ಮೈಸೂರು : ಕಬ್ಬಿಣದ ರಾಡ್ನಿಂದ ಹೊಡೆದು ಮಹಿಳೆಯ ಹತ್ಯೆ ಮಾಡಿರುವ ಘಟನೆ ಮೈಸೂರು ತಾಲೂಕಿನ ಸಿದ್ದಲಿಂಗಪುರ ಗ್ರಾಮದಲ್ಲಿ ನಡೆದಿದೆ. ಪಾಂಡವಪುರ ತಾಲೂಕಿನ ಕೆರೆತೊಣ್ಣೂರು ಗ್ರಾಮದ ಮಮತಾ(32) ಕೊಲೆಯಾದ ರ್ದುದೈವಿ.
ಸಿದ್ದಲಿಂಗಪುರದಲ್ಲಿ ಆರೋಪಿ ಹಾಸನ ಮೂಲದ ಮೋಹನ್ ಹಾಗೂ ಮಮತಾ ಇಬ್ಬರು ಒಟ್ಟಾಗಿ ಬೇಕರಿ ನಡೆಸುತ್ತಿದ್ದರು ಎಂಬ ಮಾಹಿತಿ ಸಿಕ್ಕಿದೆ. ಇನ್ನು ನಿನ್ನೆ(ಮೇ.24) ಸಂಜೆ ಇಬ್ಬರ ನಡುವೆ ಏಕಾಏಕಿ ಮಾತಿಗೆ ಮಾತು ಬೆಳೆದು ಕೊಲೆ ಮಮತಾಳನ್ನು ಹತ್ಯೆಗೈದು ಆರೋಪಿ ಪರಾರಿಯಾಗಿದ್ದಾನೆ. ಘಟನಾ ಸ್ಥಳಕ್ಕೆ ಮೇಟಗಳ್ಳಿ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆಯಿಂದ ಕೊಲೆಗೆ ನಿಖರ ಕಾರಣ ತಿಳಿಯಲಿದೆ.
ಮಂಡ್ಯ : ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ದೂರದೃಷ್ಠಿಯ ಮೇಕೆದಾಟು ಯೋಜನೆಗೆ 2027ರ ಸ್ವಾತಂತ್ರ ದಿನಾಚರಣೆ ವೇಳೆಗೆ ಶಂಕುಸ್ಥಾಪನೆ ನೆರವೇರಿಸಿ ಅಣೆಕಟ್ಟು…
ಮೈಸೂರು: ಮೂವರು ಬೇಟೆಗಾರರ ಎನ್ಕೌಂಟರ್ ನಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಸದ ಸುನೀಲ್ ಬೋಸ್ ಪ್ರತಿಕ್ರಿಯೆ ನೀಡಿದ್ದಾರೆ. ಮೈಸೂರಿನ ಕೆ.ಆರ್.ಆಸ್ಪತ್ರೆಯ ಶವಗಾರಕ್ಕೆ…
ಮೈಸೂರು: ಅರಣ್ಯ ಇಲಾಖೆಯಿಂದ ಬಹಳ ದೊಡ್ಡ ತಪ್ಪು ಆಗಿದೆ ಎಂದು ಚಾಮರಾಜನಗರ ಜಿಲ್ಲಾ ಉಸ್ತುವಾರಿ ಸಚಿವ ಪುಟ್ಟರಂಗಶೆಟ್ಟಿ ಹೇಳಿದ್ದಾರೆ. ಈ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಅರಣ್ಯ ಪ್ರದೇಶದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಅಸುನೀಗಿದ ಘಟನೆ…
ಮಹಾದೇಶ್ ಎಂ ಗೌಡ; ಹನೂರು ತಾಲ್ಲೂಕು ವರದಿಗಾರರು ಹನೂರು: ತಾಲೂಕಿನ ಕಾವೇರವನ್ಯ ಜೀವಿಧಾಮದ ಹನೂರು ವಲಯದ ಶಾಗ್ಯ ಬೀಟ್ ವ್ಯಾಪ್ತಿಯ…
ಹೊಸದಿಲ್ಲಿ : ಭಾರತವು ತನ್ನ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದ್ದು, ದೆಹಲಿಯ ಕೆಂಪುಕೋಟೆಯಲ್ಲಿ ದೇಶದ ತ್ರಿವರ್ಣ ಧ್ವಜವನ್ನು ಹಾರಿಸಿದ ಪ್ರಧಾನಿ…