ಮೈಸೂರು: ಮೈಸೂರು-ಕೊಡಗು ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಎಂ. ಲಕ್ಷ್ಮಣ್ ಅವರು, ಚುನಾವಣಾ ಪ್ರಚಾರದಲ್ಲಿ ಹಗಳಿರುಳು ದುಡಿದ ಪಕ್ಷದ ಮುಖಂಡರು, ಕಾರ್ಯಕರ್ತರು, ಎಲ್ಲಾ ಸಂಘಟನೆಗಳು ಸೇರಿದಂತೆ ತಮಗಾಗಿ ಶ್ರಮಿಸಿದ ಎಲ್ಲರಿಗೂ ಕೃತಜ್ಞತೆಯನ್ನು ಸಲ್ಲಿಸಿದ್ದಾರೆ.
ನಗರದಲ್ಲಿ ಮಾಧ್ಯಮಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಬಾರಿಯ ಚುನಾವಣೆಯಲ್ಲಿ ತಮಗೆ ಮತದಾನ ನಡೆಸಿದ ಎಲ್ಲರಿಗೂ ಧನ್ಯವಾದ ಅರ್ಪಿಸಿದರು. ಹಾಗೂ ಈ ಬಾರಿ ಶೇ 80 ರಷ್ಟು ಮಹಿಳೆಯರ ಮತಗಳು ತಮಗೆ ಬಂದಿರುವುದಾಗಿ ಅವರು ತಿಳಿಸಿದರು.
ಒಂದು ವೇಳೆ ಈ ಚುನಾವಣೆಯಲ್ಲಿ ತಾವು ಗೆದ್ದಿದ್ದೇ ಆದರೇ, ಮೈಸೂರು ಹಾಗೂ ಕೊಡಗಿನಲ್ಲಿ ಒಂದೊಂದು ಕಚೇರಿ ಸ್ಥಾಪಿಸಿ, 15 ದಿನ ಮೈಸೂರು ಮತ್ತು 15 ದಿನ ಕೊಡಗಿನಲ್ಲಿ ವಾಸ್ತವ್ಯ ಹೂಡಿ ಜನರಿಗೆ ಸ್ಪಂದಿಸುವುತ್ತೇನೆ. ಮತ್ತು ತಮ್ಮ ಕ್ಷೇತ್ರದಲ್ಲಿ ಯಾವುದೇ ಪಕ್ಷದ ಶಾಸಕರಾಗಿದ್ದರೂ ಅವರೊಂದಿಗೆ ಸಮನ್ವಯತೆ ಸಾಧಿಸಿ ಕೆಲಸ ಮಾಡಿಕೊಂಡು ಹೋಗಲಾಗುವುದು ಎಂದು ಅವರು ಹೇಳಿದರು.
ಇನ್ನು ತಮ್ಮ ಗೋಷ್ಠಯ ವೇಳೆ ಸಂಸದ ಪ್ರತಾಪ್ ಸಿಂಹ ಅವರನ್ನು ನೆನೆದಿರುವ ಅವರು, ಕಳೆದ 20-25 ದಿನಗಳಿಂದ ಪ್ರತಾಪ್ ಸಿಂಹ ಪತ್ತೆಯಿಲ್ಲ. ಎಲ್ಲಿದ್ದಾರೋ ಗೊತ್ತಿಲ್ಲ, ಆದರೆ ಅವರನ್ನು ಭೇಟಿಯಾದರೇ ಸತ್ಯದ ನೆತ್ತಯ ಮೇಲೆ ಒಡೆದು ಸುಳ್ಳು ಹೇಳುವುದು ಹೇಗೆ ಎಂಬುದನ್ನು ಕಲಿಯುತ್ತೇನೆ ಎಂದು ಅವರು ವ್ಯಂಗ್ಯವಾಡಿದ್ದಾರೆ.
ನವದೆಹಲಿ : ದೇಶದ ರಾಜಕೀಯದ ಭಾಷೆ ಬದಲಾಗುತ್ತಿದೆ. ಒಮ್ಮೆ ಟ್ವಿಟರ್, ಈಗಿನ ಎಕ್ಸ್ನಲ್ಲಿ ನಡೆಯುತ್ತಿದ್ದ ವಾಗ್ವಾದ, ಟ್ರೆಂಡ್ಗಳು ಈಗ ಇನ್ಸ್ಟಾಗ್ರಾಂ…
ಉನ್ನತ ವಿದ್ಯಾಭ್ಯಾಸಕ್ಕಾಗಿ ವಿದ್ಯಾರ್ಥಿಗಳು ಶ್ರಮಪಡುವುದು ಗೊತ್ತಿರುವ ವಿಷಯವೇ. ವೃತ್ತಿಪರ ಕೋರ್ಸ್ಗಳು ಮತ್ತು ನಂತರ ಉದ್ಯೋಗಕ್ಕಾಗಿ ಸ್ಪರ್ಧಾತ್ಮಕ ಪರೀಕ್ಷೆಗಳ ತಯಾರಿಗೆ ವಿದ್ಯಾರ್ಥಿಗಳು…
ರಾಜ್ಯದಲ್ಲಿ ಪ್ರತಿದಿನ ಸೃಷ್ಟಿಯಾಗುವ ೧೨,೧೪೯ ಟನ್ ಕಸದಿಂದ ವಿದ್ಯುತ್ ತಯಾರಿಸುವ ಸರ್ಕಾರದ ಪ್ರಸ್ತಾಪವು ಕೇವಲ ಕಾಗದದ ಮೇಲಷ್ಟೇ ಸುಂದರವಾಗಿ ಕಾಣುತ್ತದೆ.…
ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್ ಪಂಜಬ್ ಮತ್ತು ಹರಿಯಾಣ ರೈತರ ೧೩ ತಿಂಗಳ ನಿರಂತರಹೋರಾಟ ಜನಮಾನಸದಿಂದ ಮರೆಯುತ್ತಿದ್ದಂತೆ ಬಿಜೆಪಿ ನೇತೃತ್ವದ…
ಜಿ.ಕೃಷ್ಣ ಪ್ರಸಾದ್ ‘ಇಂದು ನಿಮ್ಮನ್ನು ಬಿದಿರಿನ ಲೋಕಕ್ಕೆ ಕರೆದೊಯ್ಯುತ್ತೇನೆ’. ಬೆಳಿಗ್ಗೆ ಕಾಫಿ ಕುಡಿಯುತ್ತಿದ್ದಾಗ ಗೆಳೆಯ ಮೈಕೆಲ್ ಕಾಮನ್ಸ್ ಹೇಳಿದ ಈ…
ಮಧುಕರ ಎಂ.ಎಲ್. ಒಂದು ಕಾಲದಲ್ಲಿ ಚಲನಚಿತ್ರವೇ ನಮ್ಮ ಮನರಂಜನೆ ಮಾಧ್ಯಮವಾಗಿದ್ದು, ಪೌರಾಣಿಕ ಕಥೆಗಳು, ರಾಮಾಯಣ ಕಥೆಗಳು, ಮಹಾಭಾರತ ಪ್ರಸಂಗಗಳು ಚಲನಚಿತ್ರವಾಗಿ…