High Demand for Naturally Grown Mangoes
ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ.
ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ ವಿವಿಧ ಸೊಪ್ಪುಗಳ ಮಾರಾಟ ಮಾಡುವ ಹಣ್ಣುಗಳ ಸಂತೆಯಲ್ಲಿ ಮೊದಲ ದಿನವೇ ಗ್ರಾಹಕರು ಖರೀದಿಯ ಭರಾಟೆ ಜೋರಾಗಿತ್ತು,
ಮೂರು ಎಕರೆ ಜಾಗದಲ್ಲಿ ಕೃಷಿ ಬೇಸಾಯ ಮಾಡುವ ರೈತ ಅವಿನಾಶ್ ಅವರು ಮೈಸೂರಿನ ಹೊರವಲಯದಲ್ಲಿರು ತಮ್ಮ ಮೂರು ಎಕರೆ ಜಮೀನಿನಲ್ಲಿ ತಮ್ಮ ಕುಟುಂಬಕ್ಕೆ ಬೇಕಾಗುವ ಆಹಾರ ಪದಾರ್ಥಗಳನ್ನು ಬೆಳೆದು ಜೊತೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಬಗೆಯ ಹಣ್ಣುಗಳು, ತರಕಾರಿಗಳನ್ನು ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೈಸರ್ಗಿಕ ಪದಾರ್ಥಗಳನ್ನು ಖರೀದಿಸುತ್ತಿದ್ದಾರೆ.
ಇಂದು ಮತ್ತು ನಾಳೆ ನಡೆಯುವ 2 ದಿನಗಳ ಹಣ್ಣುಗಳ ಸಂತೆಯಲ್ಲಿ ಮಲ್ಲಿಕಾ ಮಾವು, ಬಾಳೆಕಾಯಿ, ಬಾಳೆ ದಿಂಡು, ತೆಂಗಿನ ಕಾಯಿ, ಕರಿಬೇವು, ಎಳೆನೀರು, ತೆಂಗಿನಕಾಯಿ, ಸ್ಟಾರ್ ಫ್ರುಟ್ಸ್ ಸೇರಿದಂತೆ ಅನೇಕ ಉತ್ಪನ್ನ ಗಳನ್ನು ಮಾರಾಟ ಮಾಡುತ್ತಿದ್ದಾರೆ.
ಕೃಷಿ ಫಸಲು ನಾಶ ಮಾಡಿ, ಕಾರ್ಮಿಕರು, ಬೆಳೆಗಾರರಲ್ಲಿ ಆತಂಕ ಸೃಷ್ಟಿಸಿದ್ದ ಕಾಡಾನೆ ಸಿದ್ದಾಪುರ : ವಿರಾಜಪೇಟೆ ತಾಲೂಕಿನ ಚೆಂಬೆಬೆಳ್ಳೂರು ಸುತ್ತಮುತ್ತಲ…
ಜೆರುಸಲೆಂ : ಮಧ್ಯಪ್ರಾಚ್ಯದಲ್ಲಿ ಯುದ್ಧ ಆರಂಭವಾದ ಬಳಿಕ ಇರಾನ್ನಿಂದ ಇಸ್ರೇಲ್ ಮೇಲೆ ಈವರೆಗೆ 400ಕ್ಕೂ ಹೆಚ್ಚು ಬ್ಯಾಲಿಸ್ಟಿಕ್ ಕ್ಷಿಪಣಿ ದಾಳಿ…
ಬೆಂಗಳೂರು : ಏಪ್ರಿಲ್ 1 ರಿಂದ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ರಾಜ್ಯದ 9 ರಾಷ್ಟ್ರೀಯ ಹೆದ್ದಾರಿಗಳಲ್ಲಿ ಶೇಕಡಾ 3 ರಿಂದ…
ಹೊಸದಿಲ್ಲಿ : ಪಶ್ಚಿಮ ಏಷ್ಯಾದಲ್ಲಿ ಯುದ್ಧ ತೀವ್ರಗೊಳ್ಳುತ್ತಿರುವುದನ್ನು ಗಮನದಲ್ಲಿಟ್ಟುಕೊಂಡು, ಪೆಟ್ರೋಲಿಯಂ, ವಿದ್ಯುತ್ ಮತ್ತು ರಸಗೊಬ್ಬರ ವಲಯಗಳ ಪರಿಶೀಲನೆಗಾಗಿ ಪ್ರಧಾನಿ ನರೇಂದ್ರ…
ಬೆಂಗಳೂರು : 70 ಸಹಾಯಕ ನ್ಯಾಯಾಲಯ ಕಾರ್ಯದರ್ಶಿ ಹುದ್ದೆಗಳಿಗೆ ಕರ್ನಾಟಕ ಹೈಕೋರ್ಟ್ ಅರ್ಜಿ ಆಹ್ವಾನಿಸಿದೆ. ಕಾನೂನು ಪದವಿ ಸೇರಿದಂತೆ ವಿವಿಧ…
ಕೆ.ಆರ್.ಪೇಟೆ : ಗೃಹ ಬಳಕೆ ಸಿಲಿಂಡರ್ ಸಿಗುವುದಿಲ್ಲ ಎಂದು ಏಕಾಏಕಿ ನೂರಾರು ಗ್ರಾಹಕರು ಗ್ಯಾಸ್ ಏಜೆನ್ಸಿ ಬಳಿ ಜಮಾಯಿಸಿದ ಪರಿಣಾಮ…