ಮೈಸೂರು

ಪ್ಲಾಸ್ಟಿಕ್ ತ್ಯಾಜ್ಯದಿಂದ  ಹೆಬ್ಬಾಳು ಕೆರೆ ಮಲೀನ

ಮೈಸೂರು: ಹೆಬ್ಬಾಳು ಕೈಗಾರಿಕಾ ಪ್ರದೇಶದಲ್ಲಿರುವ ಹೆಬ್ಬಾಳು ಕೆರೆ ಮಲೀನವಾಗುತ್ತಿದೆ. ರಾಜಕಾಲುವೆಗಳಿಂದ ಬಂದಂತಹ ಪ್ಲಾಸ್ಟಿಕ್ ತ್ಯಾಜ್ಯ ಕೆರೆಯಲ್ಲಿ ಸಂಗ್ರಹವಾಗುತ್ತಿದ್ದುಈ ವಿಷಯವಾಗಿ ದೂರುನೀಡಿದರೆ  ನಗರ ಸಭೆ  ಹಾಗೂ ಮೈಸೂರು ಮಹಾ ನಗರ ಪಾಲಿಕೆಯ ಅಧಿಕಾರಿಗಳು ನಮ್ಮ ವ್ಯಾಪ್ತಿಗೆ ಬರುವುದಿಲ್ಲವೆಂದು ಜಾರಿಕೊಳ್ಳುತ್ತಿದ್ದಾರೆ.

ಈ ಹೆಬ್ಬಾಳು ಕೆರೆ ಉಳಿಸಿ ಹೋರಾಟ ಸಮಿತಿ ಕೆರೆಯನ್ನು ಉಳಿಸುವಲ್ಲಿ ವಿಧಾನ ಪರಿಷತ್ ಮಾಜಿ ಸದಸ್ಯ ಡಿ. ಮಾದೇಗೌಡರ ನೇತೃತ್ವದಲ್ಲಿ ಯಶಸ್ಸು ಕಂಡಿತು ನಂತರ ಇದರ ಅಭಿವೃದ್ಧಿಗೆ ಕೈ ಹಾಕಿದವರು ಇನ್ಫೋಸಿಸ್ ಮುಖ್ಯಸ್ಥೆ ಸುಧಾಮೂರ್ತಿಯವರು ಸರಿ ಸುಮಾರು ಮೂವತ್ತು ಕೋಟಿ ರೂಗಳಲ್ಲಿ ಕೆರೆಯ ಅಭಿವೃದ್ಧಿ ಕಾರ್ಯವೂ ಸಾಂಗವಾಗಿ ಸಾಗಿತು ಆದರೂ ಇದರ ನಿರ್ವಹಣೆಯನ್ನು ಇನ್ಫೋಸಿಸ್ ಸಂಸ್ಥೆ ಮಾಡುತ್ತಿದೆ. ಉದ್ಯಾನವನ ನಿರ್ವಹಣೆ ಆಗುತ್ತಿದೆ ಆದರೆ ಕೆರೆಯ ತ್ಯಾಜ್ಯವನ್ನು ತೆರವುಗೊಳಿಸಲು ಅಸಮರ್ಥವಾಗಿರುವ ಅಧಿಕಾರಿವರ್ಗ ಮತ್ತು ಜನಪ್ರತಿನಿಧಿಗಳು ವಿಫಲರಾಗಿದ್ದಾರೆ.

andolana

Recent Posts

ಓದುಗರ ಪತ್ರ: ಮಹಿಳಾ ಪೌರಕಾರ್ಮಿಕರಿಗೆ ರೇಷ್ಮೆ ಸೀರೆ ವಿತರಣೆ ಶ್ಲಾಘನೀಯ

ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…

3 hours ago

ಓದುಗರ ಪತ್ರ: ಪ್ರತಿಭಟನಾಕಾರರ ಮೇಲೆ ಲಾಠಿ ಪ್ರಹಾರ ಖಂಡನೀಯ

ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…

3 hours ago

ಓದುಗರ ಪತ್ರ: ಸದ್ದಿಲ್ಲದೇ ನೀರಿನ ದರ ಏರಿಸಿದ ಪಾಲಿಕೆ

ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…

3 hours ago

ಆಧುನೀಕರಣದ ಭರದಲ್ಲಿ ಮೈಸೂರಿನ ಪ್ರಕೃತಿಗೆ ಧಕ್ಕೆ?

ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ  ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…

3 hours ago

ದಸರಾ ವೇಳೆಗೆ ಹುರಾ ಭಾಗದ ಕೆರೆಗಳಿಗೆ ನೀರು

ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ  ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…

3 hours ago