ಹುಣಸೂರು: ಆಂಬುಲೆನ್ಸ್ ವಿಚಾರಕ್ಕೆ ಸಂಬಂಧಿಸಿದಂತೆ ಯುವಕನೋರ್ವನಿಗೆ ಚಾಕುವಿನಿಂದ ಇರಿದಿರುವ ಘಟನೆ ಹುಣಸೂರು ನಗರದ ಒಂಟೆಪಾಳ್ಯಬೋರೆ ಬಡಾವಣೆಯಲ್ಲಿ ನಡೆದಿದೆ.
ಅಪ್ರೋಜ್ ಎಂಬಾತನೇ ಚಾಕು ಇರಿತಕ್ಕೆ ಒಳಗಾದ ವ್ಯಕ್ತಿಯಾಗಿದ್ದು, ಖಾಸಗಿ ಆಂಬುಲೆನ್ಸ್ ಮಾಲೀಕ ಕಾಸಿಫ್ ಎಂಬಾತನ ವಿರುದ್ಧ ದೂರು ದಾಖಲಾಗಿದೆ.
ಕಳೆದ ಕೆಲ ದಿನಗಳ ಹಿಂದೆ ಅಪ್ರೋಜ್ ಹಾಗೂ ಕಾಸಿಫ್ ನಡುವೆ ಆಂಬುಲೆನ್ಸ್ ಸೇವೆ ಕಳುಹಿಸುವ ವಿಷಯಕ್ಕೆ ಸಂಬಂಧಿಸಿದತೆ ವಾಟ್ಸಪ್ ಗ್ರೂಪ್ನಲ್ಲಿ ಮತಿನ ಚಕಮಕಿ ನಡೆದಿತ್ತು.
ಇದೇ ದ್ವೇಷದ ಹಿನ್ನೆಲೆಯಲ್ಲಿ ಕಾಸಿಫ್ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ. ಸದ್ಯ ಗಂಭೀರ ಗಾಯಗೊಂಡಿರುವ ಅಪ್ರೋಜ್ ಅವರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಈ ಸಂಬಂಧ ಹುಣಸೂರು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬೆಂಗಳೂರು : ಮುಂಗಾರು ಮಳೆ ಕೊರತೆ ಮತ್ತು ಕಾವೇರಿ ಜಲಾನಯನ ಪ್ರದೇಶದಲ್ಲಿ ಜಲಾಶಯಗಳಿಗೆ ನಿರೀಕ್ಷಿತ ಪ್ರಮಾಣದಲ್ಲಿ ನೀರು ಹರಿದುಬಾರದ ಹಿನ್ನೆಲೆಯಲ್ಲಿ,…
ಮೈಸೂರು: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ವತಿಯಿಂದ ಮುಖ್ಯಮಂತ್ರಿಯವರು ಯುವ ಶಕ್ತಿ ರಾಷ್ಟ್ರ ಶಕ್ತಿ ಎಂಬ ಶೀರ್ಷಿಕೆಯಡಿ ಭಾರತ್…
ಮೈಸೂರು : ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ (MDA) ನಿಯಮಗಳನ್ನು ಉಲ್ಲಂಘಿಸಿ ಮಾಡಲಾಗಿರುವ 50:50 ಬದಲಿ ನಿವೇಶನಗಳ ಹಂಚಿಕೆಗೆ ಸಂಬಂಧಿಸಿದಂತೆ ಏಕಸದಸ್ಯ…
ಬೆಂಗಳೂರು : ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ…
ಬೆಂಗಳೂರು : ಆರು ಬಾರಿ ಚಿನ್ನದಂಬಾರಿ ಹೊತ್ತ 60 ವರ್ಷದ ಕ್ಯಾಪ್ಟನ್ ಅರ್ಜುನ ಆನೆಗೆ ಈ ಬಾರಿ ದಸರಾ ಜಂಬೂಸವಾರಿಯಲ್ಲಿ…
ಬೆಂಗಳೂರು: ಹನೂರು ಶೂಟೌಟ್ ಪ್ರಕರಣದ ಬಗ್ಗೆ ಕೂಲಂಕಷ ತನಿಖೆ ನಡೆಯುತ್ತಿದ್ದು, ತನಿಖೆ ಬಳಿಕ ಪ್ರತಿಕ್ರಿಯೆ ನೀಡುತ್ತೇವೆ ಎಂದು ಸಿಎಂ ಡಿ…