ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ ದೊರೆತಿದೆ. ಗೊರೂರು ಚೆನ್ನಬಸಪ್ಪ, ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂತಹದೊಂದು ಅವಕಾಶ ನೀಡಿದ್ದಾರೆ.
ನಾಲ್ವಡಿ ಅವರಿಗೆ ಇಂದಿನ ಅವಕಾಶ ಸಂದತ್ತೇ ಆಗುತ್ತದೆ. ಕಲಾ ಪ್ರತಿನಿಧಿ ಯಾಗಿ ಇಲ್ಲಿಗೆ ಬಂದಿದ್ದೇನೆಂದರು.
ಸ್ಮಾರ್ಟ್ ವಿಲೇಜ್ ಮಾಡಬೇಕು. ಸ್ಮಾರ್ಟ್ ಸಿಟಿ ಬದಲಿಗೆ ಸ್ಮಾಟ್ ವಿಲೇಜ್ ಆಗಲಿದೆ. ವಿನ್ಯಾಸ ಮಾಡಿರುತ್ತಾರೆ. ಎಲ್ಲರ ಮೂಲ ರೈತರೇ ಆಗಿದ್ದಾರೆ.
ಕನ್ನಡ ಒಂದಂಶ ಕಾರ್ಯಕ್ರಮ ಆಗಬೇಕು. ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ. ಕನ್ನಡ ಕೈ ತಪ್ಪಿ ಹೋಗುತ್ತದೆ. ಕನ್ನಡದ ಮನಸ್ಸುಗಳು ಒಂದಂಶ ಕಾರ್ಯಕ್ರಮ ಆಗಬೇಕು. ಇಡೀ ನಾಡಿಗೆ ಸಲ್ಲಬೇಕಿದೆ.
ನೆಹರು ಕಾಲದ ಆಲೋಚನೆ ಆಗಿದೆ. ಹಿಂದಿ ಹೇರಿಕೆ ಇವತ್ತಿನ ಪಿಡುಗಲ್ಲ ಹಿಂದಿನಿಂದ ಬಂದ ಪಿಡುಗಾಗಿದೆ. ಉತ್ತರ ಭಾರತದವರ ಆಸೆಯಾಗಿದೆ. ದೆಹಲಿಗೆ ಕನ್ನಡ ಬೇಕಿಲ್ಲ. ನಮಗೆ ಹಿಂದಿ ಬೇಕಾಗಿಲ್ಲ ಎಂದರು.
ನಿಮ್ಮೆಲ್ಲರ ‘ಆಂದೋಲನ’ ದಿನಪತ್ರಿಕೆ ೫೪ನೇ ವಸಂತಕ್ಕೆ ಪಾದಾರ್ಪಣೆ ಮಾಡಿದೆ. ಹುಟ್ಟಿನಿಂದ ನಡೆದುಬಂದ ಮಾರ್ಗದಲ್ಲೇ, ರೂಢಿಸಿಕೊಂಡ ಸಿದ್ಧಾಂತಗಳ ನೆರಳಲ್ಲೇ ಸಹಸ್ರಾರು ಸವಾಲುಗಳ…
ಮೈಸೂರು : ಎಸ್ಐಆರ್ ಪ್ರಕ್ರಿಯೆ ಹೆಸರಿನಲ್ಲಿ ಮತದಾರರ ಪಟ್ಟಿಯಿಂದ ಅರ್ಹ ಮತದಾರರ ಹೆಸರುಗಳನ್ನು ಕದಿಯುತ್ತಿರುವ ಬಿಜೆಪಿ, ಕೆಲವು ದಿನಗಳಿಂದ ಅನಗತ್ಯ…
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮುಂಗಾರು ಮಳೆ ಚುರುಕು ಪಡೆದುಕೊಂಡ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ…
ಕಾಯ್ದಿರಿಸಿದ ಬೋಗಿಗಳು ರೈಲಿನ ಕೊನೆಗೆ ಇರಲಿ ಮೈಸೂರಿನ ಮುಖ್ಯ ರೈಲು ನಿಲ್ದಾಣದಿಂದ ಬೆಳಿಗ್ಗೆ ೮.೩೫ ಕ್ಕೆ ಹೊರಡುವ ಮಾಲ್ಗುಡಿ ಎಕ್ಸ್ಪ್ರೆಸ್…
ತಾನೊಬ್ಬ ಪ್ರಗತಿಪರ, ಜಾತ್ಯತೀತ, ಬಂಡಾಯಗಾರ ಅಂತ ತನ್ನ ನಗಾರಿಯನ್ನು ತಾನೇ ಬಾರಿಸುವಷ್ಟು ಅಸೂಕ್ಷ್ಮತೆ ಅವರಿಗಿರಲಿಲ್ಲ. ಅದನ್ನೆಲ್ಲಾ ಬದುಕಿ ತೋರಿಸಿದ್ದರು ಎಸ್.ಗಂಗಾಧರಯ್ಯ…
ಬರಹ ಮತ್ತು ರೇಖಾಚಿತ್ರ: ಎಂ ಎಸ್ ಪ್ರಕಾಶ್ ಬಾಬು ಮೇಲ್ವರ್ಗದಿಂದಲೇ ಬಂದ ಶಿವಪ್ರಸಾದರು ವಿಶೇಷವಾಗಿ ಉಳಿಯುವುದು ಅವರ ರಾಜಕೀಯ ಸಾಮಾಜಿಕ…