ಮೈಸೂರು: ನನ್ನ ಉಸಿರು ಇರುವವರೆಗೂ ನಾನು ರಾಜಕೀಯದಲ್ಲೇ ಸಕ್ರಿಯನಾಗಿರುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ವರುಣಾ ವಿಧಾನಸಭಾ ಕ್ಷೇತ್ರದ ವರಕೋಡು ಗ್ರಾಮದ ಬೀರೇಶ್ವರಸ್ವಾಮಿ ದೇವಸ್ಥಾನದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ಕ್ಷೇತ್ರದ ಜನತೆ ಮತ್ತು ತಮ್ಮ ರಾಜಕೀಯ ಸಿದ್ಧಾಂತರ ಬಗ್ಗೆ ಮನಬಿಚ್ಚಿ ಮಾತನಾಡಿದರು.
ನಾನು ಸಾರ್ವಜನಿಕ ಸೇವೆ ಮಾಡುವುದನ್ನು ನಿಲ್ಲಿಸುವುದಿಲ್ಲ. ನನ್ನ ಜೀವನದ ಕೊನೆಯ ಕ್ಷಣದವರೆಗೂ ನಾನು ರಾಜಕೀಯದಲ್ಲೇ ಇರುತ್ತೇನೆ. ನಾನು ಈ ಕ್ಷೇತ್ರಕ್ಕೆ ಬರಲು ಸಾಧ್ಯವಾಗದಿದ್ದರೂ ನನ್ನ ಮಗ ಯತೀಂದ್ರ ಅವರು ಕ್ಷೇತ್ರಕ್ಕೆ ಬರುತ್ತಾರೆ. ನಿಮ್ಮ ಸಮಸ್ಯೆಗಳನ್ನು ಆಲಿಸಿ, ಅವುಗಳನ್ನು ಪರಿಹರಿಸುವ ಜವಾಬ್ದಾರಿಯನ್ನು ಅವರು ನಿಭಾಯಿಸುತ್ತಾರೆ ಎಂದು ಹೇಳಿದರು.
ಪರಮಶಿವ ನಡುಬೆಟ್ಟ ಬ್ರಿಟಿಷರ ವಿರುದ್ಧ ಸ್ವಾತಂತ್ರ್ಯ ಹೋರಾಟಗಾರರು ಧ್ವಜ ಸತ್ಯಾಗ್ರಹ ಕಾರ್ಯ ಕ್ರಮವನ್ನು ಹಮ್ಮಿ ಕೊಂಡಿದ್ದರು. ಈ ಧ್ವಜ ಸತ್ಯಾಗ್ರಹವನ್ನು…
ಗಾಂಧಿ ಮಹಾತ್ಮನ ಆತ್ಮಕಥೆಗೆ ಶತಮಾನೋತ್ಸವದ ಸಂದರ್ಭದಲ್ಲಿ ‘ಆಂದೋಲನ’ ದಿನಪತ್ರಿಕೆಯ ಗಾಂಧಿ ಅಭಿಯಾನ ನಾನು ಇಂಗ್ಲೆಂಡಿಗೆ ಹೋದ ಉದ್ದೇಶವನ್ನು ಬ್ಯಾರಿಸ್ಟರ್ ಆಗುವುದನ್ನು, ಕುರಿತು ನಾನು…
ಪ್ರವಾಸಿಗರ ಸುರಕ್ಷತೆಗೆ ಕಟ್ಟುನಿಟ್ಟಿನ ಕ್ರಮ: ಅಗತ್ಯ ಮುನ್ನೆಚ್ಚರಿಕೆಗೆ ಅರಣ್ಯ ಇಲಾಖೆ ಮನವಿ ಕೆ.ಬಿ.ಶಂಶುದ್ಧೀನ್ ಕುಶಾಲನಗರ: ಕೊಡಗು ಜಿಲ್ಲೆಯ ಪ್ರವಾಸಿ ತಾಣಗಳಲ್ಲಿ…
ಚಿರಂಜೀವಿ ಸಿ.ಹುಲ್ಲಹಳ್ಳಿ ಕಟ್ಟಡ ನಿರ್ಮಾಣ ಮತ್ತಷ್ಟು ತುಟ್ಟಿಯಾಗುವ ಭೀತಿ ಮೈಸೂರು: ಕಲ್ಲು ಗಣಿಗಾರಿಕೆಗೆ ಸಂಬಂಧಿಸಿದಂತೆ ಎರಡೂ ಕಡೆ ರಾಜಧನ ಸಂಗ್ರಹಿಸುವ…
ನಾಗಮಂಗಲ : ಎರಡು ವರ್ಷಗಳ ಹಿಂದೆ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆದು ಪಟ್ಟಣ ಕೋಮು…