ಮೈಸೂರು : ಜನರು ಅರಮನೆಗೆ ಬರುವುದು ಬೇಡ ನಾನೆ ಅರಮನೆಯಿಂದ ಆಚೆ ಬರುತ್ತೇನೆ ಎಂದು ಮೈಸೂರು-ಕೊಡಗು ಬಿಜೆಪಿ ಲೋಕಸಭಾ ಅಭ್ಯರ್ಥಿ ಯದುವೀರ್ ತಿಳಿಸಿದ್ದಾರೆ.
ನಗರದಲ್ಲಿ ನಡೆದ ಮಾಧ್ಯಮ ಸಂವಾದವನ್ನು ಉದ್ದೇಶಿಸಿ ಮಾತನಾಡಿದ ಅವರು, ಜನರು ತಮ್ಮ ಸಮಸ್ಯೆಯನ್ನು ಹಿಡಿದು ಅರಮನೆಗೆ ಬರುವ ಅವಶ್ಯಕತೆ ಇಲ್ಲ. ನಾನೇ ಅರಮನೆಯಿಂದ ಆಚೆ ಬರುತ್ತೇನೆ ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತೇನೆ ಎಂದು ತಿಳಿಸಿದರು.
ನಾನು ಎಂದಿಗೂ ರಾಜನೆಂದು ಹೇಳಿಕೊಂಡಿಲ್ಲ. ಆ ಪದವಿ ನಮ್ಮ ಪರಂಪರೆಗೆ ಸಂಬಂಧಿಸಿದಂತೆ, ಅರಮನೆಯಲ್ಲಿ ನಡೆಯುವ ಸಂಪ್ರದಾಯಗಳಲ್ಲಿ ಭಾಗವಹಿಸುವ ಸಂದರ್ಭಕ್ಕೆ ಮಾತ್ರ ಸೀಮಿತ ಎಂದರು.
ಅದನ್ನು ಹೊರತುಪಡಿಸಿ, ನಾನು ಪಕ್ಷದ ಕಾರ್ಯಕರ್ತನಾಗಿ, ವಕ್ತಾರನಾಗಿ, ಮುಖಂಡನಾಗಿ, ಒಬ್ಬ ಸಂಸದ ಏನೆಲ್ಲಾ ಕೆಲಸ ಮಾಡುತ್ತಾರೋ ನಾನು ಅದನ್ನೇ ಮಾಡುತ್ತೇನೆ ಎಂದು ತಿಳಿಸಿದರು.
ಅಮರಾವತಿ: ಆಂಧ್ರಪ್ರದೇಶದಲ್ಲಿ ಮತ್ತೆ ಕೋವಿಡ್ ಸೋಂಕಿನ ಪ್ರಕರಣಗಳು ಕಾಣಿಸಿಕೊಳ್ಳುತ್ತಿದ್ದು, ವೈಎಸ್ಆರ್ ಕಡಪ ಜಿಲ್ಲೆಯಲ್ಲಿ ಇತ್ತೀಚಿನ ವಾರಗಳಲ್ಲಿ 8 ಸಕ್ರಿಯ ಕೋವಿಡ್…
ಮೈಸೂರು: ಖ್ಯಾತ ಹಿನ್ನೆಲೆ ಗಾಯಕಿ ಎಸ್.ಜಾನಕಿ ಅವರ ಅಂತ್ಯಕ್ರಿಯೆಯು ತೆಲುಗು ಬ್ರಾಹ್ಮಣ ಕುಟುಂಬದ ಸಂಪ್ರದಾಯದಂತೆ ನೆರವೇರಿತು. ಜಾನಕಿ ಅವರ ಪುತ್ರ…
ಶನಿವಾರಸಂತೆ: ಸಮೀಪದ ಕೊಡ್ಲಿಪೇಟೆ ಹೋಬಳಿ ವ್ಯಾಪ್ತಿಯ ನೀರುಗುಂದ ಗ್ರಾಮದ ಹೇಮಾವತಿ ನದಿ ಹಿನ್ನೀರಿನಲ್ಲಿ ಮೀನು ಹಿಡಿಯಲು ತೆರಳಿ ಕಣ್ಮರೆಯಾಗಿದ್ದ ಸ್ಥಳೀಯ…
ಟೆಹರಾನ್: ಹಾರ್ಮುಜ್ ಜಲಸಂಧಿಯನ್ನು ಮುಚ್ಚುವುದಾಗಿ ಐಆರ್ಜಿಸಿ ಘೋಷಣೆ ಮಾಡಿದೆ. ಪಶ್ಚಿಮ ಏಷ್ಯಾ ಪ್ರದೇಶದಲ್ಲಿ ಅಮೇರಿಕಾ ತನ್ನ ಹಸ್ತಕ್ಷೇಪವನ್ನು ಕೊನೆಗೊಳಿಸುವವರೆಗೆ ಜಲಮಾರ್ಗವನ್ನು…
ಬೆಂಗಳೂರು: ನೈಋತ್ಯ ಮುಂಗಾರು ಮತ್ತೆ ರಾಜ್ಯದಲ್ಲಿ ದುರ್ಬಲಗೊಂಡಿದ್ದು, ಮಳೆ ಕೊರತೆಯಿಂದಾಗಿ ಬರದ ಛಾಯೆ ತೀವ್ರವಾಗತೊಡಗಿದೆ. ಜುಲೈ ತಿಂಗಳ ಮೊದಲ ವಾರದಲ್ಲಿ…
ಮೈಸೂರು: ಹಿರಿಯ ಗಾಯಕಿ ಎಸ್. ಜಾನಕಿ ಅವರ ಅಂತ್ಯಕ್ರಿಯೆ ಇಂದು ಮೈಸೂರಿನ ಬೋಗಾದಿ ಬಳಿಯ ಕಣಿಯನಹುಂಡಿ ತೋಟದ ಮನೆಯಲ್ಲಿ ಸಕಲ…