ಮೈಸೂರು : ನಾನು ಮೈಸೂರು, ಕೊಡಗು ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿ ಎಂದು ಎಚ್ ವಿಶ್ವನಾಥ್ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿದ ಅವರು,ಮೈಸೂರು-ಕೊಡಗು ‘ಕೈ’ ಟಿಕೆಟ್ಗೆ ಬೇಡಿಕೆ ಇಟ್ಟಿದ್ದಾರೆ. ನಾನು ಟೆಕ್ನಿಕಲಿ ಬಿಜೆಪಿಯಲ್ಲಿದ್ದೇನೆ. ನನಗೆ ಟಿಕೆಟ್ ನೀಡಿದರೆ ಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿ ಸ್ಪರ್ಧೆ ಮಾಡುವೆ.
ಸಿದ್ದರಾಮಯ್ಯ ನೀವು ಬಿಜೆಪಿಯಲ್ಲಿ ಇದ್ದೀರಾ ಹೇಗೆ ಅಂತಾ ಕೇಳಿದರು. ಅದಕ್ಕೆ ನಾನು ಎಲ್ಲವನ್ನೂ ವಿವರಿಸಿದ್ದೇನೆ ಎಂದು ಹೇಳಿದ್ದರು.
ಮುದ್ದು ಹನುಮೇಗೌಡರಿಗೂ ಟಿಕೆಟ್ ನೀಡಲಾಗುತ್ತಿದೆ. ಅದೇ ರೀತಿ ನನಗೂ ನೀಡಬಹುದು ಅಂತಾ ತಿಳಿಸಿದ್ದೇನೆ. ಸಿಎಂ ಸಿದ್ದರಾಮಯ್ಯ ನೋಡೋಣ ಅಂತಾ ಹೇಳಿದ್ದಾರೆ. ಒಂದು ವೇಳೆ ಟಿಕೆಟ್ ನೀಡಿದರೆ ಗೆಲ್ಲುವ ವಿಶ್ವಾಸ ಇದೆ ಎಂದಿದ್ದಾರೆ.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ನಾನು ಇದೇ ಕ್ಷೇತ್ರದಲ್ಲಿ ಸಂಸದನಾಗಿದ್ದೇ. ಈ ವೇಳೆ ಕೊಡಗು ಮೈಸೂರಿನಲ್ಲಿ ಹಲವು ಅಭಿವೃದ್ಧಿ ಕೆಲಸ ಮಾಡಿದ್ದೇನೆ. ಹಿಂದೆ ಸಚಿವನಾಗಿದ್ದಾಗ ಬಿಸಿಯೂಟ ಯಶಸ್ವಿನಿ ಯೋಜನೆ ಜಾರಿ ಮಾಡಿದ್ದೇನೆ. ಚುನಾವಣೆಗೆ ಹಣ ಜಾತಿಯಿಂದ ಮಾತ್ರವಲ್ಲ ಅನುಭವದ ಅವಶ್ಯಕತೆ ಇದೆ ಎಂದರು.
ಸಂಸದ ಪ್ರತಾಪ್ ಸಿಂಹಗೆ ಬಿಜೆಪಿ ಟಿಕೆಟ್ ಕೈತಪ್ಪುವ ವಿಚಾರವಾಗಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳಿಗಿಂತ ನಡವಳಿಕೆಗಳು ಮುಖ್ಯವಾಗುತ್ತೆ. ಪ್ರತಾಪ್ ಅವರ ಈ ಪರಿಸ್ಥಿತಿಗೆ ಅವರ ನಡವಳಿಕೆ ಕಾರಣ. ಪ್ರತಾಪ್ ಸಿಂಹ ನಡೆದುಕೊಂಡ ರೀತಿಯಿಂದ ಹೀಗಾಗಿದೆ ಎಂದು ಹೇಳಿದ್ದಾರೆ
ದೆಹಲಿ : ಮದುವೆಯಾದ ಯುವತಿಯರು ಸಾವನ್ನಪ್ಪುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವ ಬೆನ್ನಲ್ಲೇ ಬಾಲಿವುಡ್ ನಟಿ ಹಾಗೂ ಸಂಸದೆ ಕಂಗನಾ ರಣಾವತ್ ಯುವತಿಯರಿಗೆ…
ಹೊಸದಿಲ್ಲಿ : ಆಗಸ್ಟ್ ೩೧ರೊಳಗೆ ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) ವ್ಯಾಪ್ತಿಯ ಐದು ನಗರಪಾಲಿಕೆಗಳಿಗೆ ಚುನಾವಣೆ ನಡೆಸುವಂತೆ ಸರ್ವೋಚ್ಚ ನ್ಯಾಯಾಲಯ…
ಸಫಾರಿ ಕ್ಯಾಂಪರ್ ಗಳಿಗೆ ಕಬ್ಬಿಣದ ಸರಳು, ಒಡೆಯದ ಗಾಜು ಅಳವಡಿಸಲು ಖಂಡ್ರೆ ಸೂಚನೆ ಬೆಂಗಳೂರು : ರಾಜ್ಯದ ಐದು ಹುಲಿ…
ಹನೂರು : ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟಕ್ಕೆ ಬಂದಿದ್ದ ಭಕ್ತರ ಮೇಲೆ ಮರದ ಕೊಂಬೆ ಬಿದ್ದು ಮೂವರು ಗಾಯಗೊಂಡಿರುವ…
ಬೆಂಗಳೂರು: ಆನ್ಲೈನ್ನಲ್ಲಿ ಔಷಧಿಗಳ ಮಾರಾಟ ವಿರೋಧಿಸಿ ಅಖಿಲ ಭಾರತ ಔಷಧಿ ಮಾರಾಟಗಾರರ ಸಂಘ ಕರೆ ನೀಡಿದ್ದ ಕರ್ನಾಟಕ ಬಂದ್ಗೆ ಮಿಶ್ರ…
ಯಳಂದೂರು: ಕಳೆದ ಕೆಲ ದಿನಗಳಿಂದ ಉಪಟಳ ನೀಡುತ್ತಿದ್ದ ಚಿರತೆಯೊಂದು ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಸೆರೆಯಾಗಿದೆ. ತಾಲ್ಲೂಕಿನ ಗುಂಬಳ್ಳಿ ಗ್ರಾಮದಲ್ಲಿ…