Mysore
20
broken clouds

Social Media

ಸೋಮವಾರ, 17 ಆಗಸ್ಟ್ 2026
Light
Dark

ಮೈಸೂರು ಜಿಲ್ಲೆಯಲ್ಲಿ ಸುರಿದ ಧಾರಾಕಾರ ಮಳೆ

ಮೈಸೂರು: ಮೈಸೂರು ಜಿಲ್ಲೆಯಲ್ಲಿ ಧಾರಾಕಾರ ಮಳೆ ಸುರಿದಿದ್ದು, ಭಾರೀ ಪ್ರಮಾಣದ ಹಾನಿಯಾಗಿದೆ.

ಮೈಸೂರು ಜಿಲ್ಲೆಯಲ್ಲಿ ನಿನ್ನೆ ಸುರಿದ ಭಾರೀ ಮಳೆಯಿಂದಾಗಿ ರೈತರು ಭಾರೀ ನಷ್ಟ ಅನುಭವಿಸಿರುವ ಘಟನೆ ನಡೆದಿದೆ.

ಹುಣಸೂರು ತಾಲ್ಲೂಕಿನಲ್ಲಿ ನಿನ್ನೆ ಸುರಿದ ಆಲಿಕಲ್ಲು ಮಳೆಯಿಂದಾಗಿ ತಂಬಾಕು ಸಸಿ ತೀವ್ರ ಹಾನಿಯಾಗಿದ್ದು, ರೈತ ಚಂದ್ರಪ್ಪ ಅವರು ಕಂಗಾಲಾಗಿದ್ದಾರೆ.

ಜಮೀನಿನಲ್ಲಿ ಭಾರೀ ಪ್ರಮಾಣದ ಆಲಿಕಲ್ಲುಗಳು ಬಿದ್ದಿದ್ದ ಪರಿಣಾಮ ಬೆಳೆ ಸಂಪೂರ್ಣ ನಾಶವಾಗಿದ್ದು, ಬೆಳೆ ನಾಶಕ್ಕೆ ಸೂಕ್ತ ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

 

 

Tags:
error: Content is protected !!