ಹುಣಸೂರು : ರಾಜ್ಯದ ಎರಡನೇ ದೊಡ್ಡ ಆಲದ ಮರವನ್ನು ಸಂರಕ್ಷಿಸಿ, ಆಮೂಲಕ ಜಾನಪದ ಜಾತ್ರೆ ಆಯೋಜಿಸಿರುವ ಗ್ರಾಮಸ್ಥರು ಇನ್ಮುಂದೆ ಈ ಸ್ಥಳದಲ್ಲಿ ಹುಣ್ಣಿಮೆ ಬೆಳದಿಂಗಳಲ್ಲಿ ಕವಿಗೋಷ್ಠಿ ನಡೆಸಿ ಎಂದು ಮಾಜಿ ಶಾಸಕ ಹೆಚ್.ಪಿ ಮಂಜುನಾಥ್ ಸಲಹೆ ನೀಡಿದರು.
ತಾಲೂಕಿನ ಕುಡಿನೀರು ಮುದ್ದನಹಳ್ಳಿಯಲ್ಲಿರುವ ಇತಿಹಾಸ ಪ್ರಸಿದ್ದ ರಾಜ್ಯದ ಎರಡನೇ ದೊಡ್ಡ ಆಲದ ಮರದ ಪ್ರಪ್ರಥಮ ಜಾನಪದ ಜಾತ್ರಾ ಮಹೋತ್ಸವದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ದೊಡ್ಡ ಆಲದ ಮರದ ಸಂರಕ್ಷಣೆ ಆಶಯ ಒಳ್ಳೆಯದೆ, ಇದರ ಅಭಿವೃದ್ದಿಗೆ ಸಹಕಾರ ನೀಡುವೆ. ಈ ಐತಿಹಾಸಿಕ ಮರದ ಬಗ್ಗೆ ಹೆಚ್ಚು ಪ್ರಚುರಪಡಿಸಬೇಕು. ಈ ಹಿನ್ನೆಲೆಯಲ್ಲಿ ಶೀಘ್ರದಲ್ಲೇ ಹುಣ್ಣಿಮೆಯ ಬೆಳದಿಂಗಳಿನಲ್ಲಿ ವಿದ್ವಾಂಸರು, ಇತಿಹಾಸಕಾರರನ್ನು ಕರೆಸಿ ಕವಿಗೋಷ್ಟಿ ನಡೆಸಿ, ಪ್ರಕೃತಿ ಸಂಬಂಧಿತ ಕಾರ್ಯಕ್ರಮ ಆಯೋಜಿಸಿ. ಈ ಕಾರ್ಯಕ್ರಮಕ್ಕೆ ತಾವು ಸಂಪೂರ್ಣ ಸಹಕಾರ ನೀಡುವುದಾಗಿ ಪ್ರಕಟಿಸಿದರು.
ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…
ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…
ಚಾಮರಾಜನಗರ : ಜಿಲ್ಲೆಯ ಶ್ರೀಮಲೆ ಮಹದೇಶ್ವರ ಬೆಟ್ಟದ ಸುತ್ತಮುತ್ತಲಿನ ಹಳ್ಳಿಗಳಲ್ಲಿನ ಮೂಲಭೂತ ಸೌಕರ್ಯವನ್ನು ದೇವಾಲಯಕ್ಕೆ ಬರುವ ಆದಾಯದಲ್ಲಿ ಅಭಿವೃದ್ಧಿಪಡಿಸಬೇಕು ಎಂದು…
ಸುವರ್ಣಸೌಧ : ರಾಜ್ಯದ ಪೌರಕಾರ್ಮಿಕರು, ಲೋಡರ್ಸ್, ಯುಜಿಡಿ ಸಹಾಯಕರು, ಕ್ಲೀನರ್ ಗಳು ಸೇರಿದಂತೆ ನಗರ ಪ್ರದೇಶಗಳಲ್ಲಿ ಸಾರ್ವಜನಿಕ ಸೇವೆಯಲ್ಲಿ ತೊಡಗಿರುವ…
ಬೆಳಗಾವಿ : ಕಾವೇರಿ, ಕಬಿನಿ, ಅರ್ಕಾವತಿ, ತುಂಗಭದ್ರಾ, ಭದ್ರಾ ಸೇರಿದಂತೆ ವಿವಿಧ ನದಿಗಳಿಗೆ ಸಂಸ್ಕರಿಸದ ಗೃಹ ತ್ಯಾಜ್ಯ ಜಲ ಹರಿಯುತ್ತಿದ್ದು,…
ಹನೂರು : ಬಾಳೆಗೊನೆ ಕಟಾವು ಮಾಡಿ ಸ್ವಗ್ರಾಮಕ್ಕೆ ತೆರಳುತ್ತಿದ್ದ ಕೂಲಿ ಕಾರ್ಮಿಕನ ಮೇಲೆ ಕಾಡಾನೆ ದಾಳಿಮಾಡಿದ ಪರಿಣಾಮ ಸ್ಥಳದಲ್ಲಿಯೇ ಮೃತಪಟ್ಟಿರುವ…