High Demand for Naturally Grown Mangoes
ಮೈಸೂರು : ಮೈಸೂರಿನ ಕುವೆಂಪುನಗರದ ಬಳಿ ಎರಡು ದಿನಗಳ ಕಾಲ ನಡೆಯುವ ಮಾವಿನ ಹಣ್ಣುಗಳ ಸಂತೆ ಮೇಳದಲ್ಲಿ ಹಲವು ಬಗೆಯ ಹಣ್ಣುಗಳು, ತರಕಾರಿ ಹಾಗೂ ಸೊಪ್ಪುಗಳ ಮಾರಾಟ ಗಮನ ಸೆಳೆದಿದೆ.
ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ಹಣ್ಣುಗಳು, ತರಕಾರಿ ಹಾಗೂ ವಿವಿಧ ಸೊಪ್ಪುಗಳ ಮಾರಾಟ ಮಾಡುವ ಹಣ್ಣುಗಳ ಸಂತೆಯಲ್ಲಿ ಮೊದಲ ದಿನವೇ ಗ್ರಾಹಕರು ಖರೀದಿಯ ಭರಾಟೆ ಜೋರಾಗಿತ್ತು,
ಮೂರು ಎಕರೆ ಜಾಗದಲ್ಲಿ ಕೃಷಿ ಬೇಸಾಯ ಮಾಡುವ ರೈತ ಅವಿನಾಶ್ ಅವರು ಮೈಸೂರಿನ ಹೊರವಲಯದಲ್ಲಿರು ತಮ್ಮ ಮೂರು ಎಕರೆ ಜಮೀನಿನಲ್ಲಿ ತಮ್ಮ ಕುಟುಂಬಕ್ಕೆ ಬೇಕಾಗುವ ಆಹಾರ ಪದಾರ್ಥಗಳನ್ನು ಬೆಳೆದು ಜೊತೆಯಲ್ಲಿ ಸುಮಾರು 40ಕ್ಕೂ ಹೆಚ್ಚು ಬಗೆಯ ಹಣ್ಣುಗಳು, ತರಕಾರಿಗಳನ್ನು ಯಾವುದೇ ರಾಸಾಯನಿಕ ಗೊಬ್ಬರ ಬಳಸದೆ ನೈಸರ್ಗಿಕವಾಗಿ ಬೆಳೆದ ತಮ್ಮ ಉತ್ಪನ್ನಗಳನ್ನು ಮಾರಾಟ ಮಾಡುತ್ತಿದ್ದೂ ಗ್ರಾಹಕರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ನೈಸರ್ಗಿಕ ಪದಾರ್ಥಗಳನ್ನು ಖರೀದಿಸುತ್ತಿದ್ದಾರೆ.
ಇಂದು ಮತ್ತು ನಾಳೆ ನಡೆಯುವ 2 ದಿನಗಳ ಹಣ್ಣುಗಳ ಸಂತೆಯಲ್ಲಿ ಮಲ್ಲಿಕಾ ಮಾವು, ಬಾಳೆಕಾಯಿ, ಬಾಳೆ ದಿಂಡು, ತೆಂಗಿನ ಕಾಯಿ, ಕರಿಬೇವು, ಎಳೆನೀರು, ತೆಂಗಿನಕಾಯಿ, ಸ್ಟಾರ್ ಫ್ರುಟ್ಸ್ ಸೇರಿದಂತೆ ಅನೇಕ ಉತ್ಪನ್ನ ಗಳನ್ನು ಮಾರಾಟ ಮಾಡುತ್ತಿದ್ದಾರೆ.
ಮೈಸೂರು: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದ ಕಾಂಗ್ರೆಸ್ ಸರ್ಕಾರದಲ್ಲಿ ಹಿರಿಯ, ಅನುಭವಿ, ಹಾಗೂ ವೈಚಾರಿಕ ಪ್ರಜ್ಞೆಯ ಸಮರ್ಥ ದಲಿತ ರಾಜಕಾರಣಿಯಾಗಿದ್ದ ಮಾಜಿ…
ನಾಗಮಂಗಲ : ನಾಲ್ಕನೇ ಬಾರಿ ಸಚಿವರಾದ ನಂತರ ಪ್ರಥಮ ಬಾರಿಗೆ ಸ್ವಕ್ಷೇತ್ರ ನಾಗಮಂಗಲಕ್ಕೆ ಆಗಮಿಸಿದ ಸಚಿವ ಎನ್. ಚಲುವರಾಯಸ್ವಾಮಿ ಅವರಿಗೆ…
ಪುಷ್ಪ ವೃಷ್ಟಿ..! ಅತಿವೃಷ್ಟಿ, ಅನಾವೃಷ್ಟಿಯ ವರದಿ ಬರೆಯುತಿಹರಂತೆ ಸಚಿವರು... ‘ಒಂಬತ್ತು ಜಿಗಳಲ್ಲಿ ಮೋಡ ಕವಿದ ವಾತಾವರಣ ಕಾರಣ, ಅಲ್ಲಿಗಿಲ್ಲ ಮಂತ್ರಿ…
ರಿಯಾಯಿತಿಗೆ ಸರ್ಕಾರ ಕ್ರಮ ಕೈಗೊಳ್ಳಲಿ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ವರ್ಷಕ್ಕಿಂತ ಈ ಬಾರಿ ನಿರೀಕ್ಷಿಸಿದಷ್ಟು ಮಳೆಯಿಲ್ಲದ ಕಾರಣ ಕೃಷಿ ಕ್ಷೇತ್ರ…
ರಾಜ್ಯದಲ್ಲಿ ನಗರೀಕರಣದ ವೇಗದಿಂದಾಗಿ ಕೃಷಿ ಭೂಮಿಯ ವಿಸ್ತೀರ್ಣ ಸುಮಾರು ಶೇ. ೧೩ರಷ್ಟು ಕುಸಿದಿದೆ ಎಂದು ವರದಿಗಳು ಹೇಳಿವೆ. ಮೂಲಸೌಕರ್ಯಗಳ ಹೆಸರಿನಲ್ಲಿ…
ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ ಕರ್ನಾಟಕದ ರಾಜಕಾರಣ ಧ್ರುವೀಕರಣದ ನೆಲೆಗಟ್ಟಿಗೆ ಬಂದು ತಲುಪಿದೆ. ಅಂದ ಹಾಗೆ ಧ್ರುವೀಕರಣಕ್ಕೆ ಅಸಮಾ ಧಾನ,ಅತೃಪ್ತಿ,ಭಿನ್ನಾಭಿಪ್ರಾಯಗಳೇ…