ಹುಣಸೂರು: ತಾಲೂಕಿನಾದ್ಯಾಂತ ಭಾನುವಾರ(ಜು.14) ಸಂಜೆ ಗಾಳಿ ಸಮೇತ ಭಾರಿ ಮಳೆ ಸುರಿದಿದ್ದು, ಗಾಳಿ ಮಳೆ ಅಬ್ಬರಕ್ಕೆ ಮನೆ ಮೇಲೆ ತೆಂಗಿನ ಮರ ಉರುಳಿ ಬಿದ್ದಿದ್ದು, ಸದ್ಯ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.
ತಾಲೂಕಿನ ಕಲ್ಕುಣಿಕೆ ಗ್ರಾಮದ ನಿಂಗಣ್ಣ ಅವರ ಮನೆ ಬಳಿಯ ತೆಂಗಿನ ಮರ ಬುಡ ಸಮೇತ ಮನೆ ಮೇಲೆ ಬಿದ್ದಿದ್ದು, ಪರಿಣಾಮ ಮನೆ ಮೇಲ್ಚಾವಣಿಗೆ ಹಾನಿಯಾಗಿದೆ. ಮನೆಯವರು ಹೊರಗೆ ಹೋಗಿದ್ದರಿಂದ ಎಲ್ಲಾರು ಬಚಾವ್ ಆಗಿದ್ದಾರೆ.
ತಾಲೂಕಿನಾದ್ಯಾಂತ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ಕಂಬಗಳು ಧರೆಗುರುಳಿದೆ. ಸಂಜೆ 5ರ ವೇಳೆಗೆ ಆರಂಭವಾದ ಜಡಿ ಮಳೆ ರಾತ್ರಿಯಾದರೂ ಜೋರಾಗಿ ಸುರಿಯಿತು. ಮನೆಯಿಂದ ಹೊರ ಹೋಗಿದ್ದವರು ಮನೆಗೆ ತೆರಳಲು ಪರದಾಡಿದರು.
ಬೆಂಗಳೂರು: ಮಧ್ಯಪ್ರಾಚ್ಯದ ಯುದ್ಧದ ಹಿನ್ನೆಲೆಯಲ್ಲಿ ದೇಶಾದ್ಯಂತ ತಲೆದೋರಿರುವ ಅಡುಗೆ ಅನಿಲ ಅಭಾವದ ಬಿಸಿ ಇದೀಗ ರಾಜ್ಯದ ಅರಣ್ಯಗಳ ಮೇಲೆ ತಟ್ಟುವ…
ಮೈಸೂರು: ಕಳೆದ ನಾಲ್ಕೈದು ದಶಕಗಳ ನನ್ನ ರಾಜಕೀಯ ಬದುಕಿನಲ್ಲಿ ಅನೇಕ ಸೋಲುಗೆಲುವುಗಳನ್ನು ಕಂಡಿದ್ದರೂ, ಜನಸೇವೆಯನ್ನು ಎಂದಿಗೂ ಮರೆಯುವುದಿಲ್ಲ ಎಂದು ಮುಖ್ಯಮಂತ್ರಿ…
ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು…
ಮೈಸೂರು: ಇರಾನ್ ಮತ್ತು ಇಸ್ರೇಲ್ ಯುದ್ಧದ ಪರಿಣಾಮ ಭಾರತದ ಕೃಷಿ ವಲಯದ ಮೇಲೂ ಬಿದ್ದಿದ್ದು, ಕೃಷಿ ಚಟುವಟಿಕೆ ಆರಂಭಿಸುವ ವೇಳೆ…
ಬೆಂಗಳೂರು: ಪೊಲೀಸರು ಎಷ್ಟೇ ಜಾಗೃತಿ ಮೂಡಿಸಿದರೂ ಸಹ ಜನರು ಎಚ್ಚೆತ್ತುಕೊಳ್ಳುತ್ತಿಲ್ಲ. ಹಾಗಾಗಿ ರಾಜ್ಯದಲ್ಲಿ ಡಿಜಿಟಲ್ ಅರೆಸ್ಟ್ನಿಂದ ಕೋಟ್ಯಂತರ ರೂ. ಹಣವನ್ನು…
ಬೆಂಗಳೂರು: ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ಗೆ ಕನ್ನಡ ರಾಜ್ಯೋತ್ಸವ ಪ್ರಶಸ್ತಿ ಕೊಡುವ ಕೆಲಸವನ್ನು ಸರ್ಕಾರ ಮಾಡಲಿದೆ ಎಂದು ಸಚಿವ…