Transparent umbrella under heavy rain against water drops splash background. Rainy weather concept.
ಮೈಸೂರು: ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಈ ವರ್ಷ ಉತ್ತಮ ಮಳೆಯಾಗುತ್ತಿದೆ. ಕರಾವಳಿ ಸೇರಿದಂತೆ ನಾನಾ ಕಡೆಗಳಲ್ಲಿ ನಾಳೆಯಿಂದ ಮುಂಗಾರು ಬಿರುಸುಗೊಳ್ಳಲಿದ್ದು, ಇಂದು(ಜೂ.7) ಮೈಸೂರು, ತುಮಕೂರು ಹಾಗೂ ಕೋಲಾರ ಸೇರಿದಂತೆ ಜೋರು ಮಳೆ ಸುರಿಯಲಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.
ನಿನ್ನೆ(ಜೂ.6) ಸಹ ಮೈಸೂರಿ ಹಲವೆಡೆ ಉತ್ತಮ ಮಳೆಯಾಗಿದ್ದು, ಕೆಲವು ಕಡೆ ಅವಾಂತರ ಸೃಷ್ಟಿಸಿದೆ. ಹೆಚ್.ಡಿ ಕೋಟೆಯಲ್ಲಿ ಮಳೆ ನೀರು ಮನೆಗೆ ನುಗ್ಗಿದ್ದು, ಚಾಮರಾಜನಗರದ ಹಾಗೂ ಗುಂಡ್ಲುಪೇಟೆಯಲ್ಲಿ ಜೋರು ಮಳೆ ಸುರಿದಿದೆ. ಪರಿಣಾಮ ಹೊಲ, ಗದ್ದೆಗಳು ಜಲಾವೃತಗೊಂಡಿದ್ದು, ಕೆಲವು ಕಡೆ ಕೆರೆ ಕಟ್ಟೆ ತುಂಬಿ ನೀರು ಹರಿಯುತ್ತಿದೆ.
ಇಂದು ಮೈಸೂರು,ಚಾಮರಾಜನಗರ, ಚಿಕ್ಕಬಳ್ಳಾಪುರ, ರಾಮನಗರ, ಕಲಬುರಗಿ, ವಿಜಯಪುರ ಹಾಗೂ ಬೆಳಗಾಗಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಹಾಗಾಗಿ ಹವಮಾನ ಇಲಾಖೆ ಯಲ್ಲೋ ಅಲರ್ಟ್ ಘೋಷಿಸಿದೆ.
ಮಹಾತ್ಮ ಗಾಂಧೀಜಿ ಅವರ ಆತ್ಮಕತೆಗೆ ನೂರು ವರ್ಷ ಸಂದಿರುವುದು ಸಂತಸದ ವಿಷಯ. ಇವತ್ತು ಗಾಂಧಿಜಿ ಅವರ ವಿಚಾರಕ್ಕೆ ಏನಾಗುತ್ತಿದೆ? ಆಚಾರಕ್ಕೆ…
ಗೋವಿಂದರಾಜು ಲಕ್ಷ್ಮೀಪುರ, ಇಂಗ್ಲಿಷ್ ಸಹಪ್ರಾಧ್ಯಾಪಕ, ಮಹಾರಾಣಿ ಮಹಿಳಾ ವಿಜ್ಞಾನ ಕಾಲೇಜು, ಮೈಸೂರು ಭಗವಂತ ಯೇಸು ನಮಗೆ ದಾರಿ ಅಂದರೆ, ಶಾಂತಿ…
ಗಾಂಧಿ ಅಭಿಯಾನ ಅರಿವಿನ ಯಾನ ಗೊತ್ತಾಗಿದ್ದ ದಿನ ಬಂತು. ನನ್ನ ಆಗಿನ ಸ್ಥಿತಿಯನ್ನು ವರ್ಣಿಸುವುದು ಕಷ್ಟ. ಒಂದು ಕಡೆ ಸುಧಾರಣೆಯ ಮಾರ್ಗದ…
ಕೆ.ಬಿ.ರಮೇಶನಾಯಕ ನರಸಿಂಹರಾಜ ಕ್ಷೇತ್ರದ ಶಾಸಕ ತನ್ವೀರ್ ಸೇಠ್ಗೆ ಮಂತ್ರಿ ಸ್ಥಾನ ಸಾಧ್ಯತೆ ಎಚ್ಸಿಎಂಗೆ ಪ್ರಬಲ ಖಾತೆ ಕೊಡಿಸಲು ಹೈಕಮಾಂಡ್ ಮಟ್ಟದಲ್ಲಿ…
ಮಂಜು ಕೋಟೆ ಕೋಟೆ: ಮೈಸೂರು ಪ್ರಾಂತ್ಯದ ನಾಯಕ ಸಮುದಾಯದ ಏಕೈಕ ಶಾಸಕರಾಗಿರುವುದು ಪ್ಲಸ್ ಪಾಯಿಂಟ್ ಎಚ್.ಡಿ.ಕೋಟೆ: ಮೈಸೂರು ಪ್ರಾಂತ್ಯದ ನಾಯಕ…
ಎಸ್.ಎಸ್.ಭಟ್ ನಂಜನಗೂಡು ನಗರಸಭೆಯಲ್ಲಿ ೩೧ ವಾರ್ಡ್ಗಳು, ಕಂದಾಯ ಇಲಾಖೆಯಲ್ಲಿ ೨೭ ವಾರ್ಡ್ಗಳು ನಂಜನಗೂಡು: ಪುರಸಭೆ ನಗರಸಭೆಯಾಗಿ ಬಡ್ತಿ ಹೊಂದಿ ೨೭…