ಹುಣಸೂರು: ಕಳೆದ ಒಂದು ವಾರದಿಂದ ಬೀಳುತ್ತಿರುವ ಜಡಿ ಮಳೆಯಿಂದಾಗಿ ಲಕ್ಷ್ಮಣ ತೀರ್ಥ ನದಿ ಉಕ್ಕಿ ಹರಿಯುತ್ತಿದೆ.
ಹನಗೋಡು ಅಣೆಕಟ್ಟಿನ ಮೇಲೆ 5 ಸಾವಿರ ಕ್ಯೂಸೆಕ್ಸ್ ನೀರು ಹರಿಯುತ್ತಿದ್ದು, ಮನೋಹರ ದೃಶ್ಯ ನೋಡಲು ಪ್ರವಾಸಿಗರು ಲಗ್ಗೆ ಇಟ್ಟಿದ್ದಾರೆ.
ಇನ್ನು ನೀರಿನ ಹರಿವಿನ ವೈಭವವನ್ನು ಜನರು ಕಣ್ತುಂಬಿಕೊಳ್ಳುತ್ತಿದ್ದು, ಅಣೆಕಟ್ಟಿನಿಂದ ಮುಖ್ಯ ಕಾಲುವೆಗೆ 400 ಕ್ಯೂಸೆಕ್ಸ್ ನೀರು ಬಿಡಲಾಗಿದೆ.
ಈಗ ಅಣೆಕಟ್ಟೆಯ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದ್ದು, ಮಳೆ ಹೀಗೆಯೇ ಮುಂದುವರಿದರೆ ನದಿಯಲ್ಲಿ ಪ್ರವಾಹ ಹೆಚ್ಚಾಗಲಿದೆ ಎಂದು ನೀರಾವರಿ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.
ಇನ್ನೂ ಹುಣಸೂರು ತಾಲ್ಲೂಕಿನಲ್ಲೂ ಭಾರೀ ಮಳೆಯಾಗುತ್ತಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ರಸ್ತೆಯ ಮೇಲೆಯೇ ಮಳೆಯ ನೀರು ನದಿಯಂತೆ ಹರಿಯುತ್ತಿದ್ದು, ವಾಹನ ಸವಾರರು ಪರದಾಟ ನಡೆಸುವ ಪರಿಸ್ಥಿತಿ ನಿರ್ಮಾಣವಾಗಿದೆ.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…