ಮೈಸೂರು

ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆ ಅವಕಾಶ ಸಿಕ್ಕಿದೆ : ಹಂಸಲೇಖ

ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.

ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ ದೊರೆತಿದೆ. ಗೊರೂರು ಚೆನ್ನಬಸಪ್ಪ, ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂತಹದೊಂದು ಅವಕಾಶ ನೀಡಿದ್ದಾರೆ.

ನಾಲ್ವಡಿ ಅವರಿಗೆ ಇಂದಿನ ಅವಕಾಶ ಸಂದತ್ತೇ ಆಗುತ್ತದೆ. ಕಲಾ ಪ್ರತಿನಿಧಿ ಯಾಗಿ ಇಲ್ಲಿಗೆ ಬಂದಿದ್ದೇನೆಂದರು.

ಸ್ಮಾರ್ಟ್ ವಿಲೇಜ್ ಮಾಡಬೇಕು. ಸ್ಮಾರ್ಟ್ ಸಿಟಿ ಬದಲಿಗೆ ಸ್ಮಾಟ್ ವಿಲೇಜ್ ಆಗಲಿದೆ. ವಿನ್ಯಾಸ ಮಾಡಿರುತ್ತಾರೆ. ಎಲ್ಲರ ಮೂಲ ರೈತರೇ ಆಗಿದ್ದಾರೆ‌.

ಕನ್ನಡ ಒಂದಂಶ ಕಾರ್ಯಕ್ರಮ ಆಗಬೇಕು‌. ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ. ಕನ್ನಡ ಕೈ ತಪ್ಪಿ ಹೋಗುತ್ತದೆ‌. ಕನ್ನಡದ ಮನಸ್ಸುಗಳು ಒಂದಂಶ ಕಾರ್ಯಕ್ರಮ ಆಗಬೇಕು. ಇಡೀ ನಾಡಿಗೆ ಸಲ್ಲಬೇಕಿದೆ‌.

ನೆಹರು ಕಾಲದ ಆಲೋಚನೆ ಆಗಿದೆ. ಹಿಂದಿ ಹೇರಿಕೆ ಇವತ್ತಿನ ಪಿಡುಗಲ್ಲ ಹಿಂದಿನಿಂದ ಬಂದ ಪಿಡುಗಾಗಿದೆ. ಉತ್ತರ ಭಾರತದವರ ಆಸೆಯಾಗಿದೆ‌. ದೆಹಲಿಗೆ ಕನ್ನಡ ಬೇಕಿಲ್ಲ. ನಮಗೆ ಹಿಂದಿ ಬೇಕಾಗಿಲ್ಲ ಎಂದರು.

lokesh

Recent Posts

ಜೂನ್‌ 21ರಂದು ನೀಟ್-ಯುಜಿ 2026ರ ಮರು ಪರೀಕ್ಷೆ

ನವದೆಹಲಿ : ಪ್ರಶ್ನೆಪತ್ರಿಕೆ ಸೋರಿಕೆ ಆರೋಪದ ಹಿನ್ನೆಲೆಯಲ್ಲಿ ರದ್ದುಗೊಂಡಿದ್ದ ‘ನೀಟ್-ಯುಜಿ 2026’ ವೈದ್ಯಕೀಯ ಪ್ರವೇಶ ಪರೀಕ್ಷೆಯ ಮರು ಪರೀಕ್ಷೆ ಜೂನ್…

5 mins ago

ಬಾ.ನಾ.ಸುಬ್ರಹ್ಮಣ್ಯ ಅವರ ವಾರದ ಅಂಕಣ ; ಪ್ರತಿಷ್ಠಿತ ಕಾನ್‌ ಚಿತ್ರೋತ್ಸವದಲ್ಲಿ ಭಾರತ ಚಿತ್ರೋದ್ಯಮ

ಉತ್ಸವಗಳ ಉತ್ಸವ ಎಂದೇ ಪ್ರತೀತಿ ಪಡೆದಿರುವ ಅಂತಾರಾಷ್ಟ್ರೀಯ ಚಿತ್ರೋತ್ಸವ ಫ್ರಾನ್ಸ್‌ನ ಕಾನ್‌ನದು. ಇದೀಗ ಮೊನ್ನೆ ಅದರ ೭೯ನೇ ಆವೃತ್ತಿಗೆ ಚಾಲನೆ…

3 hours ago

ಗಗನಮುಖಿಯಾಗಿದ್ದ ತೆಂಗಿನ ಕಾಯಿ ದರ ಕುಸಿತ

ಎಚ್‌.ಎಸ್.ದಿನೇಶ್‌ ಕುಮಾರ್‌ ಮೈಸೂರು : ಕಳೆದ ವರ್ಷ ಗಗನಕ್ಕೇರಿದ್ದ ತೆಂಗಿನಕಾಯಿ ಬೆಲೆ ಇದೀಗ ಶೇ. ೫೦ರಷ್ಟು ದರ ಇಳಿದಿದೆ. ಇದರಿಂದಾಗಿ…

4 hours ago

ಮಹಾಪಂಚ್‌ ಕಾರ್ಟೂನ್‌

ಮಹಾಪಂಚ್‌ ಕಾರ್ಟೂನ್‌ | ಮೇ.15  ಶುಕ್ರವಾರ

4 hours ago

ತಮಿಳುನಾಡಿನಲ್ಲಿ ಮದ್ಯ ಖರೀದಿ ಮತ್ತು ಸೇವನೆಗೆ 21 ವರ್ಷ ವಯಸ್ಸು ಕಡ್ಡಾಯ

ಚೆನ್ನೈ: ರಾಜ್ಯದಲ್ಲಿ ಅಪ್ರಾಪ್ತ ವಯಸ್ಕರಲ್ಲಿ ಹೆಚ್ಚುತ್ತಿರುವ ಮದ್ಯ ಸೇವನೆಯನ್ನು ತಡೆಯಲು, ತಮಿಳುನಾಡು ಸರ್ಕಾರವು ಎಲ್ಲಾ ರೀತಿಯ ಮದ್ಯ ಖರೀದಿ ಮತ್ತು…

17 hours ago

ಮುಂದಿನ ಐದು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಬೆಂಗಳೂರು: ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಜಿಲ್ಲೆಗಳಿಗೆ ಪೂರ್ವ ಮುಂಗಾರು ಆರ್ಭಟ ಮುಂದುವರಿದಿದೆ. ನಾಳೆ ಮತ್ತಷ್ಟು ತೀವ್ರತೆ…

18 hours ago