ಹುಬ್ಬಳ್ಳಿ : ಯಾರೇ ಮಾಡಿದ್ದರು ಇದು ಕ್ಷಮಿಸಲಾರದ ಅಪರಾದ ಎಂದು ಪ್ರಜ್ವಲ್ ರೇವಣ್ಣ ಅಶ್ಲೀಲ ವೀಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಜೆಡಿಎಸ್ ಶಾಸಕ ಸಾ.ರಾ.ಮಹೇಶ್ ಪ್ರತಿಕ್ರಿಯೆ ನೀಡಿದರು.
ಹುಬ್ಬಳ್ಳಿಯಲ್ಲಿ ಇಂದು ನಡೆಯಲಿರುವ ಕೋರ್ಕಮಿಟಿ ಸಭೆಯಲ್ಲಿ ಭಾಗವಹಿಸಲು ಆಗಮಿಸಿದ ವೇಲೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವುದೇ ವ್ಯಕ್ತಿಯಾಗಲಿ ತಪ್ಪು ಮಾಡಿದರೆ ವಹಿಸಿಕೊಳ್ಳುವ ಪ್ರಶ್ನೆಯೇ ಇಲ್ಲ ಎಂದರು.
ಸರ್ಕಾರ ಎಸ್ಐಟಿ ರಚನೆಯಾಗಿದೆ ತನಿಖೆ ಮಾಡಿ ತಪ್ಪಿತಸ್ತರಿಗೆ ಶಿಕ್ಷೆ ನೀಡಲಿ. ಆದರೆ ಈ ಘಟನೆಯನ್ನು ರಾಜಕೀಯವಾಗಿ ಬಳಸಿಕೊಳ್ಳುತ್ತಿರುವವರ ವಿರುದ್ಧ ಹಾಗೂ ಈ ವೀಡಿಯೋ ಇರುವ ಪೆಂಡ್ರೈವ್ ಹಂಚಿ ಹೆಣ್ಣುಮಕ್ಕಳಿಗೆ ಅವಮಾನ ಮಾಡಿದವರ ವಿರುದ್ಧವೂ ಕ್ರಮ ಕೈಗೊಳ್ಳಬೇಕು ಎಂದರು.
ಇದು ಕ್ಷಮಿಸಲಾರದ ಅಪರಾಧ. ಇದರ ಬಗ್ಗೆ ಮಾತನಾಡುವುದು ಅಸಹ್ಯ. ಆದರೇ ಅದು ಸಾಭೀತು ಆಗಬೇಕು. ತಪ್ಪು ಮಾಡಿದವರು ಹಾಗೂ ಅದನ್ನು ಹಂಚುವ ಮೂಲಕ ಹೆಣ್ಣುಮಕ್ಕಳನ್ನು ಬೀದಿಗೆ ತಂದವರ ವಿರುದ್ಧವೂ ಕ್ರಮವಾಗುವ ಕುರಿತಂತೆ ಎಲ್ಲಾ ವಿಚಾರಗಳ ಬಗ್ಗೆ ಇಂದು ಕರೆದಿರುವ ಕೋರ್ಕಮಿಟಿ ಸಭೆಯಲ್ಲಿ ಚರ್ಚೆ ಮಾಡುತ್ತೇವೆ ಎಂದರು.
ಮೈಸೂರು ದಸರಾ ನಿಮಿತ್ತ ಪೌರಕಾರ್ಮಿಕರ ಕಲ್ಯಾಣಕ್ಕಾಗಿ ಮೀಸಲಿಟ್ಟಿರುವ ಅನುದಾನದಲ್ಲಿ ಮಹಿಳಾ ಪೌರಕಾರ್ಮಿಕರಿಗೆ ಈ ಬಾರಿ ತಲಾ ಎರಡು ಬನಾರಸ್ ರೇಷ್ಮೆ…
ವೈದ್ಯಕೀಯ ಪ್ರವೇಶ ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆಯನ್ನು ಖಂಡಿಸಿ ಸಂಸತ್ ಚಲೋ ಹೋರಾಟ ನಡೆಸುತ್ತಿದ್ದ ಪ್ರತಿಭಟನಾಕಾರರ ಮೇಲೆ ಪೊಲೀಸರು ಲಾಠಿಪ್ರಹಾರ…
ಮೈಸೂರು ಮಹಾನಗರ ಪಾಲಿಕೆ ಕಳೆದ ತಿಂಗಳಿನಿಂದ ನಗರದ ನೀರು ಬಳಕೆ ಶುಲ್ಕವನ್ನು ಸದ್ದಿಲ್ಲದೇ ಏರಿಸಿದೆ. ಇದರ ಜೊತೆಗೆ ಒಳ ಚರಂಡಿ…
ಡಾ.ಎನ್.ಉಷಾ ಅಭಿವೃದ್ಧಿ- ಪರಂಪರೆ ಸಂರಕ್ಷಣೆ ಪರಸ್ಪರ ವಿರೋಧ ಆಗಬೇಕಿಲ್ಲ ‘ಅರಮನೆಗಳ ನಗರ’ ಮತ್ತು ಕರ್ನಾಟಕದ ಸಾಂಸ್ಕೃತಿಕ ರಾಜ ಧಾನಿ ಎಂದು…
ಎಸ್.ಎಸ್.ಭಟ್ ನಂಜನಗೂಡು: ಶಾಸಕ ದರ್ಶನ್ ಧ್ರುವನಾರಾಯಣ ಅವರ ಸಂಕಲ್ಪ ನಂಜನಗೂಡು: ತಾಲ್ಲೂಕಿನ ೨೬ ಕೆರೆ-ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಯಡಿ ಹುರಾ…