Nagarahole safari cancelled
ಮೈಸೂರು: ಜಿಲ್ಲೆಯಲ್ಲಿ ಕಳೆದ ಮೂರು ದಿನಗಳಿಂದ ಎಡಬಿಡದೇ ಸುರಿಯುತ್ತಿರುವ ಮಳೆಯಿಂದಾಗಿ ಕೆಲವೆಡೆ ಅನಾಹುತ ಸೃಷ್ಟಿಯಾಗಿದ್ದು, ಮುಂಜಾಗ್ರತಾ ಕ್ರಮವಾಗಿ ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಎರಡು ಕಡೆಗಳಲ್ಲಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ಬಂದ್ ಮಾಡಲಾಗಿದೆ.
ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಕೊಡಗಿನ ಕುಟ್ಟ ಸಮೀಪದ ನಾಣಚ್ಚಿ ಗೇಟ್ ಹಾಗೂ ಮೈಸೂರು ಜಿಲ್ಲೆಯ ವೀರನಹೊಸಹಳ್ಳಿ ಸಫಾರಿಯನ್ನು ಅನಿರ್ದಿಷ್ಟಾವಧಿವರೆಗೆ ರದ್ದುಪಡಿಸಲಾಗಿದೆ.
ಇದನ್ನೂ ಓದಿ:- ಕೇರಳದ ವಯನಾಡಿನಲ್ಲಿ ಧಾರಾಕಾರ ಮಳೆ: ಕಬಿನಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು
ಆದರೆ ಎಚ್.ಡಿ.ಕೋಟೆ ತಾಲ್ಲೂಕಿನ ದಮ್ಮನಕಟ್ಟೆ ಕೇಂದ್ರದಲ್ಲಿ ಸಫಾರಿಗಳು ಎಂದಿನಂತೆ ಮುಂದುವರಿಯಲಿದೆ ಎಂದು ಅರಣ್ಯ ಇಲಾಖೆ ಮಾಹಿತಿ ನೀಡಿದೆ.
ಇಂದಿನ ಧಾವಂತದ ಬದುಕಿನಲ್ಲಿ ನಾವೆಲ್ಲರೂ ಆಸೆಗಳ ಬೆನ್ನೇರಿ ಓಡುತ್ತಿದ್ದು, ನಮ್ಮ ಉಸಿರಿಗೆ ಆಧಾರವಾಗಿರುವ ಪ್ರಕೃತಿಯನ್ನು ಮರೆಯುತ್ತಿದ್ದೇವೆ. ಗಾಳಿ, ನೀರು, ಬೆಳಕಿಲ್ಲದೆ…
ಆರ್ಬಿಐ ಮುಂದಿನ ಹಣಕಾಸು ವರ್ಷದಿಂದ (೨೦೨೭-೨೮) ಪ್ಲಾಸ್ಟಿಕ್ (ಪಾಲಿಮರ್) ನೋಟುಗಳನ್ನು ಚಲಾವಣೆಗೆ ತರಲು ನಿರ್ಧರಿಸಿರುವುದು ಸ್ವಾಗತಾರ್ಹ ಮತ್ತು ದೂರದೃಷ್ಟಿಯ ಹೆಜ್ಜೆಯಾಗಿದೆ.…
ರಾಜ್ಯ ಸಚಿವ ಸಂಪುಟದಲ್ಲಿ ಮಹಿಳೆಯರಿಗೆ ಪ್ರಾತಿನಿಧ್ಯ ನೀಡದಿರುವುದು ಮಹಿಳೆಯರಿಗೆ ಮಾಡಿದ ಘೋರ ಅನ್ಯಾಯ. ಅಧಿಕಾರಕ್ಕೆ ಬರುವ ಮುನ್ನ ಮಹಿಳೆಯರ ಹೆಸರಿನಲ್ಲಿ…
ವೈಡ್ ಆಂಗಲ್: ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ಇಂದು ಬಿಡುಗಡೆಯಾಗುತ್ತಿರುವ ‘ ಬಾಸ್’ಎಂದೋ ತೆರೆಗೆ ಬರಬೇಕಾಗಿತ್ತು. ಆದರೆ ಚಿತ್ರದ ಹೆಸರು,…
ನವೀನ್ ಡಿಸೋಜ ಕಳೆದ ಕೆಲ ದಿನಗಳಲ್ಲಿ ಉತ್ತಮ ಮಳೆ; ವಾಡಿಕೆ ಮಳೆ ಕೊರತೆ ವಿರಾಜಪೇಟೆ ತಾಲ್ಲೂಕಿನಲ್ಲಿ ಅತಿ ಹೆಚ್ಚು ಶೇ.೪೩…
ಮಂಜು ಕೋಟೆ ಎಚ್.ಡಿ.ಕೋಟೆ: ತಾಲ್ಲೂಕಿನ ಕಬಿನಿ ಜಲಾಶಯಕ್ಕೆ ಬರುತ್ತಿದ್ದ ಒಳಹರಿವ ಇಳಿಮುಖವಾಗಿರುವ ಹಿನ್ನೆಲೆಯಲ್ಲಿ ಹೊರಹರಿವು ಸ್ಥಗಿತಗೊಳಿಸಿ ಜಲಾಶಯದ ಕ್ರಸ್ಟ್ಗೇಟ್ಗಳನ್ನು ಬಂದ್…