ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.
ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.
ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ
' ಗ್ರೇಸ್' ಪೋಷಕರ ದಿನಾಚರಣೆಯಲ್ಲಿ ಮೈಜಿಪಸಂ ಅಧ್ಯಕ್ಷ ಕೆ.ದೀಪಕ್ ಅಭಿಮತ ಮೈಸೂರು : ಹಣ ಆಸ್ತಿಗೆ ಹೆತ್ತವರ ಉಸಿರು ತೆಗೆಯುವ…
ಕನ್ನಡ ಸಾಹಿತ್ಯ ಸಮ್ಮೇಳನ: ಪ್ರಮುಖ ರಸ್ತೆಗಳಿಗೆ ವಿದ್ಯುತ್ ದೀಪಾಲಂಕಾರ ಮಂಡ್ಯ:ಸಕ್ಕರೆ ನಗರಿ ಮಂಡ್ಯದಲ್ಲಿ ಡಿ.20 ರಿಂದ ಮೂರು ದಿನಗಳ ಕಾಲ…
ಮಂಡ್ಯ: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಂಗವಾಗಿ ಮಂಡ್ಯ ನಗರದಲ್ಲಿನ ವಿದ್ಯುತ್ ದೀಪಾಲಂಕಾರಕ್ಕೆ ಕೃಷಿ ಸಚಿವರು ಹಾಗೂ…
ಕೇರಳ ಮೂಲದ ಮಾಸ್ಟರ್ ಮೈಂಡ್ ಸೇರಿದಂತೆ 12 ಆರೋಪಿಗಳ ಬಂಧನ; ಮತ್ತೊಂದು ಮೋಸದ ಜಾಲ ಬಯಲಿಗೆಳೆದ ಕೊಡಗು ಜಿಲ್ಲಾ ಪೊಲೀಸರು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕೆಂದು ಕೋರಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ಜನವರಿ…
ಮಂಡ್ಯ: ೮೭ ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ಹಿನ್ನೆಲೆ ಗುರುವಾರ ಸಂಜೆ ನಗರಕ್ಕೆ…