ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೆಬ್ಬಾಳು ಕೆರೆ ಮಲೀನವಾಗುತ್ತಿದೆ. ರಾಜಕಾಲುವೆಗಳಿಂದ ಬಂದಂತಹ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಸಂಗ್ರಹವಾಗುತ್ತಿದ್ದುಈ ವಿಷಯವಾಗಿ ದೂರುನೀಡಿದರೆ ನಗರ ಸಭೆ ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಜಾರಿಕೊಳ್ಳುತ್ತಿದ್ದಾರೆ.
ಈ ಹೆಬ್ಬಾಳು ಕೆರೆ ಉಳಿಸಿ ಹೋರಾಟ ಸಮಿತಿ ಕೆರೆಯನ್ನು ಉಳಿಸುವಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡರ ನೇತೃತ್ವದಲ್ಲಿ ಯಶಸ್ಸು ಕಂಡಿತು ನಂತರ ಇದರ ಅಭಿವೃದ್ಧಿಗೆ ಕೈ ಹಾಕಿದವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ಸರಿ ಸುಮಾರು ಮೂವತ್ತು ಕೋಟಿ ರೂಗಳಲ್ಲಿ ಕೆರೆಯ ಅಭಿವೃದ್ಧಿ ಕಾರ್ಯವೂ ಸಾಂಗವಾಗಿ ಸಾಗಿತು ಆದರೂ ಇದರ ನಿರ್ವಹಣೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡುತ್ತಿದೆ. ಉದ್ಯಾನವನ ನಿರ್ವಹಣೆ ಆಗುತ್ತಿದೆ ಆದರೆ ಕೆರೆಯ ತ್ಯಾಜ್ಯವನ್ನು ತೆರವುಗೊಳಿಸಲು ಅಸಮರ್ಥವಾಗಿರುವ ಅಧಿಕಾರಿವರ್ಗ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.
ಮೈಸೂರು: ಬದಲಿ ನಿವೇಶನ ಹಂಚಿಕೆ, ೫೦:೫೦ ಅನುಪಾತದಲ್ಲಿ ನಿವೇಶನ ಅಕ್ರಮ ಹಂಚಿಕೆ ಹಗರಣದಿಂದಾಗಿ ಇಡೀ ರಾಜ್ಯದ ಗಮನ ಸೆಳೆದಿರುವ ಮೈಸೂರು…
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಜುಂಬೂ ಸವಾರಿ ಸಾಗುವ ಮಾರ್ಗದಲ್ಲಿ ಕಳೆದ ಎರಡೂ ವರ್ಷಗಳಿಂದ ಬಿದ್ದಿದ್ದ ಬೃಹತ್ ಮರದ ಕಾಂಡವನ್ನು…
ಮೈಸೂರು: ಈ ಬಾರಿಯ ದಸರಾ ಮಹೋತ್ಸವದ ಜಂಬೂ ಸವಾರಿಯನ್ನು ವೀಕ್ಷಿಸಲು ಆಗಮಿಸಿದ ಎಲ್ಲರಿಗೂ ಚಿನ್ನದ ಅಂಬಾರಿ ನೋಡುವ ಅವಕಾಶ ಸಿಗಬೇಕು…
ಮೈಸೂರು: ಸಾಂಸ್ಕೃತಿಕ ರಾಜಧಾನಿ, ಅರಮನೆಗಳ ನಗರಿ ಎಂದು ಕರೆಯುವ ಮೈಸೂರನ್ನು ಗರಡಿ ಮನೆಗಳ ನಗರಿ ಎಂದೂ ಇತ್ತೀಚಿನ ವರ್ಷಗಳಲ್ಲಿ ಕರೆಯುವುದು…
ತಿ. ನರಸೀಪುರ: ತಾಲೂಕಿನ ಬನ್ನೂರು ಹೋಬಳಿಯ ಬಸವನಹಳ್ಳಿ ಗ್ರಾಮದ ಸಮೀಪದ ಮುಖ್ಯರಸ್ತೆಯಲ್ಲಿ ದ್ವಿಚಕ್ರ ವಾಹನ ಚಿರತೆಗೆ ಡಿಕ್ಕಿ ಹೊಡೆದ ಪರಿಣಾಮ…
ಅಮರಾವತಿ: ಜಗತ್ ಪ್ರಸಿದ್ಧ ತಿರುಪತಿ ಲಡ್ಡು ಪ್ರಸಾದದಲ್ಲಿ ಪ್ರಾಣಿಗಳ ಕೊಬ್ಬು ಹಾಗೂ ಕಳಪೆ ಗುಣಮಟ್ಟದ ಪದಾರ್ಥಗಳು ಪತ್ತೆಯಾಗಿದೆ ಎಂದು ತೆಲುಗು…