ಮೈಸೂರು

ಅರಮನೆ ಬಳಿ ಹೀಲಿಯಂ ಗ್ಯಾಸ್ ಬ್ಲಾಸ್ಟ್ ಪ್ರಕರಣ: ತಂಗಿ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಸಾವು

ನಂಜನಗೂಡು: ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಸಾವನ್ನಪ್ಪಿರುವ ಬೆನ್ನಲ್ಲೇ ಅಣ್ಣನೂ ಕೂಡ ಸಾವನ್ನಪ್ಪಿದ್ದಾರೆ.

ಇದನ್ನು ಓದಿ: ಅರಮನೆ ಮುಂಭಾಗ ಹೀಲಿಯಂ ಸಿಲಿಂಡರ್ ಸ್ಪೋಟ : ಓರ್ವ ಸಾವು, ನಾಲ್ವರು ಗಂಭೀರ

ಮೈಸೂರು ಅರಮನೆ ಬಳಿ ಹೀಲಿಯಂ ಗ್ಯಾಸ್‌ ಬ್ಲಾಸ್ಟ್‌ ಆಗಿದ್ದ ಪರಿಣಾಮ ಗಂಭೀರ ಗಾಯಗೊಂಡಿದ್ದ ನಂಜನಗೂಡಿನ ಚಾಮಲಾಪುರದ ನಿವಾಸಿ ಮಂಜುಳ ಎಂಬುವವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೇ ನಿನ್ನೆ ಸಾವನ್ನಪ್ಪಿದ್ದರು.

ಮಂಜುಳ ಅಂತ್ಯಸಂಸ್ಕಾರ ಆಗುತ್ತಿದ್ದಂತೆ ಅಣ್ಣ ಪರಮೇಶ್ವರ್‌ ಎಂಬುವವರೂ ಸಹ ಸಾವನ್ನಪ್ಪಿದ್ದಾರೆ.

ಆಂದೋಲನ ಡೆಸ್ಕ್

Recent Posts

ಎಂಡಿಎ ಬದಲಿ ನಿವೇಶನ ಹಂಚಿಕೆ ರದ್ದುಪಡಿಸಿ ಸರ್ಕಾರ ಆದೇಶ

ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…

2 mins ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ : ಸಿ.ಎಂ ಡಿ.ಕೆ.ಶಿವಕುಮಾರ್*

ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…

3 hours ago

ಕ್ಯಾಪ್ಟನ್ ಅಭಿಮನ್ಯು ಆನೆಗೆ ರಾಜೋಚಿತ ಬೀಳ್ಕೊಡುಗೆ ನೀಡಿ : ಸಚಿವ ಖಂಡ್ರೆ

ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…

5 hours ago

ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕುಷ ತನಿಖೆ: ಸಿಎಂ ಡಿ ಕೆ ಶಿವಕುಮಾರ್

ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…

6 hours ago

ಕೊಡಗಿನಲ್ಲಿ ಮುಂದುವರೆದ ಕಾಡಾನೆ ಸೆರೆ ಕಾರ್ಯಾಚರಣೆ

ಕೊಡಗು: ಜಿಲ್ಲೆಯಲ್ಲಿ ಕಾಡಾನೆ ಸೆರೆ ಕಾರ್ಯಾಚರಣೆ ಎರಡನೇ ದಿನಕ್ಕೆ ಕಾಲಿಟ್ಟಿದೆ. ಮೂರು ಕಾಡಾನೆಗಳನ್ನು ಸೆರೆ ಹಿಡಿಯಲು ಸರ್ಕಾರ ಆದೇಶ ನೀಡಿರುವ…

9 hours ago

ಅಲಯನ್ಸ್ ಸ್ಕ್ವೇರ್ ಪ್ರಾಪರ್ಟೀಸ್‌ಗೆ 20ನೇ ವರ್ಷದ ಸಂಭ್ರಮ

ಅದು ೨೦೦೬ರ ಸಮಯ. ಮೈಸೂರು ಈಗಿನಂತಿರಲಿಲ್ಲ. ಆದರೂ ಮೈಸೂರು ಇಂದಿಗಿಂತ ಹಿಂದೆಯೇನೂ ಇರಲಿಲ್ಲ. ಈಗಿನಷ್ಟೇ ಪ್ರವಾಸಿಗರು, ಹೂಡಿಕೆದಾರರನ್ನು ಆಕರ್ಷಿಸುತ್ತಿತ್ತು. ಮೈಸೂರಿನಲ್ಲಿ…

10 hours ago