| ಮಣ್ಣು ಕುಸಿದು ಟಿಪ್ಪರ್ ಚಾಲಕ ಸಾವು

ವಿರಾಜಪೇಟೆ: ಟಿಪ್ಪರ್ ಮೇಲೆ ಮಣ್ಣು ಕುಸಿದು ಚಾಲಕ ಮೃತಪಟ್ಟಿದ್ದು, ಮತ್ತೋರ್ವ ಕಾರ್ಮಿಕ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿರಾಜಪೇಟೆಯ ಕದನೂರಿನಲ್ಲಿ ನಡೆದಿದೆ.…

2 hours ago

ಕುಶಾಲನಗರ| ಕಳಪೆ ಕಾಮಗಾರಿಗೆ ಶಾಸಕ ಡಾ.ಮಂಥರ್ ಗೌಡ ಅಸಮಾಧಾನ

ಕುಶಾಲನಗರ: ಪುರಸಭೆ ವ್ಯಾಪ್ತಿಯ ಎರಡನೇ ವಾರ್ಡ್‌ನ ನಿಂಗೇಗೌಡ ಬಡಾವಣೆಯ ರಸ್ತೆಯ ಕಾಮಗಾರಿ ಉದ್ಘಾಟನೆಗೆ ಬಂದ ಶಾಸಕರು ಕಾಮಗಾರಿ ವೀಕ್ಷಿಸಿ ಅತೃಪ್ತಗೊಂಡು…

2 hours ago

ಓದುಗರ ಪತ್ರ: ಕಾನ್ಫಿಡೆಂಟ್ ಮಾಲೀಕನಿಗೆ ಬದುಕುವ ಕಾನ್ಫಿಡೆಂಟ್ ಇಲ್ಲದಾಯಿತೇ?

ಕೋಟಿ ಕೋಟಿ ಹಣವಿದ್ದರೂ ನೆಮ್ಮದಿಯ ಸಂಬಂಧಗಳು ಇಲ್ಲದಿದ್ದರೆ ಜೀವನ ನಿರರ್ಥಕ. ಐಷಾರಾಮಿ ಬದುಕು ಎಂಬುದು ಸೌಕರ್ಯಗಳನ್ನು ನೀಡಬಲ್ಲದೇ ಹೊರತು, ಶಾಶ್ವತ…

4 hours ago