ಮೈಸೂರು

ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆ ಅವಕಾಶ ಸಿಕ್ಕಿದೆ : ಹಂಸಲೇಖ

ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ ದೊರೆತಿದೆ. ಗೊರೂರು ಚೆನ್ನಬಸಪ್ಪ, ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂತಹದೊಂದು ಅವಕಾಶ ನೀಡಿದ್ದಾರೆ.

ನಾಲ್ವಡಿ ಅವರಿಗೆ ಇಂದಿನ ಅವಕಾಶ ಸಂದತ್ತೇ ಆಗುತ್ತದೆ. ಕಲಾ ಪ್ರತಿನಿಧಿ ಯಾಗಿ ಇಲ್ಲಿಗೆ ಬಂದಿದ್ದೇನೆಂದರು.

ಸ್ಮಾರ್ಟ್ ವಿಲೇಜ್ ಮಾಡಬೇಕು. ಸ್ಮಾರ್ಟ್ ಸಿಟಿ ಬದಲಿಗೆ ಸ್ಮಾಟ್ ವಿಲೇಜ್ ಆಗಲಿದೆ. ವಿನ್ಯಾಸ ಮಾಡಿರುತ್ತಾರೆ. ಎಲ್ಲರ ಮೂಲ ರೈತರೇ ಆಗಿದ್ದಾರೆ‌.

ಕನ್ನಡ ಒಂದಂಶ ಕಾರ್ಯಕ್ರಮ ಆಗಬೇಕು‌. ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ. ಕನ್ನಡ ಕೈ ತಪ್ಪಿ ಹೋಗುತ್ತದೆ‌. ಕನ್ನಡದ ಮನಸ್ಸುಗಳು ಒಂದಂಶ ಕಾರ್ಯಕ್ರಮ ಆಗಬೇಕು. ಇಡೀ ನಾಡಿಗೆ ಸಲ್ಲಬೇಕಿದೆ‌.

ನೆಹರು ಕಾಲದ ಆಲೋಚನೆ ಆಗಿದೆ. ಹಿಂದಿ ಹೇರಿಕೆ ಇವತ್ತಿನ ಪಿಡುಗಲ್ಲ ಹಿಂದಿನಿಂದ ಬಂದ ಪಿಡುಗಾಗಿದೆ. ಉತ್ತರ ಭಾರತದವರ ಆಸೆಯಾಗಿದೆ‌. ದೆಹಲಿಗೆ ಕನ್ನಡ ಬೇಕಿಲ್ಲ. ನಮಗೆ ಹಿಂದಿ ಬೇಕಾಗಿಲ್ಲ ಎಂದರು.

lokesh

Recent Posts

ಉಡುಪಿ ಮಲ್ಪೆ ಬಳಿ ದೋಣಿ ಪಲ್ಟಿ: ಮೈಸೂರಿನ ಇಬ್ಬರು ಸಾವು

ಉಡುಪಿ: ಇಲ್ಲಿನ ಮಲ್ಪೆ ಕೋಡಿಬೆಂಗ್ರೆ ಬೀಷಚ್‌ ಸಮೀಪ ಪ್ರವಾಸಿ ದೋಣಿ ಮುಗುಚಿದ ಪರಿಣಾಮ ತೀವ್ರ ಅಸ್ವಸ್ಥಗೊಂಡಿದ್ದ ಮೈಸೂರಿನ ಇಬ್ಬರು ಮೃತಪಟ್ಟಿರುವ…

2 hours ago

ಜೆಡಿಎಸ್‌ ಬಿಟ್ಟಿದ್ದು ದ್ರೋಹ ಹೇಗಾಗುತ್ತೆ: ಶಾಸಕ ಶಿವಲಿಂಗೇಗೌಡ

ಹಾಸನ: ನಾನು ಜೆಡಿಎಸ್‌ ಬಿಟ್ಟು ಹೋದರೆ ದ್ರೋಹ ಹೇಗಾಗುತ್ತದೆ? ನಾನು ಅಲ್ಲಿದ್ದರೆ ಇನ್ನೊಂದು ಸೀಟ್‌ ಜಾಸ್ತಿ ಆಗೋದು ಅಷ್ಟೇ. ಏನು…

