ಮೈಸೂರು

ಹುಣಸೂರು| ಅಪೆ ಆಟೋ ಕೆರೆಗೆ ಉರುಳಿ ಚಾಲಕ ಸಾವು

ಹುಣಸೂರು: ಚಾಲಕನ ನಿಯಂತ್ರಣ ತಪ್ಪಿ ಅಪೆ ಆಟೋವೊಂದು ಕೆರೆಗೆ ಉರುಳಿದ ಪರಿಣಾಮ ಚಾಲಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಹುಣಸೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ.

ಹುಣಸೂರು ತಾಲ್ಲೂಕಿನ ಮೂಕನಹಳ್ಳಿ ಬಳಿ ಈ ಘಟನೆ ನಡೆದಿದ್ದು, ಉದ್ದೂರು ಗ್ರಾಮದ ರಾಜು ಎಂಬುವವರೇ ಮೃತ ಚಾಲಕನಾಗಿದ್ದಾರೆ.

ಆಟೋ ಸಹಿತ ಚಾಲಕ ರಾಜು ಶವವನ್ನು ಅಗ್ನಿಶಾಮಕ ಸಿಬ್ಬಂದಿ ಮೇಲೆತ್ತಿದ್ದಾರೆ. ಈ ಸಂಬಂಧ ಹುಣಸೂರು ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಆಂದೋಲನ ಡೆಸ್ಕ್

Recent Posts

ಭಾರತ-ಒಮಾನ್‌ ಮುಕ್ತ ವ್ಯಾಪಾರ ಒಪ್ಪಂದ : ಉಭಯ ದೇಶಗಳಿಗೂ ಶಕ್ತಿ ; ಮೋದಿ ಬಣ್ಣನೆ

ಒಮಾನ್ : ಭಾರತ ಮತ್ತು ಒಮಾನ್ ನಡುವಿನ ಸಮಗ್ರ ಆರ್ಥಿಕ ಪಾಲುದಾರಿಕೆ ಒಪ್ಪಂದ (ಸಿಇಪಿಎ) ದ್ವಿಪಕ್ಷೀಯ ಸಂಬಂಧಗಳಿಗೆ ಹೊಸ ವಿಶ್ವಾಸ…

21 mins ago

ನೇಮಕಾತಿ ವಿಳಂಬ | ಪ್ರತಿಧ್ವನಿಸಿದ ಪ್ರತಿಭಟನೆಗಳು

ಬೆಳಗಾವಿ : ಸರ್ಕಾರದ ವಿವಿಧ ಹುದ್ದೆಗಳ ನೇಮಕಾತಿ ವಿಳಂಬ ಮತ್ತು ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆಗಳು ವಿಧಾನಸಭೆಯಲ್ಲಿ ಪ್ರತಿಧ್ವನಿಸಿದವು. ಪ್ರತಿಪಕ್ಷದ ನಾಯಕ ಆರ್.ಅಶೋಕ್…

34 mins ago

ಶೀಘ್ರ 3600 ಸಿಬ್ಬಂದಿ ನೇಮಕಾತಿಗೆ ಅಧಿಸೂಚನೆ : ಪರಮೇಶ್ವರ್‌

ಬೆಳಗಾವಿ : ಶೀಘ್ರದಲ್ಲೇ 3600 ಸಿಬ್ಬಂದಿಗಳ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗುವುದು ಎಂದು ಗೃಹಸಚಿವ ಡಾ.ಜಿ.ಪರಮೇಶ್ವರ್ ವಿಧಾನಪರಿಷತ್‌ಗೆ ತಿಳಿಸಿದ್ದಾರೆ. ಸದಸ್ಯ ಜಗದೇವ್…

38 mins ago

ಪ್ರತಿಭಟನೆ ವೇಳೆ ಮಹಿಳಾ ASIನ ಚಿನ್ನದ ಸರ ಎಗರಿಸಿದ ಖದೀಮರು

ಶಿವಮೊಗ್ಗ : ಬಿಜೆಪಿ ಪ್ರತಿಭಟನೆ ವೇಳೆ ಕರ್ತವ್ಯ ನಿರತ ಎಎಸ್‌ಐ ಕುತ್ತಿಗೆಯಲ್ಲಿದ್ದ 60 ಗ್ರಾಂ ತೂಕದ ಮಾಂಗಲ್ಯ ಸರವನ್ನು ಕಳ್ಳರು…

41 mins ago

ಸರ್ಕಾರಿ ಯೋಜನೆ ಜನರಿಗೆ ತಲುಪಲು ನೌಕರರ ಪಾತ್ರ ಹೆಚ್ಚು : ಜಿಲ್ಲಾಧಿಕಾರಿ

ಮಂಡ್ಯ : ಜಿಲ್ಲೆಯ ಸರ್ಕಾರಿ ನೌಕರರು ಜಿಲ್ಲೆಗೆ ಉತ್ತಮ ಹೆಸರು ತರುವಂತಹ ಕೆಲಸ ಕಾರ್ಯಗಳನ್ನು ಮಾಡುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ…

53 mins ago

ಎಸ್‌.ಟಿ,ಎಸ್‌.ಟಿ ದೌರ್ಜನ್ಯ ಕಂಡುಬಂದರೆ ಸೂಕ್ತ ಕ್ರಮ : ಜಿಲ್ಲಾಧಿಕಾರಿ

ಮೈಸೂರು : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದವರ ಮೇಲೆ ಯಾವುದೇ ದೌರ್ಜನ್ಯ ಕಂಡುಬಂದರೆ ಕೂಡಲೇ ಎಫ್.ಐ.ಆರ್ ದಾಖಲಿಸಿ ಸೂಕ್ತ…

59 mins ago