ಮೈಸೂರು

ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆ ಅವಕಾಶ ಸಿಕ್ಕಿದೆ : ಹಂಸಲೇಖ

ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ ದೊರೆತಿದೆ. ಗೊರೂರು ಚೆನ್ನಬಸಪ್ಪ, ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂತಹದೊಂದು ಅವಕಾಶ ನೀಡಿದ್ದಾರೆ.

ನಾಲ್ವಡಿ ಅವರಿಗೆ ಇಂದಿನ ಅವಕಾಶ ಸಂದತ್ತೇ ಆಗುತ್ತದೆ. ಕಲಾ ಪ್ರತಿನಿಧಿ ಯಾಗಿ ಇಲ್ಲಿಗೆ ಬಂದಿದ್ದೇನೆಂದರು.

ಸ್ಮಾರ್ಟ್ ವಿಲೇಜ್ ಮಾಡಬೇಕು. ಸ್ಮಾರ್ಟ್ ಸಿಟಿ ಬದಲಿಗೆ ಸ್ಮಾಟ್ ವಿಲೇಜ್ ಆಗಲಿದೆ. ವಿನ್ಯಾಸ ಮಾಡಿರುತ್ತಾರೆ. ಎಲ್ಲರ ಮೂಲ ರೈತರೇ ಆಗಿದ್ದಾರೆ‌.

ಕನ್ನಡ ಒಂದಂಶ ಕಾರ್ಯಕ್ರಮ ಆಗಬೇಕು‌. ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ. ಕನ್ನಡ ಕೈ ತಪ್ಪಿ ಹೋಗುತ್ತದೆ‌. ಕನ್ನಡದ ಮನಸ್ಸುಗಳು ಒಂದಂಶ ಕಾರ್ಯಕ್ರಮ ಆಗಬೇಕು. ಇಡೀ ನಾಡಿಗೆ ಸಲ್ಲಬೇಕಿದೆ‌.

ನೆಹರು ಕಾಲದ ಆಲೋಚನೆ ಆಗಿದೆ. ಹಿಂದಿ ಹೇರಿಕೆ ಇವತ್ತಿನ ಪಿಡುಗಲ್ಲ ಹಿಂದಿನಿಂದ ಬಂದ ಪಿಡುಗಾಗಿದೆ. ಉತ್ತರ ಭಾರತದವರ ಆಸೆಯಾಗಿದೆ‌. ದೆಹಲಿಗೆ ಕನ್ನಡ ಬೇಕಿಲ್ಲ. ನಮಗೆ ಹಿಂದಿ ಬೇಕಾಗಿಲ್ಲ ಎಂದರು.

lokesh

Recent Posts

ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ಗಾಳಿ ಮಳೆಗೆ ಜಗಲಿ ಕಟ್ಟೆಯ ಬುಗರಿ ಮರ ಬಿದ್ದು ಮನೆ ಜಖಂಗೊಂಡಿರುವ…

9 hours ago

ಗುಂಡ್ಲುಪೇಟೆ: ಮದ್ದೂರು ವಲಯದಲ್ಲಿ ಮೃತ ಹುಲಿ ಕಳೇಬರ ಪತ್ತೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು ಗುಂಡ್ಲುಪೇಟೆ: ತಾಲ್ಲೂಕಿನ ಬಂಡೀಪುರ‌ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದ ಮಾರಿಗುಡಿ ಬೀಟ್…

10 hours ago

ಭಾರತದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ: ದೇಶದಲ್ಲಿ ಕಚ್ಚಾ ತೈಲ ಸಾಕಷ್ಟು ಲಭ್ಯವಿದೆ. ಭಾರತವು ಕಚ್ಚಾ ತೈಲಕ್ಕಾಗಿ ಸಾಕಷ್ಟು ಸಂಗ್ರಹಣಾ ಸೌಲಭ್ಯಗಳು ಮತ್ತು ವಿಶ್ವಾಸಾರ್ಹ ಪೂರೈಕೆ…

12 hours ago

ರಸ್ತೆ ಅಪಘಾತಗಳನ್ನು ತಡೆಗಟ್ಟಲು ಅಗತ್ಯ ಕ್ರಮ ಕೈಗೊಳ್ಳಿ: ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ

ಮೈಸೂರು: ರಸ್ತೆ ಅಪಘಾತದಿಂದ ಹಲವರು ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಆದ್ದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಲು ಕ್ರಮ ಕೈಗೊಳ್ಳಿ ಎಂದು ಜಿಲ್ಲಾಧಿಕಾರಿ ಲಕ್ಷ್ಮೀಕಾಂತರೆಡ್ಡಿ…

13 hours ago

ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಅನುದಾನ ಒದಗಿಸಿ: ಎಂಎಲ್‌ಸಿ ಕೆ.ಶಿವಕುಮಾರ್‌ ಆಗ್ರಹ

ಬೆಂಗಳೂರು: ಮೈಸೂರು ನಗರ ಸೇರಿದಂತೆ ರಾಜ್ಯದಲ್ಲಿರುವ ಪಾರಂಪರಿಕ ಕಟ್ಟಡಗಳ ಸಂರಕ್ಷಣೆಗೆ ಹೆಚ್ಚಿನ ಅನುದಾನ ಒದಗಿಸಬೇಕೆಂದು ಎಂಎಲ್‌ಸಿ ಕೆ.ಶಿವಕುಮಾರ್‌ ಒತ್ತಾಯಿಸಿದ್ದಾರೆ. ಈ…

13 hours ago

ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆ

ಬೆಂಗಳೂರು: ಮಹೇಶ್‌ ಶೆಟ್ಟಿ ತಿಮರೋಡಿ ಗಡಿಪಾರು ಮಾಡಿ ಹೊರಡಿಸಿದ್ದ ಆದೇಶಕ್ಕೆ ಹೈಕೋರ್ಟ್‌ ಮಧ್ಯಂತರ ತಡೆಯಾಜ್ಞೆ ನೀಡಿದೆ. ತಿಮರೋಡಿ ಅವರನ್ನು ದಕ್ಷಿಣ…

13 hours ago