2 hours ago

ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲರಿಗೆ ಅಡ್ಡಿಪಡಿಸಿದ ವಿಚಾರ: ರಾಷ್ಟ್ರಪತಿಗೆ ವರದಿ ರವಾನಿಸಿದ ಲೋಕಭವನ

ಬೆಂಗಳೂರು: ವಿಧಾನಮಂಡಲ ವಿಶೇಷ ಜಂಟಿ ಅಧಿವೇಶನದಲ್ಲಿ ಭಾಷಣ ಮಾಡದೇ ತೆರಳುತ್ತಿದ್ದ ರಾಜ್ಯಪಾಲ ಥಾವರ್‌ ಚಂದ್‌ ಗೆಹ್ಲೋಟ್‌ ಅವರಿಗೆ ಕಾಂಗ್ರೆಸ್‌ ಸದಸ್ಯರು…

3 hours ago

ಮಳವಳ್ಳಿ: ಈಜಲು ಹೋಗಿದ್ದ ಯುವಕ ಸಾವು

ಮಳವಳ್ಳಿ: ಮಳವಳ್ಳಿ ತಾಲ್ಲೂಕಿನ ಹಲಗೂರು ಸಮೀಪದ ಮುತ್ತತ್ತಿ ಕಾವೇರಿ ನದಿಯಲ್ಲಿ ಈಜಾಡುತ್ತಿದ್ದಾಗ ನೀರಿನ ಸೆಳೆತಕ್ಕೆ ಸಿಲುಕಿ ಯುವಕ ಮೃತಪಟ್ಟ ಘಟನೆ…

3 hours ago

ಮಂಡ್ಯದಲ್ಲಿ 3 ಕೋಟಿ ವೆಚ್ಚದಲ್ಲಿ ಗಾಂಧಿಭವನ ನಿರ್ಮಾಣ: ಸಚಿವ ಚಲುವರಾಯಸ್ವಾಮಿ

ಮಂಡ್ಯ: ಮಹಾತ್ಮ ಗಾಂಧೀಜಿ ಅವರ ವಿಚಾರಧಾರೆಗಳನ್ನು ಯುವ ಪೀಳಿಗೆಗೆ ತಲುಪಿಸುವ ಕೆಲಸವನ್ನು ಗಾಂಧಿ ಭವನದಲ್ಲಿ ಮಾಡಲಾಗುವುದು ಎಂದು ಮಂಡ್ಯ ಜಿಲ್ಲಾ…

3 hours ago

ಗ್ರಾಮ ಪಂಚಾಯತ್‌ಗಳ 590 ಸಿಬ್ಬಂದಿಗಳಿಗೆ ಅನುಮೋದನೆ: ಆದೇಶ ಪ್ರತಿ ವಿತರಿಸಿದ ಸಚಿವ ಎನ್‌.ಚಲುವರಾಯಸ್ವಾಮಿ

ಮಂಡ್ಯ: ಮಂಡ್ಯ ಜಿಲ್ಲೆಯ ವ್ಯಾಪ್ತಿಯ ಗ್ರಾಮ ಪಂಚಾಯತ್‌ಗಳಲ್ಲಿ ದಿನಾಂಕ:31-10-2017ಕ್ಕೂ ಪೂರ್ವದಲ್ಲಿ ಗ್ರಾಮ ಪಂಚಾಯತ್ ನಿಂದ ನೇಮಕಗೊಂಡು ನೀರುಗಂಟಿ, ಸ್ವಚ್ಛತಗಾರ, ಅಟೆಂಡರ್…

3 hours ago