ನಂಜನಗೂಡು : ತಾಲೂಕಿನ ಹುಲ್ಲಹಳ್ಳಿ ಗ್ರಾಮದ ಜನರು ಕುಡಿಯುವ ನೀರಿಗಾಗಿ ಮೂರು ದಿನಗಳಿಂದ ತೀವ್ರ ಪರದಾಡುವಂತಾಗಿದೆ. ಸನಿಹದಲ್ಲೇ ಕಪಿಲಾ ನದಿ ಹರಿಯುತ್ತಿದ್ದರೂ ಗ್ರಾಮದ ಜನರು ಕುಡಿಯುವ ನೀರಿಲ್ಲದೇ ನಿತ್ಯ ನರಕ ಅನುಭವಿಸುತ್ತಿದ್ದಾರೆ.
ಹುಲ್ಲಹಳ್ಳಿ ಗ್ರಾಮದ ಕಪಿಲಾ ನದಿಯಿಂದ ಗುಂಡ್ಲುಪೇಟೆ ತಾಲ್ಲೂಕಿನ 136 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜು ಮಾಡಲಾಗುತ್ತಿದೆ. ಆದರೆ, ಗ್ರಾಮ ಪಂಚಾಯಿತಿಯ ನಿರ್ಲಕ್ಷ್ಯದಿಂದ ಹುಲ್ಲಹಳ್ಳಿ ಗ್ರಾಮದಲ್ಲಿ ಕಪಿಲಾ ನದಿ ಹರಿಯುತ್ತಿದ್ದರೂ ಜನರು ನೀರಿಲ್ಲದೇ ಪರದಾಡುತ್ತಿದ್ದಾರೆ.
ಗ್ರಾಮದ 6, 7ನೇ ವಾರ್ಡಿನಲ್ಲಿ ಸತತ ಮೂರು ತಿಂಗಳಿಂದ ಕುಡಿಯುವ ನೀರಿಗಾಗಿ ಜನ ಪರದಾಡುತ್ತಿದ್ದಾರೆ. ಗ್ರಾಮ ಪಂಚಾಯಿತಿಯ ಅಧಿಕಾರಿಗಳಿಗೆ ಎಷ್ಟೇ ಮನವಿ ಮಾಡಿದರೂ ಪ್ರಯೋಜನ ಇಲ್ಲದಂತಾಗಿದ್ದು, ಜನರ ಸಮಸ್ಯೆಗೆ ಇಲ್ಲಿನ ಆಡಳಿತ ಕ್ಯಾರೇ ಎನ್ನುತ್ತಿಲ್ಲ ಎಂದು ಗ್ರಾಮಸ್ಥರು ದೂರಿದ್ದಾರೆ.
ಷರತ್ತುಗಳ ಒಪ್ಪದ ಹೊರತು ಜಲಸಂಧಿ ತೆರೆಯಲ್ಲ; ಸ್ಪಷ್ಟನೆ ಟೆಹರಾನ್ : ಹಾರ್ಮುಜ್ ಜಲಸಂಧಿಯ ಮೇಲೆ ಅಮೆರಿಕ ಸಂಪೂರ್ಣ ನಿಯಂತ್ರಣ ಸಾಧಿಸಿದೆ…
ಎಲ್ಲ ಆಯಾಮಗಳಲ್ಲೂ ತನಿಖೆ ನಡೆಸಿ ವರದಿ ಸಲ್ಲಿಸಲು ಸೂಚನೆ ಬೆಂಗಳೂರು : ಇಲ್ಲಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದ ಮೇಲೆ…
ಹೊಸದಿಲ್ಲಿ: ಉತ್ತರಾಖಂಡದ ಹಲ್ದ್ವಾನಿಯಲ್ಲಿ ತಾವು ಭಾಷಣ ಮಾಡಿದ್ದ ರಾಮಲೀಲಾ ಮೈದಾನದ ವೇದಿಕೆಯಲ್ಲಿ ‘ಶ್ರೀರಾಮ ಸೇನಾ’ ಸಂಘಟನೆಯು ಶುದ್ಧೀಕರಣ (ಹವನ) ನಡೆಸಿದ್ದಕ್ಕೆ…
ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಕಾವೇರಿ ನೀರು ಹರಿಸಬೇಕು ಎಂಬ ನೀರು ನಿರ್ವಹಣಾ ಪ್ರಾಧಿಕಾರದ ಆದೇಶ ಖಂಡಿಸಿ ಹಾಗೂ…
ಮೈಸೂರು: ಮೈಸೂರಿನ ಶಂಕರ ಮಠದ ರಸ್ತಯಲ್ಲಿರುವ ಹೊಸ ಮಠದ ಚಿದಾನಂದ ಸ್ವಾಮೀಜಿ ಅವರು ಇಂದು ಲಿಂಗೈಕ್ಯರಾಗಿದ್ದಾರೆ. ವಯೋಸಹಜ ಆರೋಗ್ಯ ಸಮಸ್ಯೆಗಳಿಂದ…
ಅಧಿಕಾರಿಗಳ ತಪಾಸಣೆ ವೇಳೆ ಬೆಂಗಳೂರಿನ ಕೆಲವು ಪಂಚತಾರಾ ಹೋಟೆಲ್ಗಳಲ್ಲಿ, ಕೊಳೆತ ಮಾಂಸ, ಹಳೆಯ ತರಕಾರಿಗಳು ಇರುವುದು ಪತ್ತೆಯಾಗಿರುವುದೇ ಎಲ್ಲೆಲ್ಲೂ ಚರ್ಚಿತ…