ಮೈಸೂರು: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ, ಬೈಕ್ ಸವಾರ ಸ್ಥಳದಲ್ಲಿ ಮೃತಪಟ್ಟಿದ್ದು, ಹಿಂಬದಿ ಸವಾರನ ಸ್ಥಿತಿ ಚಿಂತಾಜನಕವಾಗಿದೆ.
ಮೈಸೂರು ತಾಲ್ಲೂಕು ಕಾಮನಕೆರೆ ಹುಂಡಿಯ, ಗಾರೆ ಕೆಲಸಗಾರ ಸ್ವಾಮಿ ( 32) ಮೃತಪಟ್ಟವರು. ಹೊಸ ಹೆಲ್ಮೆಟ್ ಇದ್ದರೂ ಪೆಟ್ರೋಲ್ ಟ್ಯಾಂಕ್ ಮೇಲೆ ಇಟ್ಟುಕೊಂಡು ಚಾಲನೆ ಮಾಡುತ್ತಿದ್ದರು ಮತ್ತು ಬೀದಿ ದೀಪವೂ ಇರಲಿಲ್ಲ ಎನ್ನಲಾಗಿದೆ.
ಗುರುವಾರ ರಾತ್ರಿ 9.50 ರ ಸಮಯದಲ್ಲಿ ದೇವೇಗೌಡ ವೃತ್ತದ ಎಂಪ್ರೋ ಹೋಟೆಲ್ ಎದುರು ಘಟನೆ ಸಂಭವಿಸಿದೆ. ತೀವ್ರವಾಗಿ ಗಾಯಗೊಂಡ ಹಿಂಬದಿ ಸವಾರನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಸಂಬಂಧ ನಗರದ ಸಿದ್ದಾರ್ಥ ನಗರ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…
ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…
ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…
ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…
ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…