ಮೈಸೂರು : ಕಬ್ಬಿಣದ ರಾಡ್ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ರ್ದುದೈವಿ.
ಸಿದ್ದಲಿಂಗಪುರದಲ್ಲಿ ಆರೋಪಿ ಹಾಸನ ಮೂಲದ ಮೋಹನ್ ಹಾಗೂ ಮಮತಾ ಇಬ್ಬರು ಒಟ್ಟಾಗಿ ಬೇಕರಿ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇನ್ನು ನಿನ್ನೆ(ಮೇ.24) ಸಂಜೆ ಇಬ್ಬರ ನಡುವೆ ಏಕಾಏಕಿ ಮಾತಿಗೆ ಮಾತು ಬೆಳೆದು ಕೊಲೆ ಮಮತಾಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಟಗಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಿಂದ ಕೊಲೆಗೆ ನಿಖರ ಕಾರಣ ತಿಳಿಯಲಿದೆ.
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…