ಮೈಸೂರು : ಸಾಮಾಜಿಕ ಕಲಾ ನ್ಯಾಯದಿಂದ ನನಗೆ ದಸರಾ ಉದ್ಘಾಟನೆಯ ಅವಕಾಶ ದೊರೆತಿದೆ ಎಂದು ಹಿರಿಯ ಸಂಗೀತ ನಿರ್ದೇಶಕ ಹಂಸಲೇಖ ಹೇಳಿದ್ದಾರೆ.
ಮೈಸೂರಿನಲ್ಲಿ ಪತ್ರಿಕಾಸಂವಾದದಲ್ಲಿ ಮಾತನಾಡಿದ ಅವರು, ಯಾವ ಉದ್ದೇಶದಿಂದಲೂ ನನಗೆ ಉದ್ಘಾಟನೆಯ ಅವಕಾಶ ದೊರೆತಿಲ್ಲ. ಕಲಾ ನ್ಯಾಯದಿಂದ ನನಗೆ ಅವಕಾಶ ದೊರೆತಿದೆ. ಗೊರೂರು ಚೆನ್ನಬಸಪ್ಪ, ರಾಜೀವ್ ತಾರಾನಾಥ್ ಅವರನ್ನು ಆಯ್ಕೆ ಮಾಡುವಂತೆ ಹೇಳಿದ್ದೆ. ಆದರೂ ಸಿಎಂ ಸಿದ್ದರಾಮಯ್ಯ ಅವರು ಇಂತಹದೊಂದು ಅವಕಾಶ ನೀಡಿದ್ದಾರೆ.
ನಾಲ್ವಡಿ ಅವರಿಗೆ ಇಂದಿನ ಅವಕಾಶ ಸಂದತ್ತೇ ಆಗುತ್ತದೆ. ಕಲಾ ಪ್ರತಿನಿಧಿ ಯಾಗಿ ಇಲ್ಲಿಗೆ ಬಂದಿದ್ದೇನೆಂದರು.
ಸ್ಮಾರ್ಟ್ ವಿಲೇಜ್ ಮಾಡಬೇಕು. ಸ್ಮಾರ್ಟ್ ಸಿಟಿ ಬದಲಿಗೆ ಸ್ಮಾಟ್ ವಿಲೇಜ್ ಆಗಲಿದೆ. ವಿನ್ಯಾಸ ಮಾಡಿರುತ್ತಾರೆ. ಎಲ್ಲರ ಮೂಲ ರೈತರೇ ಆಗಿದ್ದಾರೆ.
ಕನ್ನಡ ಒಂದಂಶ ಕಾರ್ಯಕ್ರಮ ಆಗಬೇಕು. ಕನ್ನಡವನ್ನು ಕಾಪಾಡಿಕೊಳ್ಳದಿದ್ದರೆ. ಕನ್ನಡ ಕೈ ತಪ್ಪಿ ಹೋಗುತ್ತದೆ. ಕನ್ನಡದ ಮನಸ್ಸುಗಳು ಒಂದಂಶ ಕಾರ್ಯಕ್ರಮ ಆಗಬೇಕು. ಇಡೀ ನಾಡಿಗೆ ಸಲ್ಲಬೇಕಿದೆ.
ನೆಹರು ಕಾಲದ ಆಲೋಚನೆ ಆಗಿದೆ. ಹಿಂದಿ ಹೇರಿಕೆ ಇವತ್ತಿನ ಪಿಡುಗಲ್ಲ ಹಿಂದಿನಿಂದ ಬಂದ ಪಿಡುಗಾಗಿದೆ. ಉತ್ತರ ಭಾರತದವರ ಆಸೆಯಾಗಿದೆ. ದೆಹಲಿಗೆ ಕನ್ನಡ ಬೇಕಿಲ್ಲ. ನಮಗೆ ಹಿಂದಿ ಬೇಕಾಗಿಲ್ಲ ಎಂದರು.
ಹೊಸದಿಲ್ಲಿ : ಸಾವಿರಾರು ಜನರ ಸಾವಿಗೆ ಕಾರಣವಾದ 1984ರ ಸಿಖ್ ವಿರೋಧಿ ಗಲಭೆಯ ಸಂದರ್ಭದಲ್ಲಿ ಐವರು ವ್ಯಕ್ತಿಗಳ ಹತ್ಯೆ ಪ್ರಕರಣದಲ್ಲಿ…
ಮೈಸೂರು: ನಗರದ ಸಂತ ಮರಿಯಾ ದಿ ಮಥಿಯಾಸ್ ಶಾಲೆಯ ಶಿಕ್ಷಕ ನಾರಾಯಣಸ್ವಾಮಿ ಅವರು ಮೈಸೂರು ೩ ಕರ್ನಾಟಕ ರಾಷ್ಟ್ರೀಯ ಕೆಡೆಟ್…
ಬೆಂಗಳೂರು: ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಲ್ಲಿ ನಡೆದ ಎನ್ಕೌಂಟರ್ ಪ್ರಕರಣದ ಬೆನ್ನಲ್ಲೇ ಆ ಭಾಗದಲ್ಲಿ ನಡೆಯುತ್ತಿರುವ ಕಳ್ಳಬೇಟೆ ಪ್ರಕರಣಗಳನ್ನು ರಾಜ್ಯ…
ಮಂಡ್ಯ: ಟೋಲ್ ಬಳಿಯ ಸೈನ್ ಬೋರ್ಡ್ಗೆ ಅತಿ ವೇಗವಾಗಿ ಬಂದ ಬಸ್ ಡಿಕ್ಕಿ ಹೊಡೆದ ಪರಿಣಾಮ ಬಸ್ನಲ್ಲಿದ್ದ ಇಬ್ಬರು ಸ್ಥಳದಲ್ಲೇ…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲ್ಲೂಕು ವ್ಯಾಪ್ತಿಯ ಮಲೆ ಮಹದೇಶ್ವರ ವನ್ಯಜೀವಿ…
ಇತ್ತೀಚೆಗೆ ರಾಜ್ಯಸಭಾ ಸದಸ್ಯ, ಎಐಸಿಸಿ ಅಧ್ಯಕ್ಷ ಎಂ.ಮಲ್ಲಿಕಾರ್ಜುನ ಖರ್ಗೆ ಅವರು ಭಾಷಣ ಮಾಡಿದ ಉತ್ತರಾಖಂಡ್ ರಾಜ್ಯದ ಹಲ್ ದ್ವಾನಿಯ ರಾಮಲೀಲಾ…