ಹುಣಸೂರು : ತಾಲೂಕಿನ ಕಲ್ಕುಣಿಕೆಯಲ್ಲಿ ಜಮೀನು ವಿಚಾರವಾಗಿ ಗಲಾಟೆ ನಡೆದು ವ್ಯಕ್ತಿಯೊಬ್ಬರ ಮೇಲೆ ಸಾರ್ವಜನಿಕವಾಗಿ ಹಲ್ಲೆ ಮಾಡಲಾಗಿದೆ.
ಕಲ್ಕುಣಿಕೆಯ ರೈತ ಮಹದೇವ (45) ಹಲ್ಲೆಗೊಳಗಾದ ವ್ಯಕ್ತಿ. 5 ರಿಂದ 6 ಎಕರೆ ಕುಷ್ಕಿ ಜಮೀನು ವಿಚಾರವಾಗಿ ಗಲಾಟೆ ನಡೆದಿದ್ದು, ಮಹದೇವ ಅವರ ತಾತನ ಮಕ್ಕಳಾದ ಶಿವರಾಜು, ಸುರೇಶ್, ಬಸವರಾಜು, ರವಿ, ಗುಂಡಪ್ಪ, ಮಹದೇವ, ಸ್ವಾಮಿ ಅವರಿಂದ ಹಲ್ಲೆ ಆರೋಪ ಮಾಡಿದ ಕೇಳಿಬಂದಿದೆ.
ಹಲ್ಲೆಗೊಳಗಾದ ರೈತ ಮಹದೇವ ನಗರದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇನ್ನೂ ಈ ಬಗ್ಗೆ ಠಾಣೆಯಲ್ಲಿ ಯಾವುದೇ ಎಫ್ ಐ ಆರ್ ದಾಖಲಾಗಿಲ್ಲ.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್ಬಿಐ ಬ್ಯಾಂಕ್ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…