ಮೈಸೂರು

ಹುಲ್ಲಹಳ್ಳಿ | ಚಿರತೆ ದಾಳಿಗೆ ಎರಡು ಮೇಕೆ ಬಲಿ

ಹುಲ್ಲಹಳ್ಳಿ : ನಂಜನಗೂಡು ತಾಲ್ಲೂಕಿನ ಹುಲ್ಲಹಳ್ಳಿ ಭಾಗದ ಮೊತ್ತ ಗ್ರಾಮದಲ್ಲಿ ಭಾನುವಾರ ಸಂಜೆ ಚಿರತೆ ದಾಳಿ ಮಾಡಿ ಎರಡು ಮೇಕೆಯನ್ನು ಕೊಂದು ಹಾಕಿದೆ.

ಮೊತ್ತ ಗ್ರಾಮದ ಮಲಿಯಯ್ಯ ಮತ್ತು ಬೀಳಿಗೌಡ ಎಂಬುವವರು ಮೇಕೆಯನ್ನು ಮೇಯಿಸಲು ಎಂದಿನಂತೆ ಜಮೀನಿಗೆ ಹೋಗಿದ್ದರು. ಈ ವೇಳೆ ಏಕಾಏಕಿ ದಾಳಿ ಮಾಡಿರುವ ಚಿರತೆ ಮಲಿಯಯ್ಯ ಹಾಗೂ ಬೀಳಿಗೌಡ ಎಂಬ ಇಬ್ಬರಿಗೆ ಸೇರಿದ ಒಂದೊಂದು ಮೇಕೆ ಮರಿಯ ಮೇಲೆ ದಾಳಿ ನಡೆಸಿ, ಎರಡು ಮೇಕೆಯನ್ನು ಕೊಂದು, ಇನ್ನೆರಡು ಮೇಕೆಗೆ ಗಾಯಮಾಡಿ ಪರಾರಿಯಾಗಿದೆ.

ಕಳೆದ ಹಲವು ತಿಂಗಳಿಂದ ಗ್ರಾಮದಲ್ಲಿ ಚಿರತೆ ದಾಳಿಗೆ ಹತ್ತಾರು ಸಾಕು ಪ್ರಾಣಿಗಳು ಬಲಿಯಾಗಿದೆ. ಹಲವೆಡೆ ಗ್ರಾಮಸ್ಥರು ಭಯದ ವಾತಾವರಣದಲ್ಲಿ ತಿರುಗಾಡುವಂತಾಗಿದೆ. ಕೂಡಲೇ ಅರಣ್ಯ ಇಲಾಖೆಯ ಅಧಿಕಾರಿಗಳು ಚಿರತೆ ಸೆರೆಗೆ ಮುಂದಾಗಬೇಕು ಎಂದು ರೈತ ಮಲಿಯಯ್ಯ ಆಗ್ರಹಿಸಿದ್ದಾರೆ.

ಆಂದೋಲನ ಡೆಸ್ಕ್

Recent Posts

ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಬಂದ್‍ಗೆ ಮಿಶ್ರ ಪ್ರತಿಕ್ರಿಯೆ

ಬೆಂಗಳೂರು: ಆನ್‍ಲೈನ್‍ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್‍ಗೆ ಮಿಶ್ರ…

2 hours ago

ಯಳಂದೂರು: ಬೋನಿಗೆ ಬಿದ್ದ ಚಿರತೆ

ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…

2 hours ago

ಜಿಬಿಎ ಚುನಾವಣೆಗೆ ಕಾಲಾವಕಾಶ ನೀಡಿದ ಸುಪ್ರೀಂಕೋರ್ಟ್‌

ಬೆಂಗಳೂರು: ಗ್ರೇಟರ್‌ ಬೆಂಗಳೂರು ಪ್ರಾಧಿಕಾರದ ಚುನಾವಣೆ ನಡೆಸಲು ಕಾಲಾವಕಾಶ ಕೋರಿದ್ದ ರಾಜ್ಯ ಸರ್ಕಾರಕ್ಕೆ ಸುಪ್ರೀಂಕೋರ್ಟ್‌ ರಿಲೀಫ್‌ ನೀಡಿದೆ. ಜಿಬಿಎ ಚುನಾವಣೆಗೆ…

3 hours ago

ರಾಜ್ಯದಲ್ಲಿ ಒಂದು ವಾರ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ರಾಜ್ಯದಲ್ಲಿ ಮುಂದಿನ ಒಂದು ವಾರ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮೇ.20ರಿಂದ 26ರವರೆಗೆ ರಾಜ್ಯದ…

4 hours ago

ಪಾರ್ಕಿಂಗ್ ತಾಣವಾದ ಹೈವೇ ಸರ್ವಿಸ್ ರಸ್ತೆ!

ಎಂ.ಆರ್.ಚಕ್ರಪಾಣಿ ಸುಗಮ ಸಂಚಾರಕ್ಕೆ ಅಡಚಣೆ, ವಾಹನ ಸಂಚಾರಕ್ಕೆ ಹರಸಾಹಸ  ಮದ್ದೂರು: ನಗರ ವ್ಯಾಪ್ತಿಯ ಬೆಂಗಳೂರು-ಮೈಸೂರು ಹೆದ್ದಾರಿ ಸರ್ವಿಸ್ ರಸ್ತೆ ವಾಹನಗಳ…

6 hours ago

ಪಿರಿಯಾಪಟ್ಟಣ: ತಂಬಾಕು ನಾಟಿ ಕಾರ್ಯ ಚುರುಕು

ನವೀನ್ ಕುಮಾರ್ ಕೆಲವು ದಿನಗಳಿಂದ ಸುರಿಯುತ್ತಿರುವ ಉತ್ತಮ ಮಳೆಯಿಂದಾಗಿ ರೈತರಲ್ಲಿ ಮಂದಹಾಸ  ಪಿರಿಯಾಪಟ್ಟಣ: ತಾಲ್ಲೂಕಿನಾದ್ಯಂತ ಉತ್ತಮ ಮಳೆಯಾಗಿದ್ದು ಪ್ರಮುಖ ಬೆಳೆಯಾದ…

9 hours ago