wall collapse
ನಂಜನಗೂಡು: ಮೈಸೂರು ಜಿಲ್ಲೆಯಲ್ಲಿ ನಿರಂತರ ಮಳೆ ಸುರಿಯುತ್ತಿರುವ ಪರಿಣಾಮ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿತವಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಕೆಲ್ಲುಪುರ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ಶಿವಮೂರ್ತಿ ಎಂಬುವವರ ಮನೆ ಇದಾಗಿದ್ದು, ಮನೆಯವರು ಕೂಲಿ ಮಾಡಲು ತೆರಳಿದ್ದ ವೇಳೆ ಈ ಘಟನೆ ಸಂಭವಿಸಿದೆ.
ಮೈಸೂರು ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ಜಿಟಿ ಜಿಟಿ ಮಳೆ ಸುರಿಯುತ್ತಿದ್ದು, ಮಳೆಯಿಂದ ಶಿಥಿಲಗೊಂಡಿದ್ದ ಮನೆಯ ಗೋಡೆ ಕುಸಿದು ಬಿದ್ದಿದೆ.
ಕೂಲಿ ನಂಬಿಕೊಂಡು ಜೀವನ ನಡೆಸುತ್ತಿದ್ದ ಶಿವಮೂರ್ತಿ ಕುಟುಂಬ ಈಗ ಮನೆ ಗೋಡೆ ಕುಸಿತದಿಂದ ಕಂಗಾಲಾಗಿದ್ದು, ಸೂಕ್ತ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದೆ.
ಜುಲೈ ಮಧ್ಯಭಾಗದಲ್ಲಿ ಕಲಾಪ ಆರಂಬವಾಗುವ ನಿರೀಕ್ಷೆ ಬೆಂಗಳೂರು : ಇದೇ ಮೊದಲ ಬಾರಿಗೆ ಬೆಳಗಾವಿಯ ಸುವರ್ಣವಿಧಾನಸೌಧದಲ್ಲಿ ಈ ಬಾರಿಯ ಮಳೆಗಾಲದ…
ನವದೆಹಲಿ : ಬದಲಾವಣೆ ಬಯಸುತ್ತಿರುವ ಯುವ ಮನಸ್ಸುಗಳು ಕಾಕ್ರೋಚ್ ಜನತಾ ಪಾರ್ಟಿಯ ಮೂಲಕ ರಾಜಕೀಯ ವ್ಯವಸ್ಥೆಯನ್ನು ಪ್ರಶ್ನೆ ಮಾಡುತ್ತಿವೆ. ಈ…
ಕಲಬುರ್ಗಿ: ಲಾರಿ ಹಾಗೂ ಕ್ರೂಸರ್ ವಾಹನದ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಒಂದೇ ಕುಟುಂಬದ ಐದು ಮಂದಿ ದಾರುಣವಾಗಿ ಮೃತಪಟ್ಟಿರುವ…
ಬೆಂಗಳೂರು: ಎಬೋಲಾ ಪೀಡಿತ ದೇಶಗಳಿಂದ ಬರುವ ಪ್ರಯಾಣಿಕರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್…
ಬೀಜಿಂಗ್: ಉತ್ತರ ಚೀನಾದ ಕಲ್ಲಿದ್ದಲು ಗಣಿಯಲ್ಲಿ ಸಂಭವಿಸಿದ ಅನಿಲ ಸ್ಫೋಟದಲ್ಲಿ 82 ಜನರು ಸಾವನ್ನಪ್ಪಿದ್ದಾರೆ. ಇದು ಇತ್ತೀಚಿನ ವರ್ಷಗಳಲ್ಲಿ ದೇಶದಲ್ಲಿ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲಿನಲ್ಲಿರುವ ನಟ ದರ್ಶನ್ ಜೈಲಿನಲ್ಲಿ ಆತ್ಮಹತ್ಯೆಗೆ ಯತ್ನಿಸಿದ್ದಾರೆಂಬ ವದಂತಿ ಕುರಿತು ಗೃಹ…