ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.
ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.
ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ
ಬೆಂಗಳೂರು : ರಾಜಧಾನಿ ಬೆಂಗಳೂರಿನಲ್ಲಿ ಅಕ್ರಮ ವಲಸಿಗರ ಸಂಖ್ಯೆ ಹೆಚ್ಚುತ್ತಿದ್ದು, ನಗರದಲ್ಲಿ 911 ಅಕ್ರಮ ವಿದೇಶ ನುಸುಳುಕೋರರು ಇರೋದಾಗಿ ಖುದ್ದು…
ಹನೂರು : ಕಾವೇರಿ ವನ್ಯಜೀವಿ ವಿಭಾಗದ ಹನೂರು ವಲಯ ವ್ಯಾಪ್ತಿಯಲ್ಲಿ ಆಗಸ್ಟ್ 15ರಿಂದ 19ರವರೆಗೆ ದುಷ್ಕರ್ಮಿಗಳು ಅಟ್ಟಹಾಸ ಮೆರೆದಿದ್ದಾರೆ. ಇಲಾಖಾ…
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…