ಮೈಸೂರು: ಮೈಸೂರಿನ ರಸ್ತೆಯೊಂದಕ್ಕೆ ಸಿದ್ದರಾಮಯ್ಯ ಆರೋಗ್ಯ ಮಾರ್ಗ ಎಂದು ಹೆಸರಿಡುವ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಿಎಂ ಸಿದ್ದರಾಮಯ್ಯ, ಯಾವತ್ತೂ ನನ್ನ ಹೆಸರನ್ನು ರಸ್ತೆಗೋ, ಕಟ್ಟಡಗಳಿಗೋ ಇಡಿ ಎಂದು ಯಾರ ಬಳಿ ಹೇಳಿಲ್ಲ. ಅದರ ಅಗತ್ಯವೂ ನನಗಿಲ್ಲ ಎಂದು ಹೇಳಿದರು.
ಈ ಬಗ್ಗೆ ನಗರದ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ನನ್ನ 45 ವರ್ಷದ ರಾಜಕೀಯದ ಅವಧಿಯಲ್ಲಿ ಎಂದಿಗೂ ತನ್ನ ಹೆಸರಿನ್ನಿಡುವಂತೆ ತಿಳಿಸಲಿಲ್ಲ. ಹಿಂದೆ ಮೈಸೂರು ವಿಶ್ವವಿದ್ಯಾಲಯದವರು ನೀಡುವ ಡಾಕ್ಟರೇಟ್ ನೀಡಲು ಮುಂದೆ ಬಂದಾಗ ಅದನ್ನೇ ವಿನಯವಾಗಿ ಬೇಡ ಅಂದಿದ್ದೆ. ನಾನೇನು ನಿನ್ನೆ ಮೊನ್ನೆ ರಾಜಕಾರಣಕ್ಕೆ ಬಂದವನಲ್ಲ, ಕಳೆದ 45 ವರ್ಷಗಳಿಂದ ಅಧಿಕಾರದ ವಿವಿಧ ಸ್ಥಾನಗಳಲ್ಲಿ ಇದ್ದೇನೆ ಎಂದು ಹೇಳಿದರು.
ಚಾಮರಾಜನಗರದಲ್ಲಿ ಸಚಿವ ಸಂಪುಟ ಸಭೆ
ಚಾಮರಾಜನಗರದಲ್ಲಿ ಫೆಬ್ರವರಿ 15 ರಂದು ಸಚಿವ ಸಂಪುಟ ಸಭೆ ನಡೆಯಲಿದ್ದು, ಇದರಲ್ಲಿ ಯಾವುದೇ ಗೊಂದಲವಿಲ್ಲ. ಚಾಮರಾಜನಗರ ಭಾಗದ ಸಮಸ್ಯೆಗಳಿಗೆ ಪರಿಹಾರ ಒದಗಿಸುವ ಉದ್ದೇಶದಿಂದ ಸಭೆ ನಡೆಸಲಾಗುವುದು ಎಂದರು.
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆಯಾಗುತ್ತಿರುವ ಪರಿಣಾಮ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಜಲಾಶಯದ ಒಳಹರಿವಿನಲ್ಲಿ ಮತ್ತಷ್ಟು…
ವಿಜಯನಗರಕ್ಕೆ ಹೋಗುವ ರಸ್ತೆಯಲ್ಲಿ ವಿದ್ಯಾವರ್ಧಕ ತಾಂತ್ರಿಕ ಮಹಾವಿದ್ಯಾಲಯದ ಮಹಾದ್ವಾರದ ಎದುರಗಡೆ ರಸ್ತೆಯ ಅಂಚಿಗೆ ಸೇರಿದಂತಿರುವ ಮ್ಯಾನ್ ಹೋಲ್ನಿಂದ ಹೊಲಸು ನೀರು…
ಕರ್ನಾಟಕದ ೩೨ ಜಿಗಳಲ್ಲಿ ಆಗಸ್ಟ್೨೨ರವರೆಗೆ ಒಟ್ಟು ೫,೦೦೦ ಎಚ್೧ಎನ್೧ ಪ್ರಕರಣಗಳು ದಾಖಲಾಗಿರುವುದು ಕಳವಳಕಾರಿ ಸಂಗತಿಯಾಗಿದೆ. ಬೆಂಗಳೂರು ಹಾಗೂ ಮೈಸೂರಿನಲ್ಲೂ ಪ್ರಕರಣಗಳು…
ಕೆಲವು ದಿನಗಳ ಹಿಂದೆ ನಂಜನಗೂಡು ಪಟ್ಟಣದ ಹೌಸಿಂಗ್ ಬೋರ್ಡ್ ಕಾಲೋನಿಯ ಡಾ. ಅಂಬೇಡ್ಕರ್ ಉದ್ಯಾನವನದಲ್ಲಿ ಅಭಿವೃದ್ಧಿ ಕಾರ್ಯಗಳ ನಿಮಿತ್ತ ಸ್ಥಳೀಯ…
ಎಚ್.ಎಸ್.ದಿನೇಶ್ಕುಮಾರ್ ಅಪರಾಧ ಪ್ರಕರಣಗಳ ಪತ್ತೆಗೆ ನಗರ ಪೊಲೀಸರ ಕಾರ್ಯ ತಂತ್ರ; ಆಪ್ ವ್ಯಾಪ್ತಿಯಲ್ಲಿ ೩೦,೦೦೦ ಸಿಸಿಟಿವಿಗಳು; ಸಿಸಿಟಿವಿ ಸ್ಥಿತಿ ಬಗ್ಗೆಯೂ…
ಎಂ.ಕೇಶವ ಮೈಸೂರು: ನಗರದ ಮಣಿಪಾಲ್ ಆಸ್ಪತ್ರೆಯ ಜಂಕ್ಷನ್ ಬಳಿ ಹಾಗೂ ನಂಜನಗೂಡು ರಸ್ತೆಯ ಎಪಿಎಂಸಿ ಬಳಿ ನಿರ್ಮಾ ಣವಾಗುತ್ತಿರುವ ಫ್ಲೈ…